ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ […]readmore
ಸ್ವಯಂ ಕೃಷಿ ಸಿನಿಮಾದ ನಟ ಹಾಗೂ ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಕೊಡಿಗೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಂಬರುವ ಎಂಎಲ್ ಎ ಹಾಗೂ ಎಂಪಿ ಚುನಾವಣೆಯಲ್ಲಿ ಟಿreadmore
ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಎರಡು ದಶಕಗಳ ಹಿಂದಿನ ಪ್ರಕರಣಕ್ಕೆ ಪಟಿಯಾಲreadmore
ವಿವಾದಿತ ಸ್ವಾಮಿ ಎಂದೇ ಹೆಸರು ಮಾಡಿರುವ ನಿತ್ಯಾನಂದರ ಮೇಲೆ ಅತ್ಯಾಚಾರ ಪ್ರಕರಣ ಸೇರಿದಂತೆ ಸಾಕಷ್ಟು ದೊಡ್ಡ ದೊಡ್ಡ ಪ್ರಕರಣಗಳು ದಾಖಲಾಗಿವೆ. ಇದರ ನಡುವೆಯು ನಿತ್ಯಾನಂದ ದೇಶ, ವಿದೇಶದಲ್ಲಿreadmore
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಟ್ವೀಟ್ ಮೂಲಕ ಮಾಹಿತಿ ವಿಷಯ ತಿಳಿಸಿದ್ದಾರೆ.readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಎಂಟು ತಿಂಗಳು ಕಳೆದಿದೆ. ಅಪ್ಪು ಅಗಲಿಕೆಯ ನೋವಿನಲ್ಲೂ ಅಭಿಮಾನಿಗಳು ಪುನೀತ್ ಹೆಸರನ್ನು ಅಮರವಾಗಿರಿಸಲುreadmore
ಮೈಸೂರು: ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ. ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ. ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ಬರುವ ಭಕ್ತರಿಗೆ ನ್ಯೂ ರೂಲ್ಸ್ ಮಾಡಲಾಗಿದೆ. ಎರಡು ಡೋಸ್ […]readmore
