ಯುವತಿಯರ ಮೇಲೆ ಅತ್ಯಾಚಾರ ಎನ್ನುವ ಸುದ್ದಿಗಳನ್ನು ಸದಾ ಕೇಳುತ್ತಿರುತ್ತಿವೆ. ಆದರೆ, ಯುವಕನನ್ನೇ ರಿವಾಲ್ವರ್ನಿಂದ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದು ಆಘಾತ ಮೂಡಿಸಿದೆ. ಮುಂದಿನ ದಿನಗಳಲ್ಲಿ ಯುವಕರು ಕೂಡಾ ಒಬ್ಬಂಟಿಯಾಗಿ ತಿರುಗಾಡಲು ಭಯಪಡಬೇಕಾಗಿ ಬರುವುದು ಎನ್ನುವ ಆತಂಕ ಎದುರಾಗಿದೆ. ದಕ್ಷಿಣ ಆಫ್ರಿಕಾದ ಪ್ರಿಟೋರಿಯಾದ ಪೊಲೀಸ್ ಠಾಣೆಯಲ್ಲೊಂದು ಒಂದು ವಿಲಕ್ಷಣ ಪ್ರಕರಣ ದಾಖಲಾಗಿದೆ. ಮೂವರು ಮಹಿಳೆಯರು ತನ್ನನ್ನು ಅಪಹರಿಸಿ ಪುನಃ ಪುನಃ ಅತ್ಯಾಚಾರವೆಸಗಿದರು ಮತ್ತು ನನ್ನ ವೀರ್ಯದ ಸ್ಯಾಂಪಲ್ ತೆಗೆದುಕೊಂಡು ಪರಾರಿಯಾದರು ಎಂದು ವ್ಯಕ್ತಿಯೊಬ್ಬ ಪೊಲೀಸರಲ್ಲಿ ದೂರು ನೀಡಿದ್ದಾನೆ. […]readmore
ಅಮಾವಾಸ್ಯೆ ಹಿಂದೂ ಧರ್ಮದಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಅಕ್ಟೋಬರ್ 14, 2023 ರಂದು ಬರುವ ಅಮಾವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಅಮಾವಾಸ್ಯೆಯನ್ನು ಪೂರ್ವಜರು ಮತ್ತು ಪೂರ್ವಜರನ್ನು ಪೂಜಿಸಲು ಅರ್ಪಿಸಲಾಗಿದೆ. ಸರ್ವ ಪಿತೃ ಅಮಾವಾಸ್ಯೆಯನ್ನು ಮಹಾಲಯ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನವು ಪಿತೃಪಕ್ಷದ ಅಂತ್ಯವನ್ನು ಸೂಚಿಸುತ್ತದೆ. ಈ ವರ್ಷ, ಅಶ್ವಿನಿ ಮಾಸದ ಅಮಾವಾಸ್ಯೆ ತಿಥಿಯಂದು ಸರ್ವ ಪಿತೃ ಪಕ್ಷದ ಅಮಾವಾಸ್ಯೆಯನ್ನು ಆಚರಿಸಲಾಗುವುದು. ಸರ್ವ ಪಿತೃ ಅಮಾವಾಸ್ಯೆ 2023: ದಿನಾಂಕ […]readmore
ಇಂದು ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಸೋಮವಾರ ಬೆಳಗ್ಗೆ(05-06-2023) 7:40 ಕ್ಕೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.readmore
ಕನ್ನಡ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದವರಿಗೆ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಒಟ್ಟು 67 ಮಂದಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಹಿರಿಯ ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ಅವಿನಾಶ್ ಅವರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗದಲ್ಲಿನ ಸೇವೆಯನ್ನು ಪರಿಗಣಿಸಿ ಅವಿನಾಶ್ ಮತ್ತು ದತ್ತಣ್ಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇನ್ನೂ ಕಿರುತೆರೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು ಅವರಗೆ ಪ್ರಶಸ್ತಿ ನೀಡಲಾಗುತ್ತಿದೆ. ದತ್ತಣ್ಣ ಎಂಬ ಹೆಸರಿನೊಂದಿಗೆ ಖ್ಯಾತಿ ಪಡೆದಿರುವ ದತ್ತಾತ್ತೇಯ ಅವರು […]readmore
ತೆಲುಗು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಖ್ಯಾತ ನಟಿ ರಂಭಾ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕೆನಡಾದ ಟೊರೊಂಟೊದಲ್ಲಿ ಘಟನೆ ನಡೆದ್ದು ಅಪಘಾತದಲ್ಲಿ ರಂಭಾ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ರಂಭಾ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಭಾ, ಪತಿ ಇಂದ್ರಕುಮಾರ್ ಪದ್ಮನಾಥನ್ ಹಾಗೂ ಮೂವರು ಮಕ್ಕಳೊಂದಿಗೆ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ವಾಸವಾಗಿದ್ದಾರೆ. ಟೊರೊಂಟೊದ ಶಾಲೆಯಲ್ಲಿ ರಂಭಾ ಮಕ್ಕಳು ಓದುತ್ತಿದ್ದು ನಿತ್ಯ ರಂಭಾ ಅವರೇ ಹೋಗಿ […]readmore
ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಜೀನತ್ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದಿದ್ದು ಇದೀಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಜೀನತ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಜೀನತ್ ಹುಸೇನ್ ಸದ್ಯ ಮನೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಬಿಡುಗಡೆ ಆಗಿ ತಿಂಗಳು ಕಳೆದಿದ್ರು ಸಾಕಷ್ಟು ಕಡೆಗಳಲ್ಲಿ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಚಿತ್ರ ನೋಡಿಲ್ಲ ಎನ್ನುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಂತಾರ ಚಿತ್ರ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಕರೆದು ಸನ್ಮಾನಿಸಿದ್ದಾರೆ. ಅಲ್ಲದೆ ಕಂಗಾನ ರಣಾವತ್, ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ, ಶಿಲ್ಪಾ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತೇ ಹಾಡಿ ಹೊಗಳುತ್ತಿದೆ. ಚಿತ್ರ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ರನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಇಡೀ ದೇಶವೇ ಕೊಂಡಾಡುತ್ತಿರುವ ಕಾಂತಾರ ಚಿತ್ರವನ್ನು ಬಂಗಾಲಿ ಚಿತ್ರ ನಿರ್ದೇಶಕ ಅಭಿರೂಪ್ ಬಸು ಟೀಕೆ ಮಾಡಿದ್ದಾರೆ. ಕಾಂತಾರ ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ. ಅಲ್ಲದೇ ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅಭಿರೂಪ್ ಬಸು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ […]readmore
ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಇಂದು ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. ಪುನೀತ್ ನಿಧನರಾಗಿ ಒಂದುವರ್ಷ ಕಳೆದಿದೆ. ಅಪ್ಪು ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮರಣೋತ್ತರ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 […]readmore
