• January 1, 2026

Tags : anurag thakur

ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ನಿರ್ಮಾಪಕ ವಿಜಯ್ ಕಿರಗಂದೂರು

ಕೆಜಿಎಫ್ ಸಿನಿಮಾದ ಮೂಲಕ ದೇಶ, ವಿದೇಶದಲ್ಲೂ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಮಾಲಿಕ ವಿಜಯ್ ಕಿರಗಂದೂರು ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಕಾಂತಾರ ತುಳು ನಾಡಿನ ಭೂತ ಕೋಲದ ಕುರಿತಾದ ಸಿನಿಮಾವಾಗಿದೆ. ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಿರ್ಮಾಪಕ ವಿಜಯ್ ಕಿರಗಂದೂರು ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ. ಅನುರಾಗ್ ಠಾಕೂರ್ ಭೇಟಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯ್ ಕಿರಗಂದೂರು ಅದೊಂದು […]Read More

Phone icon
Call Now
Reach us!
WhatsApp icon
Chat Now