ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ತಲುಪುವಲ್ಲಿ ಸೋಲನುಭವಿಸಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಗಲ್ಲ ಪೆಟ್ಟಿಯಲ್ಲಿ ಮುಗ್ಗರಿಸಿತ್ತು. ಸಿನಿಮಾದ ಪ್ರಮೋಷನ್ ವೇಳೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯೊಂದು ಪರ-ವಿರೋಧಕ್ಕೆ ಕಾರಣವಾಗಿತ್ತು. ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್’ ಚಿತ್ರಮಂದಿರದ ಮಾಲಿಕರಾದ ಮನೋಜ್ ದೇಸಾಯಿ ಗರಂ ಆಗಿದ್ದರು. ಅಲ್ಲದೆ ವಿಜಯ್ ಅವರದ್ದು ಅಹಂಕಾರದ ಸ್ವಭಾವ’ ಎಂದು ಹೇಳಿದ್ದರು. ಸದ್ಯ […]readmore
ಸ್ಯಾಂಡಲ್ ವುಡ್ ಪದ್ಮಾವತಿ ನಟಿ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡುವ ಕುರಿತು ಸಾಕಷ್ಟು ಸಮಯದಿಂದ ಚರ್ಚೆ ನಡೆಯುತ್ತಲೆ ಇದೆ. ಜೊತೆಗೆ ಅಭಿಮಾನಿಗಳು ಕೂಡ ಈಕೆಯನ್ನು ತೆರೆ ಮೇಲೆ ನೋಡೋಕೆ ಸಾಕಷ್ಟು ಕುತೂಹಲದಿಂದ ಕಾಯ್ತಿದ್ದಾರೆ. ಇದೀಗ ರಮ್ಯಾ ಚಿತ್ರರಂಗಕ್ಕೆ ಎಂಟ್ರಿಕೊಡುವುದು ಆಲ್ ಮೋಸ್ಟ್ ಕನ್ಪಾರ್ಮ್ ಆಗಿದ್ದು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ ಬಿ ಶೆಟ್ಟಿ ರಮ್ಯಾ ಮನೆಗೆ ತೆರಳಿ ಸಿನಿಮಾದ ಕಥೆಯನ್ನು ಹೇಳಿ ಬಂದಿದ್ದಾರಂತೆ. ಕಥೆ ಕೇಳಿ ಫುಲ್ ಥ್ರಿಲ್ […]readmore
ಬಾಲಿವುಡ್ ನಟಿ ಆಲಿಯಾ ಭಟ್ ಸದ್ಯ ಸಿನಿಮಾದ ಜೊತೆಗೆ ವೈಯಕ್ತಿಯ ಜೀವನದಲ್ಲೂ ಸಖತ್ ಸುದ್ದಿಯಲ್ಲಿದ್ದಾರೆ. ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿರುವ ಆಲಿಯಾ ಭಟ್ ಗುಲಾಬಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಈ ವೇಳೆ ಆಲಿಯಾ ಬೇಬಿ ಬಂಪ್ ತೋರಿಸಿದ್ದು ಆಲಿಯಾ ಮತ್ತಷ್ಟು ಮುದ್ದು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ರಿಯಲ್ ಜೀವನದಲ್ಲಿ ಜೋಡಿಯಾಗಿರುವ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ರೀಲ್ ನಲ್ಲೂ ಒಂದಾಗಿದ್ದು ಈ ಜೋಡಿಯಾ ಬ್ರಹ್ಮಾಸ್ತ್ರ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಡೀ […]readmore
ಬೆಂಗಳೂರು: ಸ್ನೇಕ್ ಲೋಕೇಶ್ ಎಂದೇ ರಾಜ್ಯಾದ್ಯಂತ ಖ್ಯಾತಿ ಘಳಿಸಿದ್ದ ಉರಗ ರಕ್ಷಕ, ನೆಲಮಂಗಲದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಸ್ನೇಕ್ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿ ಬಳಿಕ […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಸದ್ಯ ರಶ್ಮಿಕಾ ಮಂದಣ್ಣ ಸಿನಿಮಾ ರಂಗದ ಗೆಲ್ಲುವ ಕುದುರೆಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಇದೀಗ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ಈಕೆಯನ್ನು ನಾಯಕಿಯಾಗಿ ಸಿನಿಮಾದಲ್ಲಿ ಹಾಕಿಕೊಂಡರೆ ನಿರ್ಮಾಪಕರು ಗೆದ್ದಂಗೆ ಎಂಬ ಮಾತು ಕೇಳಿ ಬರ್ತಿದೆ. ಇದೇ ಕಾರಣಕ್ಕೆ ಸ್ಟಾರ್ […]readmore
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ಜೈಲರ್ ಫೋಸ್ಟರ್ ನಲ್ಲಿ ತಲೈವಾನ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದು ಶಿವಣ್ಣನ ಲುಕ್ ಹೇಗಿರಲಿದೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇಂದು ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ಟೇರಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ರಜನಿಕಾಂತ್ ಅವರ ಫಸ್ಟ್ ಪೋಸ್ಟರ್ […]readmore
ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ್ ಮೂಲಕ ಈಗಾಗ್ಲೆ ಮೂರು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಸಂತೋಷ್ ಆನಂದ್ ರಾಮ್ ರ ನಾಲ್ಕನೇ ಸಿನಿಮಾ ಕೂಡ ಇದೇ ಬ್ಯಾನರ್ ನಲ್ಲಿ ಸೆಟ್ಟೇರಿದೆ. ಇದೀಗ ಐದನೇ ಸಿನಿಮಾ ಕೂಡ ಹೊಂಬಾಳೆ ಬ್ಯಾನರ್ ನಲ್ಲೇ ನಿರ್ದೇಶನ ಮಾಡಲಿದ್ದಾರೆ. ಇತ್ತೀಚೆಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಹುಟ್ಟುಹಬ್ಬದ ಶುಭ ಕೋರಿದ ಹೊಂಬಾಳೆ ಫಿಲ್ಸ್ಮ್ ಮಾಲಿಕ ವಿಜಯ್ ಕಿರಗಂದೂರು ಆನಂದ್ ರಾಮ್ […]readmore
ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಓರ್ವ ಅಪ್ರಾಪ್ತ ಬಾಲಕ ಹಾಗೂ ಐವರು ಪುರುಷರು ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನು ಆರೋಪಿಯೊರ್ವ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಅಲ್ಲಿ ಆರೋಪಿಯ ಜೊತೆಗೆ ಉಳಿದ ಐವರು ಸೇರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಕುರಿತು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರು ಮಂದಿ ಆರೋಪಿಯನ್ನು […]readmore
ಅಜನಬಿ ಸಿನಿಮಾದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟು ಬಳಿಕ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಂಡ ನಟಿ ಬಿಪಾಶಾ ಬಸು ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲ ಮಗುವಿನ ಆಗಮನಕ್ಕೆ ಎದುರು ನೋಡುತ್ತಿರುವ ಬಿಪಾಶಾ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಈ ಮೊದಲು ಬಿಪಾಶಾ ಪ್ರಗ್ನೆಂಟ್ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಬಿಪಾಶಾ ಆಗಲಿ ಅಥವಾ ಪತಿ ಕರಣ್ ಗ್ರೋವರ್ ಆಗಲಿ ಯಾವುದೇ ಮಾಹಿತಿ ಬಹಿರಂಗ ಪಡಿಸಿರಲಿಲ್ಲ. ಇದೀಗ […]readmore
ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟಿರುವ ಉಮೇಶ್ ಕಲಾ ಪಯಣಕ್ಕೆ […]readmore
