• January 1, 2026

Tags : .

‘ರುದ್ರಪ್ಪ’ ಟೈಟಲ್ ಸೂಚಿಸಿ ಇಪ್ಪತೊಂದು ಸಾವಿರ ಬಹುಮಾನ ಪಡೆದ ಪ್ರೇಕ್ಷಕ

ಈ ಹಿಂದೆ ಎಸ್‌ಎಂಎಲ್ ಪ್ರೊಡಕ್ಷನ್ ಸಂಸ್ಥೆ ‘ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದು ಇದೀಗ ಮತ್ತೊಂದು ಚಿತ್ರ ಆರಂಭಿಸಲು ಸಜ್ಜಾಗಿದೆ. ಚಿತ್ರಕ್ಕೆ ಪ್ರೊಡಕ್ಷನ್ ನಂ2 ಎಂದು ಹೊಸರಿಟ್ಟು ಚಿತ್ರದ ಪ್ರೀಪ್ರೊಡಕ್ಷನ್ ಕೆಲಸ ಆರಂಭಿಸಲಾಗಿತ್ತು. ಜೊತೆಗೆ ಸೂಕ್ತ ಶೀರ್ಷಿಕೆ ನೀಡಿ ಎಂದು ಚಿತ್ರತಂಡ ಹೇಳಿತ್ತು. ಎಸ್ ಎಂ ಎಲ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರಕ್ಕೆ ಸೂಕ್ತ ಶೀರ್ಷಿಕೆ ನೀಡಿ. ಉತ್ತಮ ಶೀರ್ಷಿಕೆ ನೀಡಿದವರಿಗೆ 21 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಜೊತೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ […]Read More

ಯುವ ದಸರಾದಲ್ಲಿ ಅಪ್ಪು ಹವಾ: ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ವಿಶ್ವ ವಿಖ್ಯಾತ ಮೈಸೂರು ಯುವ ದಸರಾದ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ಆರಂಭಗೊಂಡಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟನೆ ಮಾಡಿದರು. ಮೊದಲ ದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೀಸಲಿಟ್ಟಿದ್ದು ಅಪ್ಪು ನಮನ ಹೆಸರಿನಲ್ಲಿ ಜಿಲ್ಲಾಡಳಿತ ಕಾರ್ಯಕ್ರಮ ಆಯೋಜನೆ ಮಾಡಿದೆ. ಯುವ ದಸರಾ ವೇದಿಕೆಯಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ […]Read More

‘ರೆಡ್ ಕಾಲರ್’ ಮೂಲಕ ಬಾಲಿವುಡ್ ಗೆ ಹೊರಟ ಬಹುಭಾಷಾ ನಟ ಕಿಶೋರ್

ಕನ್ನಡದ ಖ್ಯಾತ ನಟ ಕಿಶೋರ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಅಮೋಘ ಅಭಿನಯದ ಮೂಲಕವೇ ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಿಶೋರ್ ಇದೀಗ ವಿಭಿನ್ನ ಪಾತ್ರದ ಮೂಲಕ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಪ್ರಸ್ತುತ ಕಿಶೋರ್ ಉತ್ತರ ಪ್ರದೇಶದ ಲಖನೌದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಕನ್ನಡ, ತೆಲುಗು,ತಮಿಳು,ಮಲಯಾಳಂ ಭಾಷೆಯಲ್ಲಿ ನಟಿಸಿರುವ ಕಿಶೋರ್ ಇದೀಗ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ರಥಾವರ ಸಿನಿಮಾದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನ ಮಾಡುತ್ತಿರುವ ರೆಡ್ ಕಾಲರ್ ಸಿನಿಮಾದ ಮೂಲಕ ನಟಿ ಕಿಶೋರ್ ಪೂರ್ಣ ಪ್ರಮಾಣದ ನಾಯಕನಾಗಿ ಬಾಲಿವುಡ್ […]Read More

Phone icon
Call Now
Reach us!
WhatsApp icon
Chat Now