• June 4, 2026

Tags : anuragh kashyap

‘ದೋಬಾರ’ ಸಿನಿಮಾ ಆಸ್ಕರ್ ಗೆ ಕಳುಹಿಸಿ: ಅನುರಾಗ್ ಕಶ್ಯಪ್ ಗೆ ತಿರುಗೇಟು ನೀಡಿದ

ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ, ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಘಳಿಸಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಆಸ್ಕರ್ ರೇಸ್ ಗೆ ಕಳುಹಿಸುವ ಕುರಿತ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಅನುರಾಗ್ ಕಶ್ಯಪ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಅನುರಾಗ್ ಕಶ್ಯಪ್ ನಿರ್ದೇಶನದ, ತಾಪ್ಸಿ ಪನ್ನು ನಟನೆಯ ದೋಬಾರ […]Read More

ತಾಪ್ಸಿ ಸ್ತನದ ಬಗ್ಗೆ ಮಾತನಾಡಿ ನೆಟ್ಟಿಗೆರ ಕೆಂಗಣ್ಣಿಗೆ ಗುರಿಯಾದ ಅನುರಾಗ್ ಕಶ್ಯಪ್

ವಿವಾದಾತ್ಮಕ ಹೇಳಿಕೆ ನೀಡೋದ್ರಲ್ಲಿ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸದಾ ಮುಂದೆ. ನಿತ್ಯ ಒಂದಲ್ಲ ಒಂದು ಹೇಳಿಕೆ ನೀಡಿ ಟ್ರೋಲ್ ಆಗೋದು ಅನುರಾಗ್ ಕಶ್ಯಪ್ ಗೆ ಹೊಸದೇನು ಅಲ್ಲ. ಇದೀಗ ತಾಪ್ಸಿ ಪನ್ನು ನಟನೆಯ ದೋಬಾರಾ ಸಿನಿಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ದೋಬಾರಾ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಫುಲ್ ಬ್ಯುಸಿಯಾಗಿದ್ದಾರೆ. ಹಲವಾರು ಊರುಗಳನ್ನು ತಿರುಗಿ ಜನರಿಗೆ ಸಿನಿಮಾ ತಲುಪಿಸಲು ಅನುರಾಗ್ ಹಾಗೂ ತಾಪ್ಸಿ […]Read More

Phone icon
Call Now
Reach us!
WhatsApp icon
Chat Now