ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕತ್ತಿ ಅವರಿಗೆ ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಕತ್ತಿ ಒಳ್ಳೆಯ ಸ್ನೇಹಿತ ಎಂದಿದ್ದಾರೆ. ಕತ್ತಿ ನಿಧನದ ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಕತ್ತಿ ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು, ಅವರ ನಿಧನಕ್ಕೆ […]readmore
ಮಾಸ್ಕೋ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ನಿನ್ನೆ ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಎಸ್ ಉಗ್ರ ಅಜಮೋವ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಹೊರ ಹಾಕಿದ್ದು ನೂಪುರ್ ಶರ್ಮಾರನ್ನು ಕೊಲ್ಲುವ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಏಷ್ಯದವನಾಗಿರುವ ಆತ್ಮಾಹುತಿ ಬಾಂಬರ್ ಅಜಮೊವ್ ಇಸ್ಲಾಮಿಕ್ ಸ್ಟೇಟ್ನ ಮುಖಂಡನಿಗೆ ನಿಷ್ಠನಾಗಿರುವುದಾಗಿ ಪ್ರತಿಜ್ಞೆ ತೆಗೆದುಕೊಂಡಿದ್ದ. ಬಳಿಕ ಈತನನ್ನು ರಷ್ಯಾಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅಗತ್ಯ ದಾಖಲೆ ಸಮೇತ ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತಕ್ಕೆ ಬರಲು ಮುಂದಾಗಿದ್ದ ಎಂದು ಎಫ್ಎಸ್ಬಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿತ್ತು. ರಷ್ಯಾದಲ್ಲಿ […]readmore
ಕೋವಿಡ್ 19 ಹಾಗೂ ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿಯ ಬಳಿಕ ಉಂಟಾಗಿರುವ ಜನಸಂಖ್ಯಾ ಸಮಸ್ಯೆಯನ್ನು ಸರಿಮಾಡಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದಾಗಿದ್ದಾರೆ. 10 ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೆರುವ ಮಹಿಳೆಯರಿಗೆ 10 ಲಕ್ಷ ರೂಬಲ್ (ಭಾರತದ ರೂಪಾಯಿ ಲೆಕ್ಕದಲ್ಲಿ 13 ಲಕ್ಷ) ನೀಡುವ ಬಂಪರ್ ಆಫರ್ ಘೋಷಿಸಿದ್ದಾರೆ. ಪುಟಿನ್ ಘೋಷಿಸಿರುವ ಹೊಸ ಸ್ಕೀಮ್ ಗೆ ಮದರ್ ಹಿರೋಯಿನ್ ಎಂದು ಹೆಸರಿಟ್ಟಿದ್ದಾರೆ. ರಷ್ಯದಲ್ಲಿ ಸಾಂಪ್ರದಾಯಿಕ ರಷ್ಯನ್ ಜನರನ್ನು ಉಳಿಯುವಂತೆ ಮಾಡಲು ಪುಟಿನ್ ನಡೆಸುತ್ತಿರುವ ಹತಾಶ […]readmore
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿಕೊಂಡಿತ್ತು. ಆದ್ರೆ ಅದ್ಯಾಕೋ ಸಮಾವೇಶಕ್ಕೆ ಮುಹೂರ್ತ ಕೂಡಿ ಬರುತ್ತಿಲ್ಲ. ಈ ಹಿಂದೆ ಮುಂದೂಡಿಕೆಯಾಗಿದ್ದ ಸಮಾವೇಶ ಇದೀಗ ಮತ್ತೆ ಮುಂದೂಡಲಾಗಿದೆ. ಈ ಮೊದಲು ಜುಲೈ 28ರಂದು ಸಮಾವೇಶ ಮಾಡಲು ದಿನಾಂಕ ನಿಗದಿಯಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡಲಾಗಿತ್ತು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಆಗಸ್ಟ್ 28ರಂದು […]readmore
ನವದೆಹಲಿ: ವಿಮಾನದಲ್ಲಿ ಪ್ರಯಾಣಿಸ ಬೇಕು ಅಂದ್ರೆ ಕೆಲವೊಂದು ರೂಲ್ಸ್ ಗಳಿರುತ್ತವೆ. ಅದನ್ನು ಪ್ರಯಾಣಿಕರು ಚಾಚು ತಪ್ಪದೆ ಪಾಲಿಸಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕೆ ಇದೀಗ ತೊಂದರೆಗೆ ಸಿಲುಕಿದ್ದಾನೆ. ಸ್ಪೈಸ್ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಟ್ಯಾಗ್ ಮಾಡಿ ಟೀಕೆ ವ್ಯಕ್ತಪಡಿಸಿದ್ದಾರೆ, ಸದ್ಯ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದು ಸಿಗರೇ ಟು ಸೇದಿದ […]readmore
ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಸಂಭ್ರಮಿಸುತ್ತಾರೆ. ಅಂತೆಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನಿವಾಸದಲ್ಲಿ ರಕ್ಷಬಂಧನವನ್ನು ಆಚರಿಸಿದ್ದು, ಈ ವೇಳೆ ತಮ್ಮ ನಿವಾಸದ ಸಿಬ್ಬಂದಿಯ ಹೆಣ್ಣುಮಕ್ಕಳು ಮೋದಿಗೆ ರಾಖಿ ಕಟ್ಟಿದರು. ಮೋದಿ ಮನೆಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಮೋದಿಗೆ ರಕ್ಷಾಬಂಧನ ಕಟ್ಟಿ ಶುಭ ಹಾರೈಸಿದ್ದಾರೆ. ಮೋದಿ ಕಚೇರಿಯಲ್ಲಿ ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ […]readmore
ಭಾರತದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಭವನ ಹಾಗೂ ರಾಜ್ಯ ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ 5 ಗಂಟೆವರೆಗೆ ಮತದಾನ ನಡೆಯಲಿದೆ. ಸುಮಾರು 4.800 ಚುನಾಯಿತ ಸಂಸದರು ಹಾಗೂ ಶಾಸಕರು ಮತದಾನ ಮಾಡಲಿದ್ದಾರೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷ ಅಭ್ಯರ್ಥಿಯಾಗಿ ಯಶವಂಸ ಸಿನ್ಹಾ ರೇಸ್ ನಲ್ಲಿದ್ದಾರೆ. ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರ ಗೆಲುವು ಬಹುತೇಕ ಖಚಿತವಾಗಿದ್ದು ಸಾಕಷ್ಟು […]readmore
ಇಷ್ಟು ವರ್ಷ ಲಾಂಛನದಲ್ಲಿರುವ ಸಿಂಹ ಬಾಯಿ ಮುಚ್ಚಿತ್ತು. ಈಗ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದ್ದು, ಮತ್ತೇ ಘರ್ಜಿಸುತ್ತಿದೆ. ಆ ಘರ್ಜಿಸುತ್ತಿರುವ ಸಿಂಹವೇ ಮೋದಿ ಎಂದು ರಾಷ್ಟ್ರ ಲಾಂಛನreadmore
ಬೆಂಗಳೂರು: ಸಹೋದರನಿಂದಲೇ ಭೀಕರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕಾರ್ಪೋರೇಟರ್ ಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಿಬಿಎಂಪಿ 139ನೇ ವಾರ್ಡ್ ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೃತ ವ್ಯಕ್ತಿ. ನಿನ್ನೆ ಆಯುಬ್ ಖಾreadmore
ಬ್ರಿಟನ್ ಸರ್ಕಾರದಲ್ಲಿನ ಸಚಿವರು ಒಬ್ಬೊಬ್ಬರೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಂತೆ, ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸ್ಥಾನಕ್ಕೆ ಕಂಟಕ ಎದುರಾಗಿತ್ತು. ಹಗರಣದ ಸುಳಿಯಲ್ಲಿ ಸಿಲುಕಿದ್ದ ಜಾನ್ಸನ್ ರಾಜೀನಾಮೆಗೆreadmore
