• January 1, 2026

Tags : ashwini puneeth rajkumar

ಅಪ್ಪು ನಮ್ಮ ಜೊತೆ ನಮ್ಮ ನೆನಪಿನಲ್ಲಿ ಸದಾ ಜೀವಂತ: ಅಮಿತಾಬ್ ಬಚ್ಚನ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವೇ ಕಳೆದು ಹೋಗಿದೆ. ಆದರೆ ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ನಿತ್ಯವು ಒಂದಲ್ಲ ಒಂದು ಕಾರಣಕ್ಕೆ ಪುನೀತ್ ನೆನಪಾಗುತ್ತಲೆ ಇರುತ್ತಾರೆ. ಇದೀಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪ್ಪು ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಅಪ್ಪು ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ […]Read More

ಅಪ್ಪು ಭಾವಚಿತ್ರ ಸೇರಿದ ಕರ್ನಾಟಕ ರತ್ನ ಪದಕ: ವೈರಲ್ ಆಯ್ತು ಫೋಟೋ

ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ  ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್‌ಕುಮಾರ್ ಅವರ […]Read More

ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್‌ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]Read More

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನಸಿನ ಹಾಗೂ ಕೊನೆಯ ಸಿನಿಮಾ ‘ಗಂಧದ ಗುಡಿ’ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದ್ದೆ ಕಾರ್ಯಕ್ರಮ ಆರಂಭವಾಗಲು ಕೆಲ ಗಂಟೆಗಳು ಮಾತ್ರವೇ ಭಾಕಿ ಇದೆ. ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ‘ಪುನೀತ್ ಪರ್ವ’ಎಂದು ಹೆಸರಿಡಲಾಗಿದ್ದು ನಾಳೆ ಅಂದರೆ ಅ.21ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ […]Read More

‘ಗಂಧದ ಗುಡಿ’ಗಾಗಿ ಇದೇ ಮೊದಲ ಬಾರಿಗೆ ಧ್ವನಿ ನೀಡಿದ ಅಶ್ವಿನಿ ಪುನೀತ್ ರಾಜ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಾ.ರಾಜ್ ಕುಟುಂಬ ಅದಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ […]Read More

ಗಂಧದ ಗುಡಿ ಟ್ರೈಲರ್ ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ […]Read More

ಯುವ ದಸರಾದಲ್ಲಿ ಅಪ್ಪು ಹವಾ: ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ವಿಶ್ವ ವಿಖ್ಯಾತ ಮೈಸೂರು ಯುವ ದಸರಾದ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ಆರಂಭಗೊಂಡಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟನೆ ಮಾಡಿದರು. ಮೊದಲ ದಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೀಸಲಿಟ್ಟಿದ್ದು ಅಪ್ಪು ನಮನ ಹೆಸರಿನಲ್ಲಿ ಜಿಲ್ಲಾಡಳಿತ ಕಾರ್ಯಕ್ರಮ ಆಯೋಜನೆ ಮಾಡಿದೆ. ಯುವ ದಸರಾ ವೇದಿಕೆಯಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಸಂಸದ […]Read More

ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಕ ಭೇಟಿ ನೀಡಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಳೆದ 9 ತಿಂಗಳಿನಿಂದ ಪ್ರತಿ ನಿತ್ಯವೂ ಪುನೀತ್ ಕುಟುಂಬ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸುತ್ತ ಬಂದಿದೆ. ಪುನೀತ್ ಅಗಲಿ 9 ತಿಂಗಳು ಕಳೆದಿರೋ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ […]Read More

‘ಅನ್ ಲಾಕ್ ರಾಘವ’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ  ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, […]Read More

ಅಕ್ಟೋಬರ್ ಅಂತ್ಯಕ್ಕೆ ಬಿಡುಗಡೆ ಆಗಲಿದೆ ಪುನೀತ್ ರಾಜ್ ಕುಮಾರ್ ಡ್ರೀಮ್ ಪ್ರಾಜೆಕ್ಟ್ ಗಂಧದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಸಾಕ್ಷ್ಯಚಿತ್ರ ಅಕ್ಟೋಬರ್28ರಂದು ಬಿಡುಗಡೆ ಆಗಲಿದೆ ಎಂದು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಶ್ವಿನಿ, ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರು ಪ್ರೀತಿಯ ಕಾಣಿಕೆ ಎಂದು ಅಶ್ವಿನಿ ಬರೆದುಕೊಂಡಿದ್ದಾರೆ. ಗಂಧದ ಗುಡಿ ಸಾಕ್ಷ್ಯಚಿತ್ರ ಪುನೀತ್ […]Read More

Phone icon
Call Now
Reach us!
WhatsApp icon
Chat Now