ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಪತಿಯ ಕಿರುಕುಳದಿಂದ ಬೇಸತ್ತು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಧಾರವಾಹಿಯ ಸಹನಟನ ಜೊತೆ ಹಸೆಮಣೆ ಏರಿದ್ದ ದಿವ್ಯಾ ಪತಿಯ ವರ್ತನೆಯಿಂದಾಗಿ ಇದೀಗ ಆಸ್ಪತ್ರೆ ಸೇರುವಂತಾಗಿದೆ. ಕಷ್ಟದ ಕಾಲದಲ್ಲಿ ಕೈ ಹಿಡಿದ ಹೆಂಡಿತಯನ್ನು ಪತಿ ಅಮ್ಜದ್ ಖಾನ್ ಹೀನಾಯವಾಗಿ ನಡೆಸಿಕೊಂಡಿದ್ದಾಗಿ ಆರೋಪ ಕೇಳಿ ಬಂದಿದೆ. 2015ರಲ್ಲಿ ಪ್ರಸಾರವಾದ ತಮಿಳಿನ ಕೆಳದಿ ಕಣ್ಮಣಿ ಧಾರವಾಹಿಯಲ್ಲಿ ದಿವ್ಯಾ ಹಾಗೂ ಅಮ್ಜದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ […]Read More
