ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]Read More
