• January 1, 2026

Tags : audio release

“ಶ್ರೀಪ್ರಸನ್ನ ವೆಂಕಟದಾಸರು’ ಚಿತ್ರದ ಆಡಿಯೋ ರಿಲೀಸ್

ಕರ್ನಾಟಕದ ದಾಸ ಸಾಹಿತ್ಯ ಪರಂಪರೆಯಲ್ಲಿ ತಮ್ಮ ಕೀರ್ತನೆಗಳ ಮೂಲಕ, ಪ್ರಸಿದ್ಧರಾಗಿರುವ ದಾಸಶ್ರೇಷ್ಠರಲ್ಲಿ ಪ್ರಸನ್ನ ವೆಂಕಟದಾಸರು ಪ್ರಮುಖರು. ರಾಯಚೂರು ಮೂಲದ ಪ್ರಸನ್ನ ವೆಂಕಟದಾಸರ ಜೀವನ ಮತ್ತು ಸಾಧನೆ ಆಧಾರಿತವಾಗಿರುವ ಈ ಚಿತ್ರ, ‘ಶ್ರೀಪ್ರಸನ್ನ ವೆಂಕಟದಾಸರು’ ಎಂಬ ಹೆಸರಿನಲ್ಲಿ  ಬೆಳ್ಳಿತೆರೆಗೆ ಬರುತ್ತಿದೆ. ವಿಜಯ್ ಕೃಷ್ಣ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ‌ಸಮಾರಂಭ ಇತ್ತೀಚಿಗೆ ನಡಯಿತು. ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ್ , ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ […]Read More

ವೈಜನಾಥ್ ಬಿರಾದಾರ್ ನಟನೆಯ 500ನೇ ಸಿನಿಮಾ ’90 ಬಿಡಿ ಮನೀಗ್ ನಡಿ’ ಆಡಿಯೋ

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ […]Read More

Phone icon
Call Now
Reach us!
WhatsApp icon
Chat Now