ಅನಾರೋಗ್ಯದಿಂದ ಬಳಲುತ್ತಿದ್ದ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದಿರಾ ದೇವಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮಹೇಶ್ ತಾಯಿ ಅವರಿಗೆ ಹೈದರಾಬಾದ್ ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮಹೇಶ್ ತಾಯಿ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಮಾ ರಂಗದ ಹಿನ್ನೆಲೆಯಿಂದ ಬಂದವರು. […]readmore
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದು ಹಲವಾರು ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೀಪಿಕಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಸೆ.26ರ ಮಧ್ಯರಾತ್ರಿ ಏಕಾಏಕಿ ದೀಪಿಕಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ನಿವಾಸದಲ್ಲಿ ಇರುವಾಗಲೇ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ. ಕಳೆದ […]readmore
ಇದುವರೆಗೂ ಭಾರತದ ಟಾಪ್ ನಟರ ಸ್ಥಾನದಲ್ಲಿ ಕನ್ನಡದ ನಟರಿಗೆ ಸ್ಥಾನಗಳು ಸಿಗುತ್ತಿರಲಿಲ್ಲ. ಕೇವಲ ಬಾಲಿವುಡ್ ನಟರಿಗೆ ಮಾತ್ರವೇ ಸ್ಥಾನ ನೀಡಲಾಗುತ್ತಿದೆ. ಆದರೆ ರಾಕಿಂಗ್ ಸ್ಟಾರ್ ಯಶ್ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ಸದ್ದು ಮಾಡ್ತಿದ್ದಾರೆ. ಪ್ರತಿ ವರ್ಷ ಕೆಲ ಸಂಸ್ಥೆಗಳು ಭಾರತದ ಟಾಪ್ ನಟರ ಪಟ್ಟಿಯನ್ನು ಬಿಡುಗಡೆ ಮಾಡುತ್ತವೆ. ಈ ಬಾರಿ ಆಮ್ಯಾರ್ಕ್ಸ್ ಸಂಸ್ಥೆಯು ಟಾಪ್ ನಟರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ತಮಿಳು ನಟ ದಳಪತಿ ವಿಜಯ್ ಟಾಪ್ 1 ಸ್ಥಾನ ಪಡೆದುಕೊಂಡಿದ್ದರೆ. ಪ್ರಭಾಸ್ ಎರಡನೇ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ವರ್ಷಗಳಾಗುತ್ತ ಬಂದಿದೆ. ಆದರೆ ಅಭಿಮಾನಿಗಳು ಮಾತ್ರ ಇಂದಿಗೂ ಅವರನ್ನು ನೆನೆಯದ ದಿನವಿಲ್ಲ. ಅಭಿಮಾನಿಗಳು ಮಾತ್ರವಲ್ಲ ಸಿನಿಮಾ ನಟ, ನಟಿಯರು ಕೂಡ ಪುನೀತ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕ್ತಿದ್ದಾರೆ. ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಸಿನಿಮಾದಲ್ಲಿ ನಟಿಸಿರುವ ನಟಿ ತ್ರಿಷಾ ಸದ್ಯ ಅಪ್ಪು ಅವರನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ. ಮಣಿರತ್ನಂ ನಿರ್ದೇಶನದ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಜಯಂ ರವಿ, ಪ್ರಕಾಶ್ ರಾಜ್ […]readmore
ಉಪೇಂದ್ರ ನಟನೆಯ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಬರ್ತಡೇಗೆ ಕಬ್ಜ ಟೀಸರ್ ರಿಲೀಸ್ ಆಗಿದ್ದು ಕರ್ನಾಟಕ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಕಬ್ಜ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ವಿದೇಶದಲ್ಲೂ ಕಬ್ಜ ಟೀಸರ್ ಬಗ್ಗೆ ಮಾತು ಕತೆ ಶುರುವಾಗಿದ್ದು ಟೀಸರ್ ರಿಯಾಕ್ಷನ್ ನೋಡಿ ಇಡೀ ಕಬ್ಜ ತಂಡ ಸಖತ್ ಖುಷಿಯಾಗಿದೆ. ಒಳ್ಳೆಯ ವಿಷಯವು ನಮಗೆ ಉತ್ತಮ ಫಲಿತಾಂಶಗಳನ್ನು ತರಬಹುದು. ಕಬ್ಜ ಸಿನಿಮಾವನ್ನು ಪ್ಯಾನ್-ಇಂಡಿಯಾ ಪ್ರಾಜೆಕ್ಟ್ ಮಾಡುವ ನಮ್ಮ […]readmore
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಹಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಬುಧವಾರ ನಿಧನರಾಗಿದ್ದಾರೆ. ರಾಜು ಶ್ರೀವಾತ್ಸವ್ ನಿಧನಕ್ಕೆ ಚಿತ್ರರಂಗ, ರಾಜಕೀಯ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದದಾರೆ. ಆದರೆ ಮತ್ತೋರ್ವ ಕಾಮಿಡಿಯನ್ ರೋಹನ್ ಜೋಶಿ ಮಾತ್ರ ರಾಜು ಶ್ರೀವಾಸ್ತವ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಸ್ಟ್ಯಾಂಡಪ್ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಸಾಕಷ್ಟು ಖ್ಯಾತಿ ಘಳಿಸಿದ್ದರು. ಅವರ ಸಡನ್ ನಿಧನದಿಂದ ಅಭಿಮಾನಿಗಳು ದುಃಖಿತರಾಗಿದ್ದಾರೆ. […]readmore
ಭೀಕರ ಮಳೆಯಿಂದ ತತ್ತರಿಸಿರುವ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮನೆ, ಮಠ ಕಳೆದುಕೊಂಡ ಜನ ಒಂದು ಹೊತ್ತಿನ ತುತ್ತಿಗೂ ಪರದಾಡುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ಸಹಾಯ ಮಾಡಲು ಖ್ಯಾತ ನಟಿ ಏಂಜಲೀನಾ ಜೋಲಿ ಮುಂದೆ ಬಂದಿದ್ದಾರೆ. ಕಳೆದ ಮೂರು ದಶಕಗಳಿಂದ ಬಣ್ಣದ ಲೋಕದೊಂದಿಗೆ ನಂಟು ಹೊಂದಿರುವ ನಟಿ ಏಂಜಲೀನಾ ಜೋಲಿ ಜಗತ್ತೀನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಏಂಜಲೀನಾ ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಪ್ರವಾಹ ಪೀಡಿತಾ ಪಾಕ್ ಗೆ ಭೇಟಿ ನೀಡಿದ್ದಾರೆ. ಸದ್ಯ ಏಂಜಲೀನಾ ಪಾಕ್ ಗೆ ಭೇಟಿ […]readmore
ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋಮಾದಲ್ಲಿ ದ್ದ ರಾಜು ಶ್ರೀವತ್ಸವ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, […]readmore
ಸೆಲೆಬ್ರಿಟಿಗಳಿಗೆ ಮಗು ಹುಟ್ಟಿದಾಗ ಮಗುವಿಗೆ ಯಾವ ಹೆಸರು ಇಡ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿ ಇರುತ್ತೆ. ಜೊತೆಗೆ ಅಭಿಮಾನಿಗಳು ಕೂಡ ಸಾಕಷ್ಟು ಹೆಸರುಗಳನ್ನೂ ಸೂಚಿಸಿರುತ್ತಾರೆ. ಮಗುವಿಗೆ ಹೆಸರಿಡುವ ಬಗ್ಗೆಯೇ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುತ್ತೆ. ಸದ್ಯ ಬಾಲಿವುಡ್ ನಟಿ ಸೋನಂ ಕಪೂರ್ ತಮ್ಮ ಮಗನಿಗೆ ವಾಯು ಕಪೂರ್ ಅಹೂಜ ಎಂದು ಹೆಸರಿಟ್ಟಿದ್ದು ಆದರ ಅರ್ಥವನ್ನು ತಿಳಿಸಿದ್ದಾರೆ. ಮಕ್ಕಳಿಗೆ ವಿಭಿನ್ನವಾಗಿ ಹೆಸರಿಡಬೇಕು ಅನ್ನೋದು ಪೋಷಕರ ಆಸೆಯಾಗಿರುತ್ತೆ. ಅದರಲ್ಲೂ ಸೆಲೆಬ್ರಿಟಿಗಳು ಮಕ್ಕಳಿಗೆ ಹೆಸರಿಡುವಾಗ ದೊಡ್ಟ ಮಟ್ಟದಲ್ಲಿ ಚರ್ಚೆಯೇ ನಡೆದು ಬಿಡುತೆ. ಇದೀಗ […]readmore
ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಮದುವೆಯಾದ ಕೆಲವೇ ಕೆಲವು ವರ್ಷಗಳಲ್ಲಿ ಬೇರೆ ಬೇರೆಯಾಗಿದ್ದರು. ಇವರಿಬ್ಬರ ಡಿವೋರ್ಸ್ ಗೆ ಕಾರಣ ಏನು ಎಬ್ಬಂದು ಇನ್ನೂ ನಿಗೂಡವಾಗಿಯೇ ಉಳಿದಿದೆ. ಡಿವೋರ್ಸ್ ಬಳಿಕ ಸಮಂತಾ ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ ಇತ್ತ ನಾಗಚೈತನ್ಯ ನಟನೆಯ ಸಿನಿಮಾಗಳು ಬಾಕ್ಸ್ ಅಫೀಸ್ ನಲ್ಲಿ ಮಕಾಡೆ ಮಲಗುತ್ತಿವೆ. ಥ್ಯಾಂಕ್ ಯೂ ಸಿನಿಮಾದ ಬಳಿಕ ನಾಗಚೈತನ್ಯ ಸಿನಿ ಕರಿಯರ್ ಬಗ್ಗೆ ಆತಂಕ ಎದುರಾಗಿತ್ತು. ಥ್ಯಾಂಕ್ ಯೂ ಚಿತ್ರಕ್ಕೂ ಮೊದಲು ನಾಗಚೈತನ್ಯ […]readmore
