ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಸಾಕಷ್ಟು ತಿಂಗಳುಗಳೇ ಕಳೆದು ಹೋಗಿವೆ. ಆದರೂ ಇಂದಿಗೂ ಅಪ್ಪು ಅಭಿಮಾನಿಗಳ ಮನಸ್ಸಲ್ಲಿ ಶಾಶ್ವತವಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಹೆಸರನ್ನು ಜೀವಂತವಾಗಿಡಲು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡ್ತಿದ್ದಾರೆ. ಪುನೀತ್ ನಿಧನಕ್ಕೂ ಮುನ್ನ ನಿರ್ದೇಶಕ ಪವನ್ ಕುಮಾರ್ ಹೇಳಿದ್ದ ದ್ವಿತ್ವ ಕಥೆಯನ್ನು ಮೆಚ್ಚಿಕೊಂಡಿದ್ದರು. ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ ಅದು ಕೈಗೂಡಲೇ ಇಲ್ಲ. ಆ ಬಳಿಕ ಪುನೀತ್ ಜಾಗಕ್ಕೆ ಯಾರು ಬರ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]readmore
ನಾನು ಶಿವಣ್ಣ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳುತ್ತ ಬರ್ತಡೇ ವಿಶ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿರುವ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಹೋಗ್ಬೇಕು ಅನ್ನೋದು ಸಾಕಷ್ಟು ಮಂದಿಯ ಅಭಿಪ್ರಾಯವಾಗಿತ್ತು. ಆದರೆ ಬಿಗ್ ಬಾಸ್ ಮನೆಗೆ ಈಗಾಗ್ಲೆ 16 ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದಾಗಿ. ಚಂದು ಬಿಗ್ ಬಾಸ್ ಮನೆಯೊಳಗೆ ಹೋಗದೆ ಇದ್ದಿದ್ದಕ್ಕೆ ಅಭಿಮಾನಿಗಳ ಬೇಸರ ವ್ಯಕ್ತಪಡಿಸಿದ್ರು. ಆದ್ರೆ ಚಂದ್ರು ಮಾತ್ರ ಸುಮ್ಮನ್ನೆ ಕೂತಿಲ್ಲ. ದೊಡ್ಮನೆ ಒಳಗೆ ಹೋಗಲು ಹೊಸ ಕಸರತ್ತು ಶುರು ಮಾಡಿದ್ದಾರೆ. ನನಗೆ […]readmore
ಸೋಷಿಯಲ್ ಮೀಡಿಯಾದಲ್ಲಿ ಹುಡುಗಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು ಅಂಥವರ ಬಗ್ಗೆ ಹುಡುಗರು ಎಚ್ಚರಿಕೆಯಿಂದ ಇರುವಂತೆ ಶಕ್ತಿಮಾನ್ ಖ್ಯಾತಿಯ ಮುಖೇಶ್ ಸಲಹೆ ನೀಡಿದ್ದಾರೆ. ಇನ್ಸ್ಟಾಗ್ರಾಮ್, ಫೇಸ್ಬುಕ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹುಡುಗಿಯರ ಫೋಟೋಗಳನ್ನು ಹಾಕಲಾಗಿರುತ್ತದೆ. ಹುಡುಗಿಯರ ಬೆತ್ತಲೆ ದೇಹ ನೋಡಬೇಕಾದರೆ ಹಣ ಪೇ ಮಾಡಿ ವಿಡಿಯೋ ಕಾಲ್ ಮಾಡಿ ಎಂದು ಆ ಖಾತೆಗಳಲ್ಲಿ ಬರೆಯಲಾಗಿರುತ್ತದೆ. ಈ ರೀತಿಯ ಜನರನ್ನು ನಂಬಲೇಬಾರದು. ಅಲ್ಲದೆ ಲೈಂಗಿಕ ಸಂಪರ್ಕ ಹೊಂದಬೇಕು ಎಂದು ಬರುವ ಹುಡುಗಿಯರನ್ನು ನಂಬಲೇ ಬೇಡಿ […]readmore
ಕಿರುತೆರೆಯ ಜನಪ್ರಿಯ ಧಾರವಾಹಿ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಇಂದು ಸುಹಾಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಎಂಗೇಜ್ ಮೆಂಟ್ ಫೋಟೋ ಹಂಚಿಕೊಂಡಿದ್ದ ಅಂಕಿತಾ ಇಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ಅಂಕಿತಾ ಮದುವೆಯಲ್ಲಿ ಕಮಲಿ ಧಾರವಾಹಿ ತಂಡ ಭಾಗಿಯಾಗಿದ್ದು ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಅದ್ದೂರಿಯಾಗಿ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ಸುಹಾಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ನವ ಜೋಡಿಗಳಿಗೆ ಕಿರುತೆರೆ […]readmore
ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ […]readmore
ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ದಿನಕ್ಕೊಂದರಂತೆ ಸುದ್ದಿಯಾಗ್ತಿದ್ದಾರೆ. ಸಾಕಷ್ಟು ವಿರೋಧಗಳ ನಡುವೆಯೂ ದೊಡ್ಮನೆಯಲ್ಲಿ ಸೋನು ಸದ್ದು ಮಾಡ್ತಿದ್ದಾರೆ. ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಮೊಬೈಲ್ ನಂಬರ್ ಅನ್ನು ರಿವೀಲ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಮೊಬೈಲ್ ನಂಬರ್ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಆದ್ರೆ ಸೋನು ತಮ್ಮ ನಂಬರ್ ಹಂಚಿಕೊಂಡ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ 8 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲಾ ತಾಣದಲ್ಲಿ […]readmore
ನ್ಯಾಷನಲ್ ಸ್ಟಾರ್ ರಶ್ಮಿಕಾ ಮಂದಣ್ಣ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಬಣ್ಣ ಹಚ್ಚುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದ ಪುಷ್ಪ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಗಿದ್ದು ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗೋಕೆ ರೆಡಿಯಾಗಿದ್ದಾರೆ. ಈ ಮಧ್ಯೆ ಪುಷ್ಪ 2 ಸಿನಿಮಾಗೆ ರಶ್ಮಿಕಾ ಕೇಳಿರೋ ಸಂಭಾವನೆ ಕೇಳಿ ನಿರ್ಮಾಪಕರು ಶಾಕ್ ಆಗಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ […]readmore
ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]readmore
ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ […]readmore
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಬಳಿಕ ಇದೀಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ಮೊದಲ ಮಲಯಾಳಂ ಸಿನಿಮಾ ‘ಸೀತಾ ರಾಮಂ’ ಸಿನಿಮಾ ರಿಲೀಸ್ ಗೆ ತಡೆ ನೀಡಲಾಗಿದ್ದು ಈ ಮೂಲಕ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಶಾಕ್ ಆಗಿದೆ. ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗ್ಲೆ ಚಿತ್ರದಲ್ಲಿ ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. […]readmore
