• March 14, 2026

Tags : apology

ಕಾಂತಾರ ನೋಡಿ ಪಂಜುರ್ಲಿ ರೀಲ್ಸ್ ಮಾಡಿದ್ದ ಯುವತಿ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ತಪ್ಪು

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬರುವ ದೈವದ ರೂಪ ಹಾಗೂ ಹಾಡುಗಳು ಜನರಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ ದೈವದ ವೇಷ ಹಾಕಿ ರೀಲ್ಸ್ ಮಾಡುವುದು, ಚಿತ್ರದಲ್ಲಿ ಬರುವ ಓ ಎಂಬ ಶಬ್ದವನ್ನು ಕೂಗುವುದು ಮಾಡುತ್ತಿದ್ದರು. ಹೀಗೆ ಮಾಡುವುದು ದೇವರಿಗೆ ಅವಮಾನ ಮಾಡಿದಂತೆ, ಇದನ್ನೆಲ್ಲಾ ಮಾಡದಂತೆ ರಿಷಬ್ ಶೆಟ್ಟಿ ಮನವಿ ಮಾಡಿದ್ದರು. ಆದರೂ ಬೆಂಗಳೂರಿನ ಮೇಕಪ್ ಆರ್ಟೀಸ್ಟ್ ಶ್ವೇತಾ ರೆಡ್ಡಿ ದೈವದ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. […]Read More

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ

ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]Read More

ಅಂದು ತಾವಾಡಿದ ಮಾತಿಗೆ ಇಂದು ಕ್ಷಮೆ ಯಾಚಿಸಿದ ಅಮೀರ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆಗಸ್ಟ್ 11ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾವನ್ನು ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನೆ ಶುರುವಾಗಿದೆ. ಈ ಸಿನಿಮಾ ಬಿಡುಗಡೆಗೆ ಒಂದು ದಿನ ಭಾಕಿ ಇರುವಾಗ ಅಂದು ತಾವಾಡಿದ ಮಾತಿಗೆ ಅಮೀರ್ ಖಾನ್ ಕ್ಷಮೆ ಯಾಚಿಸಿದ್ದಾರೆ. ಅಂದು  ಅಮೀರ್ ಖಾನ್ ಆಡಿದ ಮಾತಿನಿಂದ ಅವರ ಸಿನಿಮಾಗಳನ್ನು ಬಾಯ್ ಕಾಟ್ ಮಾಡುವಂತೆ ಅಭಿಯಾನ ಶುರುವಾಗಿದೆ. ಅಂದು ಅಮೀರ್ ಈ ದೇಶದಲ್ಲಿ […]Read More

Phone icon
Call Now
Reach us!
WhatsApp icon
Chat Now