ಬಾಲಿವುಡ್ ನಟಿ ಜೆನಿಲಿಯಾ ಸಾಕಷ್ಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡಿದ್ದಾರೆ. ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಸಿನಿಮಾದಲ್ಲಿ ನಟಿಸುತ್ತಿರುವ ಜೆನಿಲಿಯಾ ಬೆಂಗಳೂರಿಗೆ ಬಂದಿದ್ದು ಈ ವೇಳೆ ಪತಿ ರಿತೇಶ್ ದೇಶ್ ಮುಖ್ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಾಕಷ್ಟು ಹೆಸರು ಮಾಡಿರುವ ಜೆನಿಲಿಯಾ 2007ರಲ್ಲಿ ತೆರೆಗೆ ಬಂದ ಶಿವರಾಜ್ ಕುಮಾರ್ ನಟನೆಯ ಸತ್ಯ ಇನ್ ಲವ್ ಸಿನಿಮಾದ ಮೂಲಕ […]readmore
ಬಿಗ್ ಬಾಸ್ ಮನೆಗೆ ಎಂಟ್ರಿಕೊಡೋದು ಅಷ್ಟು ಸುಲಭವಲ್ಲ. ಅಲ್ಲಿ ಹೋದ ಮೇಲೆ ಅಲ್ಲಿನ ಆಟ ಆಡಿ ಗೆಲ್ಲುವುದು ಕೂಡ ಅಷ್ಟು ಸುಲಭವಲ್ಲ. ಸ್ಪರ್ಧಿಗಳ ಮೇಲೆ 24 ಗಂಟೆಯೂ ಕ್ಯಾಮೆರಾ ಹದ್ದಿನ ಕಣ್ಣೀರುತ್ತದೆ. ಅಂತೆಯೇ ಸೋನು ಗೌಡರ ನಡವಳಿಕೆಗಳು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗ್ತಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ವಿರುದ್ಧವಾಗಿ ಮನೆಯ […]readmore
ರಿಯಲ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರು ಡಿಫರೆಂಟ್ ಆಗಿ ಮಾಡ್ತಾರೆ. ಉಪ್ಪಿ ನಟನೆಯ ಸಿನಿಮಾವಾಗಿರ್ಲಿ, ನಿರ್ದೇಶನದ ಚಿತ್ರವೇ ಆಗಿರ್ಲಿ ಡಿಫರೆಂಟ್ ಆಗಿ ತೆಗೆಯೋದ್ರಲ್ಲಿ ಉಪ್ಪಿ ಎತ್ತಿದ ಕೈ. ಸದ್ಯದಲ್ಲೇ ಉಪೇಂದ್ರ ಬರ್ತಡೇ ಇದ್ದು ಈ ಹಿನ್ನೆಲೆಯಲ್ಲಿ ಉಪ್ಪಿ ಡಿಫರೆಂಟ್ ಟಾಸ್ಕ್ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಉಪ್ಪಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೇ ಸೆಪ್ಟೆಂಬರ್ 18ರಂದು ಉಪ್ಪಿ ಬರ್ತಡೇ ಇದ್ದು ಈ ಕುರಿತಾಗಿ ರಿಯಲ್ ಸ್ಟಾರ್ ಟ್ವಿಟರ್ ಖಾತೆಯಲ್ಲಿ ಘೋಷಣೆಯೊಂದನ್ನು ಮಾಡಿದ್ದಾರೆ. ಉಪ್ಪಿ ಬರ್ತಡೇಯಂದು ಅಭಿಮಾನಿಗಳನ್ನು […]readmore
ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಯಾವಾಗ ಸಿನಿಮಾ ರಂಗಕ್ಕೆ ಬರ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿತ್ತು. ಇದೀಗ ನಿರ್ಮಾಪಕಿಯಾಗಿ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಆ್ಯಪಲ್ ಬಾಕ್ಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪ್ರೊಡಕ್ಷನ್ ಹೌಸ್ ಬಗ್ಗೆ ಮಾಹಿತಿ ನೀಡಿದ್ದ ರಮ್ಯಾ ಮೊದಲ ದಿನವೇ ಎರಡು ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಹೀಗಾಗಿ ರಮ್ಯಾ ಬ್ಯಾನರ್ ನಲ್ಲಿ ಯಾರು ಮೊದಲು ಸಿನಿಮಾ ಮಾಡುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಇದೀಗ […]readmore
ಬಾಲಿವುಡ್ ನಲ್ಲಿ ದಿನದಿಂದ ದಿನಕ್ಕೆ ಬಾಯ್ಕಾಟ್ ಬಿಸಿ ಜೋರಾಗಿಯೇ ಏರುತ್ತಿದೆ.ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದ್ದು ಹೇಳ ಹೆಸರಿಲ್ಲದಂತೆ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಇದರ ಜೊತೆಗೆ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಮಕಾಡೆ ಮಲಗಿದೆ. ಈ ಮಧ್ಯೆ ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ ತಟ್ಟಿದೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ […]readmore
ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿ ಮೂರು ನಾಲ್ಕು ವಾರಗಳೇ ಕಳೆದಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ದೊಡ್ಮನೆಯಿಂದ ಈಗಾಗಲೇ ಮೂವರು ಹೊರ ಹೋಗಿದ್ದಾರೆ. ಈ ವಾರ ಯಾರು ಹೊರ ಹೋಗುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯಿಂದ ಹೊರ ಹೋದ ಬಳಿಕ ತಾವು ಮಾಡುವ ಮೊದಲ ಕೆಲಸ ಏನು ಎಂಬುದನ್ನು ನಟಿ ಹಾಗೂ ಮಾಡೆಲ್ ಜಯಶ್ರೀ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಬಂದ ಆರಂಭದಲ್ಲೇ ಸ್ಪರ್ಧಿಗಳು ತಮ್ಮ ಜೀವನದಲ್ಲಿ ನಡೆದ ಕಹಿ […]readmore
ತಮಿಳು ಚಿತ್ರರಂಗದಲ್ಲಿ ನಟಿ ಹಾಗೂ ನಿರೂಪಕಿಯಾಗಿ ಖ್ಯಾತಿ ಘಳಿಸಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ತಿರುಪತಿಯ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್ ಹೊಸ ಬಾಳಿಗೆ ಅಡಿ ಇಟ್ಟಿದ್ದು ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಸದ್ಯ ವಿವಾಹ ಬಂಧನಕ್ಕೆ ಒಳಗಾಗಿರುವ ಮಹಾಲಕ್ಷ್ಮೀ ಹಾಗ ರವೀಂದರ್ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇವರಿಬ್ಬರಿಗೂ ಇದು ಎರಡನೇ […]readmore
ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ ಸೋನು ಗೌಡ ಇದೀಗ ಬಿಗ್ ಬಾಸ್ ಮನೆಯಲ್ಲೂ ಸದ್ದು ಮಾಡುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಜನರ ಅಟ್ರ್ಯಾಕ್ಷನ್ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಸೋನು ಗೌಡ ಬಿಗ್ ಬಾಸ್ ಅನ್ನೇ ಟಾರ್ಗೆಟ್ ಮಾಡಿದ್ದಾರೆ. ಸಾಮಾನ್ಯವಾಗಿ ಬಿಗ್ ಬಾಸ್ ಸ್ಪರ್ಧಿಗಳು ತಮ್ಮ ತಮ್ಮಲೇ ಆರೋಪಗಳನ್ನು ಮಾಡಿಕೊಳ್ಳುವುದು ಕಾಮನ್. ಆದರೆ ಸೋನು ಗೌಡ ಮಾತ್ರ ಬಿಗ್ ಬಾಸ್ ಮೇಲೆಯೇ ಆರೋಪ ಮಾಡಿದ್ದರು. ಇದೀಗ ಸೋನು ಮತ್ತೆ ಬಿಗ್ ಬಾಸ್ ಮೇಲೆ ಗರಂ ಆಗಿದ್ದಾರೆ. ಸೋನು […]readmore
ಬಹುಮುಖ ಪ್ರತಿಭೆ ಗಾಯಕ ಹಾಗೂ ವಸಿಷ್ಠ ಸಿನಿಮಾ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊದಂರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ವಸಿಷ್ಠ ಸಿಂಹ ಸದ್ಯ ಲವ್ ಲಿ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗ್ಲೆ ಫಸ್ಟ್ ಲುಕ್ ರಿಲೀಸ್ ಮಾಡಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಲವ್ ಲಿ ತಂಡಕ್ಕೆ ಮತ್ತೊಬ್ಬ ಸದಸ್ಯರ ಎಂಟ್ರಿಯಾಗಿದೆ. ಈಗಾಗ್ಲೆ ರಿಯಾಲಿಟಿ ಶೋನಲ್ಲಿ ಸಖತ್ ಕಮಾಲ್ ಮಾಡಿರುವ ಮಾಸ್ಟರ್ ಆನಂದ್ ಮಗಳು ವಂಶಿಕಾ ಆನಂದ್ ಇದೀಗ ಲವ್ ಲಿ ಚಿತ್ರತಂಡಕ್ಕೆ ಎಂಟ್ರಿಕೊಡ್ತಿದ್ದಾರೆ. ತನು ಪಾತ್ರಧಾರಿಯಾಗಿ ವಂಶಿಕಾ […]readmore
ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್ ಅವರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವತಃ ನಟಿ ಅಮಲಾ ಪೌಲ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ಖಾಸಗಿ ವಿಡಿಯೋವನ್ನು ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಅಮಲಾ ದೂರು ನೀಡಿದ್ದರು. ಈ ದೂರನ್ನು ಆಧರಿಸಿದ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ […]readmore
