ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಅದನ್ನು ಮರೆತು ಬಿಡಿ’ ಎಂದು ಜನ ಗಣ ಮನ ಸಿನಿಮಾದ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್ ದೇವರಕೊಂಡ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸೈಮಾ 2022 ಕಾರ್ಯಕ್ರಮಕ್ಕೆ ನಟ ವಿಜಯ್ ದೇವರಕೊಂಡ ಆಗಮಿಸಿದ್ದಾರೆ. ಈ ವೇಳೆ ಪತ್ರಕರ್ತರು ಜನ ಗಣ ಮನ ಸಿನಿಮಾದ ಕುರಿತಾಗಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ವಿಜಯ್ ದೇವರಕೊಂಡ ಆ ವಿಷಯವನ್ನು ಮರೆತುಬಿಡಿ. ಇಲ್ಲಿಗೆ ಬಂದಿರುವುದು ಪ್ರಶಸ್ತಿ ಸಮಾರಂಭಕ್ಕೆ. ಈ ಸಮಯವನ್ನು ಎಂಜಾಯ್ ಮಾಡೋಣ ಎಂದು ಹೇಳಿದ್ದಾರೆ.
ಅಲ್ಲಿಗೆ ಜನ ಗಣ ಮನ ಸಿನಿಮಾ ಆರಂಭವಾಗೋದು ಅನುಮಾನವೇ ಆಗಿದೆ. ಒಟ್ನಲ್ಲಿ ಲೈಗರ್ ಸಿನಿಮಾದ ಸೋಲಿನಿಂದ ಜನ ಗಣ ಮನ ಆರಂಭದಲ್ಲೇ ಅಂತ್ಯ ಕಂಡಿದೆ.
