ಯೂಟರ್ನ್ ಚಿತ್ರದ ಮೂಲಕ ಸಖತ್ ಖ್ಯಾತಿ ಘಳಿಸಿದ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಈಗಾಗ್ಲೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಶ್ರದ್ಧಾ ಸೈ ಎನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಹಿಂದಿಯ ಬಿಗ್ ಬಜೆಟ್ ಚಿತ್ರದಲ್ಲಿ ಶ್ರದ್ಧಾ ತೊಡಗಿಕೊಂಡಿದ್ದಾರೆ. ಯೂ ಟರ್ನ್, ಆಪರೇಷನ್ ಅಲಮೇಲಮ್ಮ, ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಶ್ರದ್ಧಾ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಈಗಾಗ್ಲೆ ಹಿಂದಿಯ ಮಿಲನ ಟಾಕಿಸ್ ನಲ್ಲಿ ಬಣ್ಣ ಹಚ್ಚಿರುವ ಶ್ರದ್ಧ ಇದೀಗ ಮಿಲಿಂದ್ ಧೈಮಡೆ […]readmore
ಕಾಂತಾರ ಚಿತ್ರದ ಬಳಿಕ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬಂದಿರುವ ರಿಷಬ್ ಶೆಟ್ಟಿ ಇದೀಗ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕನ್ನಡದಲ್ಲಿ ಬಿಡುಗಡೆ ಆದ ಕಾಂತಾರ ಬಳಿಕ ಉಳಿದ ಭಾಷೆಗಳಿಗೂ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಂತಾರ ದೇಶ-ವಿದೇಶಗಳನ್ನು ತೆರೆಕಂಡಿದ್ದು, ರಿಷಬ್ ವಿದೇಶಗಳಲ್ಲೂ ಪ್ರಚಾರ ಕೈಗೊಂಡಿದ್ದಾರೆ. ಹಲವು ಕಡೆಗಳಿಗೆ ಭೇಟಿ ನೀಡಿ ಸಕ್ಸಸ್ ಮೀಟ್ […]readmore
ಕನ್ನಡದ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಸಂಬಂಧದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡಿತ್ತು. ಜೊತೆಗೆ ಇಬ್ಬರು ಮೈಸೂರಿನ ಹೋಟೆಲ್ ಒಂದರಲ್ಲಿ ನರೇಶ್ ಮೂರನೇ ಪತ್ನಿ ರಮ್ಯಾ ಕೈಯಲ್ಲಿ ಸಿಕ್ಕಿ ಬಿದ್ದು ದೊಡ್ಡ ಗಲಾಟೆಯೇ ನಡೆದು ಹೋಗಿತ್ತು. ಇದೀಗ ಮತ್ತೆ ಈ ಜೋಡಿಗಳು ಸುದ್ದಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಬೇರೆ ಬೇರೆಯಾಗಿದ್ದಾರೆ. ನರೇಶ್ ಬಾಳಲ್ಲಿ ಮತ್ತೋರ್ವ ಮಹಿಳೆ ಬಂದ ಕಾರಣಕ್ಕೆ ಪವಿತ್ರಾ ಲೋಕೇಶ್ ದೂರವಾಗಿದ್ದಾರೆ ಎಂಬ ಮಾತುಗಳು […]readmore
ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]readmore
ಇತ್ತೀಚೆಗಷ್ಟೇ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಭಾಟಿ ಕಚೇರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ಇಡುವ ಮೂಲಕ ಗೌರವ ಸಲ್ಲಿಸಿದ್ದರು. ಇದೀಗ ತೆಲುಗು ಚಿತ್ರರಂಗದ ಮತ್ತೊಬ್ಬ ಸೂಪರ್ ಸ್ಟಾರ್ ಜೂನಿಯರ್ ಎನ್ ಟಿ ಆರ್ ಅಪ್ಪು ಅವರ ಭಾವಚಿತ್ರವನ್ನು ತಮ್ಮ ಮನೆಯಲ್ಲಿ ಇಡುವ ಮೂಲಕ ಗೌರವ ಸಲ್ಲಿಸಿದ್ದಾರೆ, ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಜಾಜ ಶತ್ರು ಅನ್ನೋದೆ ಎಲ್ರಿಗೂ ಗೊತ್ತೆ ಇದೆ. ಕನ್ನಡದ […]readmore
ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಕಂಡ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೇಳ ಹೆಸರಿಲ್ಲದೆ ಸೈಲೆಂಟ್ ಆಗಿ ಬಿಟ್ಟಿತ್ತು. ಲೈಗರ್ ಚಿತ್ರದ ಬಳಿಕ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಜನ ಗಣ ಮನ ಸಿನಿಮಾ ಸೆಟ್ಟೇರಬೇಕಿತ್ತು. ಆದರೆ ಅದು ಕೂಡ ನಿಂತು ಹೋಗಿದೆ. ಇದುವರೆಗೂ ಸೈಲೆಂಟ್ ಆಗಿಯೇ ಇದ್ದ ನಿರ್ದೇಶಕ ಪುರಿ ಜಗನ್ನಾಥ್ ಇದೇ ಮೊದಲ ಭಾರಿಗೆ ನೋವನ್ನು ಹೊರ ಹಾಕಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಲೈಗರ್. ಪುರಿ […]readmore
ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಮತ್ತೆ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಮಗನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪ್ರೇಸ್ ಮೀಟ್ ಕರೆದ ಸ್ನೇಹಿತ್ ಪೋಷಕರು ನನ್ನ ಮಗ ಅಮಾಯಕ, ಆತನನ್ನು ಪಡೆಯಲು ನಾವು ಅದೃಷ್ಟ ಮಾಡಿದ್ದೇವೆ ಎಂದಿದ್ದಾರೆ. ಘಟನೆಯ ಬಳಿಕ ಪ್ರೇಸ್ ಮೀಟ್ ಕರೆದ ಮಾತನಾಡಿದ […]readmore
ಸಾಕಷ್ಟು ಸಿನಿಮಾಗಳ ಮೂಲಕ ಗಮನ ಸೆಳೆದ ಬಾಲಿವುಡ್ ನಟಿ ರಿಚಾ ಚಡ್ಡಾ ಹಾಗೂ ಆಲಿ ಫಜಲ್ ಹಸೆ ಮಣೆ ಏರಲು ಸಜ್ಜಾಗಿದ್ದಾರೆ. ಜೋಡಿಯ ಮದುವೆ ಶಾಸ್ತ್ರಗಳು ಈಗಾಗ್ಲೆ ಆರಂಭವಾಗಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಗಳು ನಡೆಯಲಿವೆ. ಮದುವೆ ಶಾಸ್ತ್ರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ರಿಚಾ ಚಡ್ಡಾ ಕನ್ನಡದ ಪ್ರೇಕ್ಷಕರಿಗೂ ಚಿರ ಪರಿಚಿತ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಬಯೋಪಿಕ್ ಶಕೀಲಾ ಸಿನಿಮಾದಲ್ಲಿ ರಿಚಾ ಚಡ್ಡ ಬಣ್ಣ ಹಚ್ಚಿದ್ದರು. ಸಾಕಷ್ಟು ವರ್ಷಗಳಿಂದ ಡೇಟಿಂಗ್ ನಲ್ಲಿರುವ […]readmore
ಸ್ಯಾಂಡಲ್ ವುಡ್ ಹಿರಿಯ ನಟಿ ಡಾ.ಲೀಲಾವತಿ ನೆಲಮಂಗಲದ ಬಳಿ ಇರುವ ಸೋಲದೇವನ ಹಳ್ಳಿಯಲ್ಲಿ ಕಟ್ಟಿಸಿರುವ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೀಲಾವತಿ ಸಮಾಜ ಸೇವೆಯನ್ನು ಮನಸಾರೆ ಹೊಗಳಿದರು. ಚೆನ್ನೈನಲ್ಲಿ ಇದ್ದ ಭೂಮಿಯನ್ನು ಮಾರಿ ಅದರಿಂದ ಬಂದ ಹಣದಲ್ಲಿ ಲೀಲಾವತಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೆ ಉದ್ಘಾಟನೆ ಬಳಿಕ ಆಸ್ಪತ್ರೆಯನ್ನು ಸರ್ಕಾರಕ್ಕೆ ಬಿಟ್ಟುಕೊಡುವುದಾಗಿ ಈ ಹಿಂದೆಯೇ ಹೇಳಿದ್ದರು. ಕಳೆದ ಕೆಲ ದಿನಗಳ ಹಿಂದೆಯೇ ಮುಖ್ಯಮಂತ್ರಿಯನ್ನು ಭೇಟಿಯಾಗಿ ಆಸ್ಪತ್ರೆ ಉದ್ಘಾಟಿಸಲು ಕೇಳಿಕೊಂಡಿದ್ದರು. ಇದೀಗ ಮುಖ್ಯಮಂತ್ರಿಗಳು ಲೀಲಾವತಿ ಹಾಗೂ ವಿನೋದ್ ರಾಜ್ […]readmore
ಸಿನಿಮಾ ನಟಿಯರಿಗೆ ಪಬ್ಲಿಕ್ ಪ್ಲೇಸ್ ನಲ್ಲಿ ಕೆಲವೊಮ್ಮೆ ಅನುಚಿತ ವರ್ತನೆಗಳು ಎದುರಾಗೋದು ಸಾಮಾನ್ಯ. ಅಂತೆಯೇ ಮಲಯಾಳಂ ಸ್ಟಾರ್ ನಟಿ ಸಾನಿಯಾ ಐಯ್ಯಪ್ಪನ್ ಜೊತೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದಾನೆ. ಸ್ಯಾಟರ್ಡೆ ನೈಟ್ ಸಿನಿಮಾದ ಪ್ರಮೋಷಯ್ ಕೆಲಸದಲ್ಲಿ ತೊಡಗಿಕೊಂಡಿರುವ ನಟಿಗೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದು ಆತನಿಗೆ ನಟಿ ಕಪಾಳ ಮೋಕ್ಷ ಮಾಡಿದ್ದಾರೆ. ಮಾಲಯಾಳಂ ಸಿನಿಮಾ ರಂಗದಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಾನಿಯಾ ಐಯ್ಯಪ್ಪನ್ ನಟನೆಯ `ಸ್ಯಾಟರ್ಡೆ ನೈಟ್’ ಚಿತ್ರ ಇದೀಗ ರಿಲೀಸ್ಗೆ ರೆಡಿಯಿದೆ. ಕೇರಳದ ವಿವಿಧ ಕಡೆ […]readmore
