ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಕ್ರಾಂತ್ ರೋಣ ಬಳಿಕ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಸುದೀಪ್
ತಮಿಳಿನ ಸಾಕಷ್ಟು ಸ್ಟಾರ್ ನಟರ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ವೆಂಕಟ್ ಪ್ರಭು ಕಿಚ್ಚ ಸುದೀಪ್ ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಸುದೀಪ್ ಗಾಗಿ ಈಗಾಗ್ಲೆ ವಿಭಿನ್ನ ಕಥೆಯೊಂದನ್ನ ರೆಡಿ ಮಾಡಿಕೊಂಡಿರುವ ವೆಂಕಟ್ ಪ್ರಭು ಕಿಚ್ಚನಿಗೆ ಕಥೆಯನ್ನೂ ಹೇಳಿದ್ದಾರೆ. ಕಥೆ ಮೆಚ್ಚಿಕೊಂಡಿರುವ ಸುದೀಪ್ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ʻವಿಕ್ರಾಂತ್ ರೋಣʼ ರಿಲೀಸ್ಗೆ ರೆಡಿಯಿದೆ ಇದಾದ ಬಳಿಕ ಆಗಸ್ಟ್ 6ರಿಂದ ಬಿಗ್ ಬಾಸ್ ಶೋ ಆರಂಭವಾಗಲಿದೆ. ಬಳಿಕ ವೆಂಕಟ್ ಪ್ರಭು ನಿರ್ದೇಶನದ ಹೊಸ ಚಿತ್ರದ ಶೂಟಿಂಗ್ ನಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ. ಅಕ್ಟೋಬರ್ನಲ್ಲಿ ಶೂಟಿಂಗ್ ಶುರುವಾಗಲಿದೆ.
