ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಆಗುತ್ತಿರುವ ಸ್ಟೀಲ್ ಬ್ರಿಡ್ಜ್ ಗೆ ಪುನೀತ ರಾಜ್ ಕುಮಾರ್ ಹೆಸರಿಡಲು ಬಿಬಿಎಂಪಿಗೆ ಮನವಿ
ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಆಗುತ್ತಿರುವ ಸ್ಟೀಲ್ ಬ್ರಿಡ್ಜ್ ತಡವಾಗಿ ನಿರ್ಮಾಣ ಆಗುತ್ತಿರಲು ಕಾರಣ ಶಿವಾನಂದ ಸ್ಟೋರ್ ನವರು. ಈಗ ಈ ಸ್ಟೀಲ್ ಬ್ರಿಡ್ಜ್ ಗೆ ಅವರ ಹೆಸರನ್ನು ಇಡಬಾರದು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಳಿ ಈ ನೂತನ ಬ್ರಿಡ್ಜ್ ನಿರ್ಮಾಣ ಆಗುತ್ತಿರುವ ಕಾರಣ ಎಲ್ಲರೂ ಚರ್ಚೆ ಮಾಡಿ ಡಾ. ಪುನೀತ್ ರಾಜ್ಕುಮಾರ್ ಅವರ ಹೆಸರನ್ನು ಇಡಬೇಕು ಎಂದು ರಮೇಶ್ ಹೇಳಿದ್ದಾರೆ.
ಇನ್ನೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಇದೇ ಅಕ್ಟೋಬರ್ 28ರಂದು ತೆರೆಗೆ ಬರ್ತಿದೆ. ಈಗಾಗ್ಲೆ ಕೋಟ್ಯಾಂತರ ಮಂದಿ ಟ್ರೈಲರ್ ನೋಡಿ ಮೆಚ್ಚಿಕೊಂಡಿದ್ದು ಇದೀಗ ಚಿತ್ರವನ್ನು ಕಣ್ಮುಂಬಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.
