• March 14, 2026

Tags : anirudh jatkar

ಬಿಗ್ ಬಾಸ್ ನಿಂದ ಆಫರ್ ಬಂದಿಲ್ಲ, ಬಂದರೂ ಹೋಗುವುದಿಲ್ಲ: ನಟ ಅನಿರುದ್ಧ್ ಸ್ಪಷ್ಟನೆ

ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿರೋ ನಟ ಅನಿರುದ್ಧ್ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಸೀಸನ್ ಶುರುವಾಗಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ನಟ ಅನಿರುದ್ಧ್ ಬಿಗ್ ಬಾಸ್ ಗೆ ಹೋಗ್ತಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಅನಿರುದ್ಧ್ ಅವರಿಗೆ ಆಫರ್ ಮಾಡಲಾಗಿದೆ. […]Read More

‘ಜೊತೆ ಜೊತೆಯಲಿ’ ಧಾರವಾಹಿ ಗಲಾಟೆ ಬಳಿಕ ಬಿಗ್ ಬಾಸ್ ಮನೆಗೆ ನಟ ಅನಿರುದ್ಧ್

ಬಿಗ್ ಬಾಸ್ ಕನ್ನಡ ಓಟಿಟಿಗೆ ಈ ವಾರ ತೆರೆ ಬೀಳಲಿದೆ. ಹೀಗಾಗಿ ಬಿಗ್ ಬಾಸ್ ಸೀಸನ್ 9ರ ಪ್ರಮೋಗಳನ್ನು ವಾಹಿನಿಗಳು ಪ್ರಸಾರ ಮಾಡುತ್ತಿವೆ. ಈ ಮಧ್ಯೆ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದೆ. ಸದ್ಯ ನಟ ಅನಿರುದ್ಧ್ ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಜೊತೆ ಜೊತೆಯಲಿ ಧಾರಾವಾಹಿ ತಂಡದಿಂದ ಹೊರ ಬಂದಿರುವ ಅರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಮುಂದಿನ ನಡೆ ಏನು? ಸಿನಿಮಾದಲ್ಲಿ ನಟಿಸುತ್ತಾರಾ? ಅಥವಾ ಧಾರಾವಾಹಿಯಲ್ಲಿ ಬಣ್ಣ […]Read More

ಜೊತೆ ಜೊತೆಯಲಿ ಧಾರಾವಾಹಿ ನಟ ಆರ್ಯವರ್ಧನ್ ಚಾಲಾಯಿಸುತ್ತಿದ್ದ ಕಾರು ಭೀಕರ ಅಪಘಾತ: ಮುಗಿದೇ

ಕಳೆದ ಕೆಲ ದಿನಗಳಿಂದ ಜೊತೆ ಜೊತೆಯಲಿ ಧಾರಾವಾಹಿ ಸೆಟ್ ನಲ್ಲಿ ನಡೆಯುತ್ತಿದ್ದ ಗದ್ದಲಕ್ಕೆ ಕೊನೆಗೂ ನಿರ್ದೇಶಕರು ಅಂತ್ಯ ಹಾಡಿದ್ದಾರೆ. ನಟ ಅನಿರುದ್ಧ್ ಹಾಗೂ ನಿರ್ದೇಶಕರ ನಡುವೆ ಮನಸ್ತಾಪ ಉಂಟಾಗಿದ್ದು ಈ ಕಾರಣಕ್ಕೆ ನಟ ಅನಿರುದ್ಧ್ ರನ್ನು ಧಾರಾವಾಹಿಯಿಂದ ಕೈ ಬಿಡಲಾಗಿದೆ. ಸದ್ಯ ಜೊತೆ ಜೊತೆಯಲಿ ಧಾರಾವಾಹಿ  ಪ್ರೊಮೋ ಒಂದನ್ನ ಬಿಡುಗಡೆ ಮಾಡಿದ್ದು ಅದರಲ್ಲಿ ಅನಿರುದ್ಧ್ ಪಾತ್ರವನ್ನು ಮುಗಿಸಿದ್ದಾರೆ. ಅನಿರುದ್ಧ್ ಪಾತ್ರಕ್ಕೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಆದರೆ ಯಾವುದೂ ಫೈನಲ್ ಆಗಿರಲಿಲ್ಲ. ಸದ್ಯ ಧಾರಾವಾಹಿ ತಂಡ […]Read More

ಆರ್ಯವರ್ಧನ್ ಪಾತ್ರದಲ್ಲಿ ಅನೂಪ್ ಭಂಡಾರಿ: ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸೋ ಬಗ್ಗೆ ವಿಕ್ರಾಂತ್

ಜೀ ಕನ್ನ ಡದಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಈಗಾಗ್ಲೆ ಜಗಜ್ಜಾಹಿರಾಗಿದೆ. ಧಾರಾವಾಹಿ ತಂಡ ಹಾಗೂ ಅನಿರುದ್ಧ್ ನಡುವಿನ ಮನಸ್ತಾಪದಿಂದ ಸದ್ಯ ಅನಿರುದ್ಧ್ ರನ್ನು ಕೈ ಬಿಡಲಾಗಿದೆ. ಈ ಮಧ್ಯೆ ಅನಿರುದ್ಧ್ ಮತ್ತೆ ಕರೆದರೆ ಸೀರಿಯಲ್ ನಲ್ಲಿ ನಟಿಸೋದಾಗಿ ಹೇಳಿದ್ದರು ಚಿತ್ರತಂಡ ಹೊಸ ನಟನ ಹುಡುಕಾಟದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಖ್ಯಾತ ನಿರ್ದೇಶಕ ಅನೂಪ್ ಭಂಡಾರಿಗೂ ಆಫರ್ ಹೋಗಿದ್ದು ಈ ಬಗ್ಗೆ ಸ್ವತಃ ಅನೂಪ್ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ […]Read More

‘ಜೊತೆ ಜೊತೆಯಲಿ’ ಧಾರವಾಹಿ ತಂಡದಲ್ಲಿ ಮನಸ್ತಾಪ: ಸೀರಿಯಲ್ ನಿಂದ ಹೊರ ಹೋಗ್ತಾರಾ ಅನಿರುದ್ಧ್?

ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲೊಂದು ಝಿ ಕನ್ನಡದಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ. ಧಾರವಾಹಿಯಲ್ಲಿ ನಟ ಅನಿರುದ್ಧ್ ಆರ್ಯವರ್ಧನ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ವೀಕ್ಷಕರಿಂದ ಈ ಧಾರವಾಹಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಆದ್ರೆ ಇದೀಗ ಧಾರವಾಹಿ ತಂಡದಲ್ಲಿ ಕಿರಿಕ್ ಶುರುವಾಗಿದ್ದು ನಟ ಅನಿರುದ್ಧ್ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದೆ ಎನ್ನಲಾಗುತ್ತಿದೆ. ಈ ಹಿಂದೆ ಧಾರವಾಹಿಯ ನಟಿ ಮೇಘಾ ಶೆಟ್ಟಿ ತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಅವರು ಧಾರವಾಹಿಯಿಂದ ಹೊರ ನಡೆಯಲಿದ್ದು ಆ ಜಾಗಕ್ಕೆ ಮತ್ತೊಬ್ಬ ನಟಿ ಎಂಟ್ರಿಕೊಡ್ತಾರೆ […]Read More

Phone icon
Call Now
Reach us!
WhatsApp icon
Chat Now