• February 10, 2026

Tags : angry

ಲಹರಿ ವೇಲು ವಿರುದ್ಧ ಕಿಡಿ ಕಾರಿದ ನಟಿ ರಮ್ಯಾ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಇಲ್ಲದೆ ಕೆಜಿಎಫ್ 2 ಹಿಂದಿ ಚಿತ್ರದ ಸುಲ್ತಾನ ಹಾಡನ್ನು ಬಳಸಿದೆ ಎಂದು ಎಂಆರ್ ಟಿ ಮ್ಯೂಸಿಕ್ ಆರೋಪಿಸಿದೆ. ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ. ಎಂ ಆರ್ ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಹಾಡುಗಳು ಹಕ್ಕುಸ್ವಾಮ್ಯ ಹೊಂದಿದೆ. ಆದರೆ ಎಂ ಆರ್ ಟಿ ಮ್ಯೂಸಿಕ್ ನಿಂದ ಯಾವುದೇ […]Read More

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ನೋ ಎಂಟ್ರಿ: ಕೋಪಗೊಂಡು ವಾಪಸ್

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್  ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]Read More

ನನ್ನನ್ನು ‘ಪ್ಯಾಕೇಜ್ ಸ್ಟಾರ್’ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ: ನಟ ಪವನ್ ಕಲ್ಯಾಣ್

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]Read More

ಅಪ್ಪು ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಕೊನೆಗೆ ಕೈ ಮುಗಿದು ಕ್ಷಮೆ ಯಾಚಿಸಿದ ಕಿಡಿಗೇಡಿ

ಪವರ್​​ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು  ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]Read More

ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಪಬ್ಲಿಕ್ ನಲ್ಲೇ ಪಾಪರಾಜಿಗಳ ಮೇಲೆ ಗರಂ ಆದ ಉರ್ಫಿ

ಬಿಗ್ ಬಾಸ್ ಒಟಿಟಿ ಖ್ಯಾತಿಯ, ನಟಿ ಊರ್ಫಿ ಜಾವೇದ್ ಕಾಣಿಸಿಕೊಂಡರೆ ಸಾಕು ಫೋಟೋ ತೆಗೆಯಲು ಪಾಪಾ ರಾಜಿಗಳು ಮುಗಿ ಬೀಳುತ್ತಾರೆ.ಚಿತ್ರ ವಿಚಿತ್ರ ಬಟ್ಟೆ ಧರಿಸಿ ಬರುವ ಊರ್ಫಿ ಸಾಕಷ್ಟು ಮಂದಿಯ ಆಕ್ರೋಶಕ್ಕೂ ಕಾರಣವಾಗಿದ್ದಾರೆ.ಆದ್ರೆ ಇದ್ಯಾವದಕ್ಕೂ ತಲೆ ಕೆಡಿಸಿಕೊಳ್ಳದ ಈಕೆ ತರಹೇವಾರಿ ಡ್ರಸ್ ಧರಿಸಿ ಬಂದು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ. ಊರ್ಫಿ ಅವತಾರಗಳನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆ ಹಿಡಿಯುವ ಅದೇ ಪಾಪರಾಜಿಗಳ ವಿರುದ್ಧ ಊರ್ಫಿ ಗರಂ ಆಗಿದ್ದಾರೆ. ಯಾವಾಗಲು ಪಾಪಾರಾಜಿಗಳು ಕಂಡರು ನಗು ನಗುತ್ತಲೆ ಮಾತನಾಡಿ ಕ್ಯಾಮೆರಾಗೆ […]Read More

ಬೆಂಗಳೂರಿನ ಮಳೆ ಅವಾಂತರಕ್ಕೆ ಸಿಡಿದೆದ್ದ ನಟಿ ರಮ್ಯಾ

ಮಳೆ ಶುರುವಾಯ್ತು ಎಂದರೆ ಬೆಂಗಳೂರಿನ ಮಂದಿ ಬೆಚ್ಚಿ ಬೀಳುತ್ತಾರೆ. ರಸ್ತೆಗಳು ನದಿಗಳಾಗುತ್ತವೆ, ಮನೆಗಳು ಕೆರೆಗಳಾಗುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಈ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಸಣ್ಣದೊಂದು ಜಾಗ ಸಿಕ್ಕಿದ್ರೆ ಸಾಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ಸಾಕಷ್ಟು ಕಡೆಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿ ನಿಂತಿವೆ. ಇಂಥಹ ಅಕ್ರಮ ಕಟ್ಟಡಗಳಿಂದಲೇ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿದೆ ಎಂಬ […]Read More

ದರ್ಶನ್ 56ನೇ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ನಾಯಕಿ: ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕರನ್ನು ತರಾಟೆಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ದರ್ಶನ್ ಸಿನಿಮಾಗಳು ಅಂದ್ರೆ ಸಾಕಷ್ಟು ನಿರೀಕ್ಷೆ ಇರುತ್ತೆ. ಜೊತೆಗೆ ದರ್ಶನ್ ಗೆ ಜೋಡಿಯಾಗಿ ಯಾರು ನಟಿಸ್ತಾರೆ ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಆದರೆ ಇದೀಗ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಆಯ್ಕೆಯಾಗಿರೋ ನಟಿಯ ಕುರಿತು ದಾಸನ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕ್ರಾಂತಿ ಸಿನಿಮಾದ ಬಳಿಕ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಸಾಕಷ್ಟು ಅದ್ದೂರಿಯಾಗಿ ಸಿನಿಮಾ ತೆರೆಗೆ […]Read More

ಸರ್ಕಾರಿ ಶಾಲೆಯಲ್ಲೇ ವಿಕ್ರಾಂತ್ ರೋಣ ಪೈರಸಿ: ಕ್ಷಮೆ ಯಾಚಿಸುವಂತೆ ಸುದೀಪ್ ಅಭಿಮಾನಿಗಳ ಪಟ್ಟು

 ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನವಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದ್ದು ಚಿತ್ರಕ್ಕೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 100ಕೋಟಿ ಕ್ಲಬ್ ಸನಿಹದಲ್ಲಿರೋ ವಿಕ್ರಾಂತ್ ರೋಣನಿಗೆ ಪೈರಸಿ ಕಾಟ ಶುರುವಾಗಿದ್ದು ಸಿನಿಮಾವನ್ನು ಸರ್ಕಾರಿ ಶಾಲೆಯಲ್ಲಿ ತೋರಿಸಲಾಗಿದೆ. ಮುಳಬಾಗಿಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಕ್ರಾಂತ್ ರೋಣ ಪೈರಸಿ ಕಾಪಿಯನ್ನು ತೋರಿಸಲಾಗಿದೆ. ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಶಾಲಾ ಸಿಬ್ಬಂದಿಯೇ ಪೈರಸಿ ಸಿನಿಮಾ […]Read More

ನನ್ನ ಪರ್ಸನಲ್ ಲೈಫ್ ಬಗ್ಗೆ ಮಾತನಾಡಲು ಯಾರಿಗೂ ಹಕ್ಕಿಲ್ಲ

ನಟಿ ಆಲಿಯಾ ಭಟ್ ಸಿನಿಮಾದ ಜೊತೆಗೆ ರಿಯಲ್ ಲೈಫ್ ನಲ್ಲೂ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ಕೈ ಹಿಡಿದ ಆಲಿಯಾ ಭಟ್ ತಾವು ತಾಯಿಯಾಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಇದೀಗ ಇದೇ ವಿಷಯದ ಕುರಿತಾಗಿ ಆಲಿಯಾ ಭಟ್ ಟ್ರೋಲಿಗರ ವಿರುದ್ಧ ಗರಂ ಆಗಿದ್ದಾರೆ. ಆಲಿಯಾ ಭಟ್ ತಾಯಿಯಾಗುತ್ತಿರುವ ವಿಷಯ ತಿಳಿಸ ಅಭಿಮಾನಿಗಳು ಸಕತ್ ಖುಷಿಯಾಗಿದ್ರು. ಕೆಲವರು ಈ ಜೋಡಿಗೆ ಶುಭ ಹಾರೈಸಿದ್ರೆ, ಮತ್ತೆ ಕೆಲವರು ಟ್ರೋಲ್ ಮಾಡಿದ್ರು. ಆಲಿಯಾ ನಿಜಕ್ಕೂ ಗರ್ಭಿಣಿಯಾ? ಎಂದು ಪ್ರಶ್ನಿಸಿದ್ರು. ಇತ್ತೀಚೆಗೆ ಆಲಿಯಾ […]Read More

ನಾಗಚೈತನ್ಯ ಮೇಲೆ ಸಮಂತಾಗೆ ಕೊಲ್ಲುವಷ್ಟು ಕೋಪವಿದೆಯಾ?

ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡು ಸಾಕಷ್ಟು ತಿಂಗಳುಗಳೇ ಕಳೆದು ಹೋಗಿದೆ. ಆದರೆ ಇಂದಿಗೂ ಈ ಜೋಡಿ ಬೇರೆಯಾಗೋಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಇದೀಗ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಳಿಕ ನಾಗಚೈತನ್ಯ ಮೇಲೆ ಯಾವ ರೀತಿ ಭಾವನೆ ಇದೆ ಎಂದು ಹೇಳಿದ್ದಾರೆ. ಸಾಕಷ್ಟು ವರ್ಷಗಳ ಪ್ರೀತಿಸಿದ್ದ ಸಮಂತಾ ಹಾಗೂ ನಾಗಚೈತನ್ಯ ಗುರುಹಿರಿಯರ ಸಮ್ಮುಖದಲ್ಲಿ ಹಿಂದೂ ಹಾಗೂ ಕ್ರಿಶ್ಚಿಯನ್ […]Read More

Phone icon
Call Now
Reach us!
WhatsApp icon
Chat Now