ಸ್ಯಾಂಡಲ್ ವುಡ್ ನಟ ಧೃವ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಧೃವ ಸರ್ಜಾ ಹಾಗೂ ಪ್ರೇರಣ ದಂಪತಿ ಮುದ್ದು ಮಗುವಿನ ಆಗಮನಕ್ಕೆ ಎದುರು ನೋಡುತ್ತಿದ್ದು ಈ ವಿಷಯವನ್ನು ಕೆಲ ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ದಂಪತಿಗಳು ಹಂಚಿಕೊಂಡಿದ್ದರು. ಇದೀಗ ಪ್ರೇರಣರ ಅದ್ದೂರಿ ಸೀಮಂತ ಕಾರ್ಯ ಮಾಡಲಾಗಿದೆ. ಇತ್ತೀಚೆಗೆ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದ ಪ್ರೇರಣ ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ನಟ ಧೃವ ಸರ್ಜಾ ಕೂಡ ಬೇಬಿ ಬಂಪ್ ವಿಡಿಯೋವನ್ನು ಹಂಚಿಕೊಂಡು ಆಗಮಿಸಲಿರುವ […]readmore
ನಟ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ಇಡೀ ಚಿತ್ರತಂಡ ದೇಶದ ನಾನಾ ಸ್ಥಳಗಳನ್ನು ಸುತ್ತಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಈ ಮಧ್ಯೆ ರಣಬೀರ್ ಕಪೂರ್ ರನ್ನು ದೇವಸ್ಥಾನದೊಳಗೆ ಹೋಗದಂತೆ ಭಜರಂಗ ದಳದ ಕಾರ್ಯಕರ್ತರು ತಡೆದಿರುವ ಘಟನೆಯೂ ನಡೆದಿದೆ. ರಣಬೀರ್ ಹಾಗೂ ಆಲಿಯಾ ಭಟ್ ಬ್ರಹ್ಮಾಸ್ತ್ರ ತಂಡದೊಂದಿಗೆ ಮಧ್ಯಪ್ರದೇಶದಲ್ಲಿರುವ ಸುಪ್ರಸಿದ್ದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಾಗಿದ್ದರು. […]readmore
ಕಳೆದ ಮೂರು ದಿನಗಳ ಹಿಂದೆ ತಿರುಪತಿಯಲ್ಲಿ ವಿವಾಹವಾದ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗ್ತಿದ್ದಾರೆ. ಮಹಾಲಕ್ಷ್ಮೀ ಮದುವೆಯ ಫೋಟೋಗಳನ್ನು ಶೇರ್ ಮಾಡುತ್ತಿದ್ದಂತೆ ಟ್ರೋಲಿಗರು ನಾನಾ ರೀತಿಯ ಕಾಮೆಂಟ್ ಮಾಡೋಕೆ ಶುರುಮಾಡಿದ್ದರು. ಆದರೆ ಈ ಜೋಡಿಗಳು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ತಮ್ಮ ಮದುವೆಯ ಬಗ್ಗೆ ರವೀಂದರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆಯ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಪತ್ನಿಯ ಕುರಿತು ರವೀಂದರ್ […]readmore
ಯಶ್ ನಟನೆಯ ಕೆಜಿಎಫ್ ಚಿತ್ರದಲ್ಲಿ ಕಾಣಿಸಿಕೊಂಡ ನಟಿ ಶ್ರೀನಿಧಿ ಶೆಟ್ಟಿಗೆ ಸಾಕಷ್ಟು ಆಫರ್ ಗಳು ಬರುತ್ತಿವೆ. ಮೊದಲ ಸಿನಿಮಾದಲ್ಲೇ ಸಾಕಷ್ಟು ಖ್ಯಾತಿ ಘಳಿಸಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶ್ರೀನಿಧಿ ಶೆಟ್ಟಿ ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಶ್ರೀನಿಧಿ ಶೆಟ್ಟಿ ನಟನೆಯ ಕೋಬ್ರಾ ಸಿನಿಮಾ ತೆರೆಕಂಡಿದ್ದು ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಚಿಯಾನ್ ವಿಕ್ರಂ ಹಾಗೂ ಶ್ರೀನಿಧಿ ಶೆಟ್ಟಿ ನಟನೆಯ ಕೋಬ್ರಾ ಸಿನಿಮಾ ಸಾಕಷ್ಟು ನಿರೀಕ್ಷೆಯೊಂದಿಗೆ ರಿಲೀಸ್ ಆಗಿತ್ತು. ಜೊತೆಗೆ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ […]readmore
ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ವಿಜಯ್ ದೇವರಕೊಂಡ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಲೈಗರ್ ಸಿನಿಮಾ ಸೋತ ಬಳಿಕ ಚಿತ್ರದ ಬಗ್ಗೆ ಒಂದಲ್ಲ ಒಂದು ಸುದ್ದಿಗಳು ಕೇಳಿ ಬರುತ್ತಲೆ ಇದೆ. ಇದೀಗ ಚಿತ್ರದ ನಿರ್ಮಾಪ ವಾರಂಗಲ್ ಶ್ರೀನು ಹೊಸ ಬಾಂಬ್ ಸಿಡಿಸಿದ್ದಾರೆ. ಮ್ಯಾನ್ ವಿತ್ ಗೋಲ್ಡನ್ ಟಚ್ ಎಂದೇ ಖ್ಯಾತಿ ಘಳಿಸಿರುವ ವಾರಂಗಲ್ ಶ್ರೀನು ಪಡೆದುಕೊಂಡ ಸಿನಿಮಾಗಳೆಲ್ಲಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ […]readmore
ಅಭಿನಯ ಚಕ್ರವತ್ರಿ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸುತ್ತಿದೆ. ಅಡ್ವೆಂಚರ್ಸ್ ಕಥಾನಕದ ಜೊತೆಗೆ ಮರ್ಡರ್ ಮಿಸ್ಟ್ರೀ ಕಂಟೆಂಟ್ ಹೊತ್ತುಬಂದಿದ್ದ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬಕ್ಕೆ ಅಂದ್ರೆ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಜಸ್ಟ್ 24 ಗಂಟೆಯಲ್ಲಿ 500 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಜುಲೈ 28ರಂದು ಬಿಗ್ ಸ್ಕ್ರೀನ್ ನಲ್ಲಿ ದಿಬ್ಬಣ ಹೊರಟಿದ್ದ ವಿಕ್ರಾಂತ್ […]readmore
ವಿಜಯ್ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್ ಜಯಂಟ್ ಮೂವಿಸ್ನಡಿ ಉದಯನಿಧಿ ಸ್ಟಾಲಿನ್ ಅರ್ಪಿಸಿದರೆ, ಆರ್.ಎಸ್. ಇನ್ಫೋಟೈನ್ಮೆಂಟ್ನಡಿ ಎಲ್ರೆಡ್ ಕುಮಾರ್ ನಿರ್ಮಿಸುತ್ತಿದ್ದಾರೆ. ಕಾಲಿವುಡ್ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ […]readmore
ವಿಶ್ವ ಲೈಂಗಿಕ ಆರೋಗ್ಯ ದಿನದ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಸಲಿಂಗ ವಿವಾಹ ಬೆಂಬಲಿಸಿ ಮಾತನಾಡಿದ್ದು ಸದ್ಯ ಈ ವೀಡಿಯೋ ವೈರಲ್ ಆಗಿದೆ. ಮಾನವ ಸರಪಳಿ ರಚನೆ ಒಳಗೊಂಡ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಲೈಂಗಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ವೆಟ್ರಿಮಾರನ್, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಲಿಂಗ ವಿವಾಹವನ್ನು ಉಲ್ಲೇಖಿಸಿದರು. ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆ ಪ್ರಸ್ತಾಪಿಸಿ ಇಂಥ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದರು. ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ […]readmore
ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡದ ನಾಲ್ಕನೇ ವಾರ ಕಂಪ್ಲೀಟ್ ಆಗಿದೆ. ಕಳೆದ ವಾರ ಮನೆಯಿಂದ ಚೈತ್ರ ಹಳ್ಳಿಕೇರಿ ಹಾಗೂ ಅಕ್ಷತಾ ಕುಕ್ಕಿ ಮನೆಯಿಂದ ಹೊರ ನಡೆದಿದ್ದಾರೆ. ಆರನೇ ವಾರಕ್ಕೆ ಬಿಗ್ ಬಾಸ್ ಕಾರ್ಯಕ್ರಮ ಮುಗಿಯಲಿದ್ದು ಬಿಗ್ ಬಾಸ್ ಟ್ರೋಪಿ ಪಡೆದುಕೊಳ್ಳಲು ಪ್ರತಿಯೊಬ್ಬರು ತುದಿಗಾಲಲ್ಲಿ ನಿಂತಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡ್ತಾನೆ ಇದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳಿ ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. […]readmore
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದು ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ. ಸಾಕಷ್ಟು ಮಂದಿ ಅವರ ಬಳಿ ತೆರಳಿ ಬರ್ತಡೇ ವಿಶ್ ಮಾಡಿಸುತ್ತಿದ್ದಾರೆ. ಜೊತೆಗೆ ಹಲವು ಕಡೆಗಳಲ್ಲಿ ಕಾಫಿ ನಾಡು ಚಂದು ಅವರಿಗೆ ಸನ್ಮಾನ ಮಾಡಲಾಗುತ್ತಿದೆ. ಇದೀಗ ಚಂದು ರಾಜಕೀಯಕ್ಕೆ ಎಂಟ್ರಿಕೊಡಿ ಎಂದು ಕೆಲವರು ಸಲಹೆ ನೀಡುತ್ತಿದ್ದು ಅಂಥವರಿಗೆ ಚಂದು ತಿರುಗೇಟು ನೀಡಿದ್ದಾರೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎನ್ನುತ್ತಲೇ ಬರ್ತಡೇ ಹಾಡು ಹಾಡಿ ಸಖತ್ ಫೇಮಸ್ ಆದ ಬಂದು […]readmore
