ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಕಾರಣಕ್ಕೆ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡಗುಡೆ ಆಗಿದ್ದು ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಥ್ಯಾಂಕ್ ಗಾಡ್ ಚಿತ್ರದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ […]readmore
ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಯಾವುದೇ ಪಾತ್ರಗಳಿಗೂ ಹೇಳಿ ಮಾಡಿಸಿದ ನಟಿ. ಫ್ಯಾಮಿಲಿ ಹುಡುಗಿಕಾಗಿ ಕಾಣಿಸಿಕೊಳ್ತಿದ್ದ ರಚಿತಾ ರಾಮ್ ಉಪೇಂದ್ರ ಜೊತೆ ಐ ಲವ್ ಯೂ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಆ ಬಳಿಕ ನಾನು ಈ ರೀತಿ ಕಾಣಿಸಿಕೊಳ್ಳಬಾರದಿತ್ತು. ನನ್ನ ತಂದೆಗೂ ಇದು ಇಷ್ಟವಾಗಿಲ್ಲ ಎಂದು ಹೇಳಿ ಮಾಧ್ಯಮಗಳ ಮುಂದೆ ಕಣ್ಣಿರಿಟ್ಟಿದ್ದರು. ರಚಿತಾ ರಾಮ್ ಹೇಳಿಕೆ ನೋಡಿ ಇನ್ಮುಂದೆ ರಚ್ಚು ಬೋಲ್ಡ್ ಪಾತ್ರಗಳಲ್ಲಿ ನಟಿಸಲ್ಲ ಅಂತಲೇ ಸಾಕಷ್ಟು ಮಂದಿ ಅಂದುಕೊಂಡಿದ್ದರು. […]readmore
ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದು ಅವರನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ರವಿ ತಂದೆ ಮುದ್ದೇಗೌಡ ಹೇಳಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ರವಿ ಅವರನ್ನು ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತ ಬಣ್ಣದ ಬದುಕಿನತ್ತ ಒಲವು ಹೊಂದಿದ್ದ ರವಿ ಬಳಿಕ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುತ್ತ ಖ್ಯಾತಿ ಘಳಿಸಿದರು. […]readmore
ಕೆಜಿಎಫ್ ಚಾಫ್ಟರ್ 2 ಬಳಿಕ ನಟ ಸಂಜಯ್ ದತ್ ಸಿನಿ ಜರ್ನಿಯ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಅಧೀರನ ಪಾತ್ರ ಪ್ರೇಕ್ಷಕರನ್ನು ಮೋಡಿ ಮಾಡಿದ್ದು ಇದೀಗ ಸಂಜಯ್ ದತ್ ಮತ್ತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ ವಿಲನ್ ಪಾತ್ರಗಳಿಗೆ ಸಂಜಯ್ ದತ್ ರನ್ನು ಹೆಚ್ಚಾಗಿ ಆಫರ್ ಮಾಡಲಾಗುತ್ತಿದೆ. […]readmore
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತ ಬಿಡುಗಡೆಗೆ ಎದುರು ನೋಡುತ್ತಿರುವ ಸಿನಿಮಾ ಮಾನ್ಸೂನ್ ರಾಗ. ಡಾಲಿ ಧನಂಜಯ್ ಹಾಗೂ ನಟಿ ರಚಿತಾ ರಾಮ್ ಕಾಂಬಿನೇಷನ್ ನ ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ನಿನ್ನೆಯಷ್ಟೇ ಸಾಕಷ್ಟು ಅದ್ದೂರಿಯಾಗಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದ ಚಿತ್ರತಂಡ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ. ಹೆಸರಿಗೆ ತಕ್ಕಂತೆ ಮನಸ್ಸಿಗೆ ತಪ್ಪೆಂರೆಯುವ ದೃಶ್ಯಗಳಿರುವ ಅದ್ಭುತ ಟ್ರೈಲರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. […]readmore
ಕೆಜಿಎಫ್ ಸಿನಿಮಾದ ಬಳಿಕ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಸೂಪರ್ ಸಕ್ಸಸ್ ಬಳಿಕ ಯಶ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಯಶ್ ನಟನೆಯ ಮುಂದಿನ ಸಿನಿಮಾಗೆ ನಟಿ ಪೂಜಾ ಹೆಗ್ಡೆ ನಾಯಕಿ ಎನ್ನಲಾಗುತ್ತಿದ್ದು ಈ ಬಗ್ಗೆ ಪೂಜಾ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ 2022ರ ಸೈಮಾ ಅವಾರ್ಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನವಾದ ಶನಿವಾರ ಕನ್ನಡ ಹಾಗೂ ತೆಲುಗು ಸಿನಿಮಾಗಳಿಗೆ […]readmore
ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ನಟ ವಿಜಯ್ ದೇವರಕೊಂಡ ಸಾಕಷ್ಟು ಅಸಮಧಾನ ಗೊಂಡಿದ್ದು ಸಾರ್ವಜನಿಕರವಾಗಿ ಕಾಣಿಸಿಕೊಳ್ಳುವುದನ್ನೇ ಕಡಿಮೆ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದ ಲೈಗರ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ಸೆಟ್ಟೇರಬೇಕಿದ್ದು ಮತ್ತೊಂದು ಸಿನಿಮಾ ಆರಂಭದಲ್ಲಿಯೇ ಅಂತ್ಯಕಂಡಿದೆ. ಲೈಗರ್ ಸಿನಿಮಾ ಮುಗಿದ ತಕ್ಷಣವೇ ಜನ ಗಣ ಮನ ಚಿತ್ರ ಆರಂಭವಾಗಬೇಕಿತ್ತು. ಲೈಗರ್ […]readmore
ಬರ್ತಡೇ ವಿಶ್ ಮಾಡುತ್ತಲೇ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದುಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ಸಾಮಾಜಿಕ ಜಾಲಾ ತಾಣದಲ್ಲಿ ಸಾಕಷ್ಟು ಫಾಲೋವರ್ಸ್ ಗಳನ್ನು ಹೊಂದಿರುವ ಕಾಫಿ ನಾಡು ಚಂದು ಅವರು ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ. ನಾನು ಶಿವಣ್ಣ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳುತ್ತಲೆ ಬರ್ತಡೇ ಸೇರಿದಂತೆ ಕೆಲವೊಂದು ಶುಭ ಸಮಾರಂಭಕ್ಕೆ ತಮ್ಮದೇ ಶೈಲಿಯಲ್ಲಿ ವಿಶ್ ಮಾಡಿ ಜನರಿಗೆ ಮೆಚ್ಚುಗೆ ಘಳಿಸಿದ್ದ ಕಾಫಿ ನಾಡು ಚಂದು ಸಾಕಷ್ಟು ಮೆಚ್ಚುಗೆ ಘಳಿಸಿದ್ದರು. ಅಲ್ಲದೆ ಚಂದು […]readmore
ಬಿಗ್ ಬಾಸ್ ಒಟಿಟಿ ಖ್ಯಾತಿಯ, ನಟಿ ಊರ್ಫಿ ಜಾವೇದ್ ಕಾಣಿಸಿಕೊಂಡರೆ ಸಾಕು ಫೋಟೋ ತೆಗೆಯಲು ಪಾಪಾ ರಾಜಿಗಳು ಮುಗಿ ಬೀಳುತ್ತಾರೆ.ಚಿತ್ರ ವಿಚಿತ್ರ ಬಟ್ಟೆ ಧರಿಸಿ ಬರುವ ಊರ್ಫಿ ಸಾಕಷ್ಟು ಮಂದಿಯ ಆಕ್ರೋಶಕ್ಕೂ ಕಾರಣವಾಗಿದ್ದಾರೆ.ಆದ್ರೆ ಇದ್ಯಾವದಕ್ಕೂ ತಲೆ ಕೆಡಿಸಿಕೊಳ್ಳದ ಈಕೆ ತರಹೇವಾರಿ ಡ್ರಸ್ ಧರಿಸಿ ಬಂದು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ. ಊರ್ಫಿ ಅವತಾರಗಳನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆ ಹಿಡಿಯುವ ಅದೇ ಪಾಪರಾಜಿಗಳ ವಿರುದ್ಧ ಊರ್ಫಿ ಗರಂ ಆಗಿದ್ದಾರೆ. ಯಾವಾಗಲು ಪಾಪಾರಾಜಿಗಳು ಕಂಡರು ನಗು ನಗುತ್ತಲೆ ಮಾತನಾಡಿ ಕ್ಯಾಮೆರಾಗೆ […]readmore
ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಸದ್ಯಕ್ಕೆ ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಕುರಿತಾಗಿ ಬೇಕಾ ಬಿಟ್ಟಿ ಮಾತನಾಡಿ ಜೈಲು ಸೇರಿದ್ದ ಕಮಲ್ ಜೈಲಿನಿಂದ ಬಿಡುಗಡೆ ಆದ ಒಂದೇ ವಾರಕ್ಕೆ ಮತ್ತೆ ಜೈಲು ಸೇರಿದ್ದಾರೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ಕಮಲ್ ಆರ್ ಖಾನ್ ಗೆ ಜಾಮೀನು ಸಿಕ್ಕಿದ್ದರು ಮತ್ತೊಂದು ಪ್ರಕರಣದಲ್ಲಿ ಜೈಲಿನಲ್ಲೇ ಉಳಿದಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ […]readmore
