• January 1, 2026

Tags : actor

ಖ್ಯಾತ ಕಿರುತೆರೆ ನಟ ಮಂಡ್ಯ ರವಿ ಸ್ಥಿತಿ ಚಿಂತಾಜನಕ: ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ

ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದು ಅವರನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ರವಿ ತಂದೆ ಮುದ್ದೇಗೌಡ ಹೇಳಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ರವಿ ಅವರನ್ನು ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತ ಬಣ್ಣದ ಬದುಕಿನತ್ತ ಒಲವು ಹೊಂದಿದ್ದ ರವಿ ಬಳಿಕ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುತ್ತ ಖ್ಯಾತಿ ಘಳಿಸಿದರು. […]Read More

ಕ್ಯಾನ್ಸರ್ ನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ಖಳ ನಟ ಹರೀಶ್ ರೈ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಸೂಪರ್ ಡ್ಯೂಪರ್ ಸಿನಿಮಾ ಓಂ ಚಿತ್ರದ ಮೂಲಕ ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬಂದಿದ್ದಾರೆ. ಓಂ ಸಿನಿಮಾದಲ್ಲಿ ಡಾನ್ ರೈ ಪಾತ್ರದಲ್ಲಿ ಕಾಣಿಸಿಕೊಂಡು ಖ್ಯಾತಿ ಘಳಿಸಿದ ನಟ ಹರೀಶ್ ರೈ ಇದೀಗ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹರೀಶ್ ರೈ ಅವರಿಗೆ ಇತ್ತೀಚೆಗೆ ಸಿನಿಮಾದ ಅವಕಾಶಗಳು ಕಡಿಮೆಯಾಗಿತ್ತು. ಸಾಕಷ್ಟು ವರ್ಷಗಳಿಂದ ಸಿನಿಮಾ ರಂಗದಿಂದ ದೂರವಿದ್ದ ಹರೀಶ್ ರೈ ಇತ್ತೀಚೆಗೆ ತೆರೆಕಂಡ ಕೆಜಿಎಫ್ […]Read More

ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ನಿಷ್ಕ್ರಿಯಗೊಂಡ ಮೆದಳು

ಮುಂಬೈನಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾನ ಹಾಸ್ಯನಟ ರಾಜು ಶ್ರೀವಾತ್ಸವ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೆಂಟಿಲೇಟರ್ ನಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ರಾಜು ಅವರನ್ನು ಉಳಿಸಿಕೊಳ್ಳುವ ಸರ್ವ ಪ್ರಯುತ್ನಗಳನ್ನು ವೈದ್ಯರು ಮಾಡುತ್ತಿದ್ದಾರೆ. ಕಳೆದ ಆಗಸ್ಟ್ 10ರಂದು ಜಿಮ್ ಮಾಡುತ್ತಿದ್ದ ವೇಳೆ ರಾಜು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಾಜು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು […]Read More

ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರೂಪ್ ಭಂಡಾರಿ: ನೆಚ್ಚಿನ ನಟನಿಗೆ ಶುಭಾಶಗಳ ಸುರಿಮಳೆ

ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ನಿರೂಪ್ ಭಂಡಾರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 38ನೇ ವರ್ಷಕ್ಕೆ ಕಾಲಿಟ್ಟಿರೋ ನಿರೂಪ್ ಭಂಡಾರಿಗೆ ಅಭಿಮಾನಿಗಳು ಶುಭಾಷಯ ಕೋರಿದ್ದಾರೆ. ಆಗಸ್ಟ್ 13ರಂದು ಪುತ್ತೂರಿನಲ್ಲಿ ಜನಿಸಿದ ನಿರೂಪ್ ಭಂಡಾರಿ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದವರು. ನಿರೂಪ್ ಭಂಡಾರಿ ತಂದೆ ಸುಧಾಕರ್ ಭಂಡಾರಿ ನಿರ್ದೇಶಕರಾಗಿದ್ದು ಅಣ್ಣ ಅನೂಪ್ ಭಂಡಾರಿ ನಿರ್ದೇಶಕ, ಸಂಗೀತ ನಿರ್ದೇಶಕ ಹಾಗೂ ಸಾಹಿತಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಎಂಜಿನಿಯರಿಂಗ್ ಪದವೀಧರರಾದ ನಿರೂಪ್ […]Read More

ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ, ನಮ್ಮ ಮಕ್ಕಳು ಉತ್ತಮ ರಸ್ತೆಯಲ್ಲಿ ಓಡಾಡಬಾರದಾ:

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ರಸ್ತೆ ಸರಿ ಮಾಡಿದ್ದು ಗೊತ್ತೆ ಇದೆ. ಅತ್ತ ಪ್ರಧಾನಿ ವಾಪಸ್ ತೆರೆಳುತ್ತಿದ್ದಂತೆ ಅದೆಷ್ಟೋ ಕಡೆ ರಸ್ತೆಗಳು ಹಾಳಾಗಿದ್ದವು. ಬಳಿಕ ಬಿಜೆಪಿ ಸರ್ಕಾರ ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿದ್ದು ಇದೀಗ ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ […]Read More

ಬುಲೆಟ್ ಫ್ರೂವ್ ಕಾರು ಖರೀದಿಸಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಿಂದೆ ಸಾಕಷ್ಟು ಸೆಕ್ಯೂರಿಟಿಗಳು ಇರ್ತಾರೆ. ಆದ್ರೂ ಸಲ್ಮಾನ್ ಮಾತ್ರ ನಿತ್ಯ ಜೀವ ಭಯದಲ್ಲೇ ಓಡಾಡುವಂತಾಗಿದೆ. ಇತ್ತೀಚೆಗೆ ಕುಖ್ಯಾತ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯವಾಗಿ ಓಡಾಡುವುದು ಕಷ್ಟವಾಗಿದೆ. ಇದೇ ಕಾರಣಕ್ಕೆ ಸಲ್ಮಾನ್ ಬುಲೆಟ್ ಫ್ರೂವ್ ಕಾರು ಖರೀದಿ ಮಾಡಿದ್ದಾರೆ. ಜೀವ ಬೆದರಿಕೆ ಕರೆಗಳು ಬರುತ್ತಿರೋ ಹಿನ್ನೆಲೆಯಲ್ಲಿ ಸಲ್ಮಾನ್ ಇತ್ತೀಚೆಗೆ ಮುಂಬೈ ಪೊಲೀಸ್ ಕಮಿಷನರ್ ರನ್ನ ಭೇಟಿ ಮಾಡಿ ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ […]Read More

ಕೊಲೆ ಯತ್ನ ಆರೋಪ: ಮಲಯಾಳಂ ನಟನ ಬಂಧನ

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಾಟಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ ನಿವಾಸಿ ಅಲೆಕ್ಸ್ ಎಂಬುವವರ ಮೇಲೆ ವಿನೀತ್ ಥಾಟಿಲ್ ಜುಲೈ 24ರಂದು ಹಲ್ಲೆ ನಡೆಸಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಅಲೆಕ್ಸ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಅಲೆಕ್ಸ್ ನಟ ವಿನೀತ್ ಥಾಟಿಲ್ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಅಲೆಕ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ವಿನೀತ್ ರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ವಿನೀತ್ ಥಾಟಿಲ್ ಅಲೆಕ್ಸ್ ರಿಂದ […]Read More

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ನಟ ಯಲಹಂಕ ಬಾಲಾಜಿ ಇಂದು ನಿಧನರಾಗಿದ್ದಾರೆ. ಟಿ.ಎನ್.ಸೀತಾರಾಮ್ ನಿರ್ದೇಶನದ ಸಾಕಷ್ಟು ಧಾರವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು. ಬಾಲಾಜಿ ಅವರ ನಿಧನದ ಕುರಿತು ಟಿ.ಎನ್.ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಫೇಸ್ ಬುಕ್ ನಲ್ಲಿ […]Read More

ಚೆನ್ನೈನ ಫ್ಲಾಟ್ ನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ ಪ್ರತಾಪ್ ಪೋತೆನ್

ಬಹುಭಾಷಾ ನಟ, ನಿರ್ದೇಶಕ, ಬರಹಗಾರ ಪ್ರತಾಪ್ ಪೋತೆನ್ ಅವರ ದೇಹ ಚೆನ್ನೈನ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ. 69 ವರ್ಷ ವಯಸ್ಸಿನ ಪ್ರತಾಪ್ ಚೆನ್ನೈನ ಕಿಲ್ ಪೌಕ್ ನ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ಅವರ ದೇಹ ಶವವಾಗಿ ಪತ್ತೆಯಾಗಿದೆ. ಮಲಯಾಳಂ ಸಿನಿಮಾ ರಂಗದ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದ ಪ್ರತಾಪ್ ಪೋತೆನ್ ಬಳಿಕ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿದ್ದರು. ಕಿಲ್ ಪೌಕ್ ಅಪಾರ್ಟ್ ಮೆಂಟ್ ನಲ್ಲಿ […]Read More

Phone icon
Call Now
Reach us!
WhatsApp icon
Chat Now