• March 14, 2026

Tags : arrest

 ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಬಂಧನ

ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಅವರ ಪತಿ ಅಮ್ಜಾದ್ ಖಾನ್ ರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅಮ್ಜಾದ್ ಖಾನ್ ತನಗೆ ಸುಳ್ಳು ಹೇಳಿ ಮೋಸ ಮಾಡಿ ಮದುವೆ ಆಗಿದ್ದಾನೆ. ಅಲ್ಲದೆ ತಾನು ಗರ್ಭೀಣಿ ಎಂಬುದನ್ನು ಲೆಕ್ಕಿಸದೆ ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ದಿವ್ಯಾ ಶ್ರೀಧರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇದೀಗ ಅಮ್ಜಾದ್ ಖಾನ್ ರನ್ನು ಬಂಧಿಸಲಾಗಿದೆ. ಸ್ಯಾಂಡಲ್ […]Read More

ಲೈಂಗಿಕ ದೌರ್ಜನ್ಯ ಆರೋಪ: ನಟ ಕಮಲ್ ಆರ್ ಖಾನ್ ಬಂಧನ

ಕಳೆದ ಕೆಲ ದಿನಗಳ ಹಿಂದಷ್ಟೇ ಅವಹೇಳನಕಾರಿ ಟ್ವೀಟ್ ಮಾಡಿದ್ದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಹಾಗೂ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ ಎಸಗಿರುವ ಕಾರಣಕ್ಕೆ ಮತ್ತೆ ಪೊಲೀಸರು ಬಂಧಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 2017ರಲ್ಲಿ ಕಮಲ್ ಆರ್ ಖಾನ್ ತಾವು ನಿರ್ಮಾಣ ಮಾಡುವ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಟಿಯೊಬ್ಬರಿಗೆ ನಂಬಿಸಿ ಮೋಸ ಮಾಡಿದ್ದಾರೆ ಎಂದು ನಟಿ ದೂರು ನೀಡಿದ್ದಾರೆ. ಈ […]Read More

ನಟ ಕಮಾಲ್ ಆರ್ ಖಾನ್ ಗೆ ಎದೆನೋವು: ಬಂಧನದ ಬಳಿಕ ಹೆಚ್ಚಿತು ಮತ್ತಷ್ಟು

ಒಂದಲ್ಲ ಒಂದು ವಿವಾದಗಳಿಂದಲೇ ಬಿಟೌನ್ ನಲ್ಲಿ ಕುಖ್ಯಾತಿ ಘಳಿಸಿರುವ ನಟ ಕಂ ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಸದ್ಯ ಪೊಲೀಸರ ಬಂಧನದಲ್ಲಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಮುಂಬೈ ಪೊಲೀಸರು ಕಮಾಲ್ ಖಾನ್ ರನ್ನು ಬಂಧಿಸಿದ್ದಾರೆ. ದುಬೈಗೆ ತೆರಳಿದ್ದ ಕಮಾಲ್ ಖಾನ್ ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಮಧ್ಯೆ  […]Read More

ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಮಾಜಿ ಪ್ರೇಮಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ

ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್ ಅವರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವತಃ ನಟಿ ಅಮಲಾ ಪೌಲ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ಖಾಸಗಿ ವಿಡಿಯೋವನ್ನು ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಅಮಲಾ ದೂರು ನೀಡಿದ್ದರು. ಈ ದೂರನ್ನು ಆಧರಿಸಿದ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ […]Read More

17ರ ಬಾಲಕಿ ಮೇಲೆ ಆರು ಮಂದಿನಿಂದ ಅತ್ಯಾಚಾರ: ಆರೋಪಿಗಳ ಬಂಧನ

ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಓರ್ವ ಅಪ್ರಾಪ್ತ ಬಾಲಕ ಹಾಗೂ ಐವರು ಪುರುಷರು ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನು ಆರೋಪಿಯೊರ್ವ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಅಲ್ಲಿ ಆರೋಪಿಯ ಜೊತೆಗೆ ಉಳಿದ ಐವರು ಸೇರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಕುರಿತು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರು ಮಂದಿ ಆರೋಪಿಯನ್ನು […]Read More

ಹನಿಟ್ರ್ಯಾಪ್ ಆರೋಪ: ಸಿನಿಮಾ ರಿಲೀಸ್ ಗೂ ಮುನ್ನವೇ ಸ್ಯಾಂಡಲ್ ವುಡ್ ನಟನ ಬಂಧನ

ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಮ್ ಮಾಡಿದ ಆರೋಪದ ಮೇಲೆ ಕನ್ನಡದ ಯುವ ನಟ ಯುವ ಅಲಿಯಾಸ್ ಯುವರಾಜ್ ಎಂಬುವವನನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದ ನಟ ಇದೀಗ ಹನಿಟ್ರ್ಯಾಮ್ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿದ್ದು ಸಿನಿಮಾ ರಿಲೀಸ್ ಗೂ ಮುನ್ನವೇ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ನಟ ಯುವರಾಜ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿರೋ ಉದ್ಯಮಿಯೊಂದಿಗೆ ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. […]Read More

‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ: ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]Read More

ಕೊಲೆ ಯತ್ನ ಆರೋಪ: ಮಲಯಾಳಂ ನಟನ ಬಂಧನ

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಾಟಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ ನಿವಾಸಿ ಅಲೆಕ್ಸ್ ಎಂಬುವವರ ಮೇಲೆ ವಿನೀತ್ ಥಾಟಿಲ್ ಜುಲೈ 24ರಂದು ಹಲ್ಲೆ ನಡೆಸಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಅಲೆಕ್ಸ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಅಲೆಕ್ಸ್ ನಟ ವಿನೀತ್ ಥಾಟಿಲ್ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಅಲೆಕ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ವಿನೀತ್ ರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ವಿನೀತ್ ಥಾಟಿಲ್ ಅಲೆಕ್ಸ್ ರಿಂದ […]Read More

ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಬಂಧನ

ಕೇಂದ್ರ ಸಚಿವ ಅಮಿತ್ ಶಾ ಹಾಗೂ ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಎಡಿಟ್ ಮಾಡಲಾದ ಫೋಟೋ ಹಂಚಿಕೊಂಡ ಆರೋಪದ ಮೇಲೆ ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಅವರನ್ನು ಅಹಮ್ಮದಾಬಾದ್ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ. ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ವೇಳೆ ಪೂಜಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ […]Read More

Phone icon
Call Now
Reach us!
WhatsApp icon
Chat Now