ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿ ಟೀಂನಿಂದ ಹೊಸ ಹೊಸ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗ್ಲೆ ಅನಿರುದ್ಧ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ಹೊಸ ನಟನ ಹುಡುಕಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಧಾರಾವಾಹಿ ತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆನಟ ಹರೀಶ್ ರಾಜ್ ಬರುವುದು ಪಕ್ಕ ಎನ್ನಲಾಗುತ್ತಿದೆ. ಇದೀಗ ಚಿತ್ರತಂಡದಿಂದ ಹೊಸಸುದ್ದಿಯೊಂದು ಕೇಳಿ ಬಂದಿದ್ದು ಎಲ್ಲಾವೂ ಉಲ್ಟಾ ಹೊಡೆಯುವಂತೆ ಕಾಣುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಆರ್ಯವರ್ಧನ್ ಜಾಗಕ್ಕೆ […]Read More
