ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಝೀ ಕನ್ನಡದ ಖ್ಯಾತ ಧಾರವಾಹಿ ಜೊತೆ ಜೊತೆಯಲ್ಲಿ ತಂಡದಿಂದ ನಟ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದು ಇಂದು ಅನಿರುದ್ಧ್ ಇಲ್ಲದೆ ಚಿತ್ರೀಕರಣ ಮಾಡಲಾಗಿದೆ. ಅಲ್ಲದೆ ಅನಿರುದ್ಧ್ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹೊಸ ಕಲಾವಿದರನ್ನು ಧಾರವಾಹಿ ತಂಡ ಹುಡುಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜೊತೆ ಜೊತೆಯಲಿ ಧಾರವಾಹಿಯ ನಿರ್ದೇಶಕ ಹಾಗೂ ನಿರ್ಮಾಪಕ ಆರೂರು ಜಗದೀಶ್, ‘ಜೊತೆ ಜೊತೆಯಲಿ ಧಾರಾವಾಹಿಗೆ ಕಥೆಯೇ ಹೀರೋ ಹಾಗೂ ಹಿರೋಯಿನ್. ಯಾರೇ ಇರಲಿ, ಇರದೇ ಇರಲಿ […]Read More
