ವಿಲನ್ ಪಾತ್ರದಲ್ಲಿ ನಟಿಸಿ ಸಿನಿಮಾ ರಂಗದಲ್ಲಿ ಸಖತ್ ಖ್ಯಾತಿ ಘಳಿಸಿರುವ ಆಶಿಷ್ ವಿದ್ಯಾರ್ಥಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.2017ರಲ್ಲಿ ತೆರೆಕಂಡ ಮಾರ್ಚ್ 22 ಸಿನಿಮಾದ ಬಳಿಕ ಆಶಿಷ್ ವಿದ್ಯಾರ್ಥಿ ಸ್ಯಾಂಡಲ್ ವುಡ್ ಸಿನಿಮಾಗೆ ಬಣ್ಣ ಹಚ್ಚಿಲ್ಲ. ಆದರೂ ಕನ್ನಡಿಗರು ಮಾತ್ರ ಅವರನ್ನು ಮರೆತಿಲ್ಲ. ಕನ್ನಡ ಸಿನಿಮಾದಲ್ಲಿ ನಟಿಸದೇ ಹೋದರು ಆಶಿಷ್ ವಿದ್ಯಾರ್ಥಿಗೆ ಕರ್ನಾಟಕದ ಮೇಲಿನ ಗೌರವ ಕೊಂಚವು ಕಮ್ಮಿಯಾಗಿಲ್ಲ. ಸಾಕಷ್ಟು ಸಮಯದ ಬಳಿಕ ಆಶಿಷ್ ವಿದ್ಯಾರ್ಥಿ ಕರ್ನಾಟಕದಲ್ಲಿ ಕಾಣಿಸಿಕೊಂಡಿದ್ದಾರೆ. ಆಶಿಷ್ ವಿದ್ಯಾರ್ಥಿ ಕರ್ನಾಟದಲ್ಲಿ ಕಾಣಿಸಿಕೊಂಡಿರೋದು ಸಿನಿಮಾಗಾಗಿ ಅಲ್ಲ. […]readmore
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರೋ ಕಾಂತಾರ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳನ್ನು ನೋಡಿರೋ ಸಿನಿ ರಸಿಕರು ಸಿನಿಮಾ ನೋಡಲು ಕಾದು ಕೂತಿದ್ದಾರೆ. ಈ ಮಧ್ಯೆ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರ ಬಿದ್ದಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಕಾಂತಾರ ಸಿನಿಮಾದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೀರೋ ಆಗಿ ನಟಿಸಬೇಕಿತ್ತಂತೆ. ಈ ಬಗ್ಗೆ ಚಿತ್ರದ ಕಾರ್ಯಕಾರಿ […]readmore
ಸಿನಿಮಾ ರಂಗದಲ್ಲಿ ಏನಾದ್ರು ಸಾಧನೆ ಮಾಡಬೇಕು ಎಂದು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ 29 ವರ್ಷ ವಯಸ್ಸಿನ ಯುವ ನಟಿ ದೀಪಾ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ತೆರೆಕಂಡ ತಮಿಳಿನ ವೈಧಾ ಸಿನಿಮಾದಲ್ಲಿ ನಟಿಸಿದ್ದ ದೀಪಾ ಸಾವು ಕಾಲಿವುಡ್ ಚಿತ್ರರಂಗಕ್ಕೆ ಆಘಾತ ನೀಡಿದೆ. ದೀಪಾ ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೀಪಾ ಅವರ ಮೂಲಕ ಹೆಸರು ಪೌಲಿನ್ ಜೆಸ್ಸಿಕಾ. ಆದರೆ ಚಿತ್ರರಂಗದಲ್ಲಿ ದೀಪಾ ಹೆಸರಿನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದರು. ಸಾಕಷ್ಟು […]readmore
ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಹುಡುಗಿ ಸೋನು ಗೌಡ ಇದೀಗ ಬಿಗ್ ಬಾಸ್ ಓಟಿಟಿ ಮನೆಯಿಂದ ಹೊರ ಬಂದಿದ್ದಾರೆ. 42 ದಿನಗಳ ಕಾಲ ದೊಡ್ಮನೆಯಲ್ಲಿದ್ದು ಹೊರ ಬಂದ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಲೀಕ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಆ ಸಂದರ್ಭದಲ್ಲಿ ತಮ್ಮ ಮನೆಯವರ ರಿಯಾಕ್ಷನ್ ಹೇಗಿತ್ತು ಅನ್ನೊದನ್ನ ಹೇಳಿದ್ದಾರೆ. ಸೋನು ಗೌಡ ಅವರ ಖಾಸಗಿ ವಿಡಿಯೋವೊಂದು ಲೀಕ್ ಆಗಿ ಅದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಸೋನು ಗೌಡ ಅವರನ್ನು ಬಿಗ್ […]readmore
ಬಾಲಿವುಡ್ ನಟ ಸೋನು ಸೂದ್ ರೀಲ್ ಜೊತೆಗೆ ರಿಯಲ್ ಹೀರೋ ಆಗಿಯೂ ಸಾಕಷ್ಟು ಹೆಸರು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಸಹಾಯ ಹಸ್ತ ಚಾಚಿದ್ದ ಸೋನು ಸೂದ್ ನೊಂದವರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಸೋನು ಅಭಿಮಾನಿಗಳೊಂದಿಗೆ ಮನವಿ ಮಾಡಿಕೊಂಡಿದ್ದು ವಿದ್ಯಾರ್ಥಿಗಳ ಖಾಸಗಿ ವಿಡಿಯೋವನ್ನು ನೋಡಬೇಡಿ ಹಾಗೂ ಶೇರ್ ಮಾಡಬೇಡಿ ಎಂದಿದ್ದಾರೆ. ಚಂಡೀಗಡ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಉಳಿದ ವಿದ್ಯಾರ್ಥಿಗಳ ಖಾಸಗಿ ವಿಡಿಯೋವನ್ನು ಲೀಕ್ ಮಾಡಿದ್ದಾಳೆ. ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಸ್ನಾನ ಮಾಡುವ ವಿಡಿಯೋ […]readmore
ಮ್ಯಾಸಿವ್ ಸ್ಟಾರ್ ರಾಜವರ್ಧನ್ ಈಗ ಫುಲ್ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ರಾಜವರ್ಧನ್ ಅಕೌಂಟ್ ಗೆ ಹೊಸ ಚಿತ್ರವೊಂದು ಸೇರ್ಪಡೆಯಾಗಿದೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ ಸಾರಥ್ಯದಲ್ಲಿ ಮೂಡಿ ಬರ್ತಿರುವ ಗಜರಾಮ ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ರಗಡ್ ಲುಕ್ ನಲ್ಲಿ ಡಿಂಗ್ರಿ ನಾಗರಾಜ್ ಪುತ್ರ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರಾದ ಯೋಗರಾಜ್ ಭಟ್, ಸೂರಿ ಗರಡಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ […]readmore
ಚಾನ್ಸಲರ್ ಹುದ್ದೆ ಬೇಕೆಂದು ಗೂಂಡಾಗಳೊಂದಿಗೆ ಅಲಯನ್ಸ್ ವಿವಿಗೆ ಎಂಟ್ರಿಕೊಟ್ಟು ಗಲಾಟೆ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಭೀಗ ಹಾಕಿದ್ದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅನೇಕಲ್ ಪೊಲೀಸರು ಸ್ವರ್ಣಲತಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಂಧನದ ಭೀತಿ ಎದುರಿಸುತ್ತಿರುವ ಸ್ವರ್ಣಲತಾ ಇದೀಗ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆನೇಕಲ್ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದ್ದು ತಮ್ಮ ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 10ರಂದು ಮರಾಕಾಸ್ತ್ರಗಳೊಂದಿಗೆ ಆನೇಕಲ್ […]readmore
ಜೈಲಿನಿಂದ ಬಿಡುಗಡೆ ಆದ ಹೊರ ಬರುವ ಖೈದಿಗಳಿಗೆ ಮುಂದಿನ ಭವಿಷ್ಯ ಏನು ಎಂಬ ಚಿಂತೆ ಇದ್ದೇ ಇರುತ್ತದೆ. ಒಮ್ಮೆ ಜೈಲಿಗೆ ಹೋಗಿ ಹೊರ ಬಂದರೆ ಅಂತವರಿಗೆ ಕೆಲಸ ನೀಡಲು ಹಿಂದೇಟು ಹಾಕುವವರೇ ಹೆಚ್ಚು. ಇದೀಗ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ಕೊಡಿಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ನಡೆಸುವ ಧಾರಿಯನ್ನು ಅಧಿಕಾರಿಗಳು ಕಲ್ಪಿಸಿ ಕೊಡುತ್ತಿದ್ದಾರೆ. ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ನೀಡಲು ಯಾರು ರೆಡಿ ಇರುವುದಿಲ್ಲ. ಹೀಗಾಗಿ ಖೈದಿಗಳು ಮತ್ತೆ […]readmore
ಕಳೆದ ಜೂನ್ ತಿಂಗಳಲ್ಲಿ ಬಾಮೈದುನನಿಂದಲೇ ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತಮ್ಮ ಕೈಲಾದಷ್ಟು ಹಣದ ನೆರವು ನೀಡಿ ಸತೀಶ್ ಪೋಷಕರಿಗೆ ದೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಲಂಗೋರಿ ಎಂಬ ಟೆಲಿಫಿಲ್ಮ್ ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಸತೀಶ್ ವಜ್ರ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಳ್ಳಬೇಕು ಎಂದುಕೊಳ್ಳುವಷ್ಟರಲ್ಲೇ ಅವರನ್ನು ಅವರ ಮನೆಯಲ್ಲೇ ಕೊಲೆ ಮಾಡಲಾಗಿತ್ತು. ನಟ ಪ್ರಜ್ವಲ್ ದೇವರಾಜ್ ರ ಪಕ್ಕ […]readmore
ಸ್ಯಾಂಡಲ್ವುಡ್ ನಟಿ ಆರೋಹಿತ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಆರೋಹಿತ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ಇದೇ ವೇಳೆ ವಸಂತನಗರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವ ಬಯಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸಿಯಾಗಿರುವ ಆರೋಹಿತ ಅಲಿಯಾಸ್ ಪ್ರಿಯಾಂಕ ಬಿ.ಕಾಂ ಪದವೀಧರೆಯಾಗಿದ್ದು ವಿದ್ಯಾಭ್ಯಾಸದ ಬಳಿಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ,ಗೌಡ್ರು ಹೋಟೆಲ್,ಜಗ್ಗಿ, ಅಧ್ಯಕ್ಷ ಸೇರಿದಂತೆ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಆರೋಹಿತ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ […]readmore
