ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಡಬ್ಬಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾದ ‘ದೂರದರ್ಶನ’ ಸಿನಿಮಾ
ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಸಿನಿಮಾಗೆ ರಾಜೇಶ್ ಭಟ್ ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಉಗ್ರಂ ಮಂಜು ಜವಾಬ್ದಾರಿ ಹೊತ್ತಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ವಾಸುಕಿ ವೈಭವ ಸಂಗೀತ, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿಜಿ ಸಂಭಾಷಣೆ ಸಿನಿಮಾಕ್ಕಿದೆ. ಸದ್ಯ ಮಾತು ಮುಗಿಸಿರುವ ಚಿತ್ರತಂಡ ಪ್ರಮೋಷನ್ ಗೆ ಸಜ್ಜಾಗುತ್ತಿದೆ.
