• March 15, 2026

Tags : award

ಅಪ್ಪು ಭಾವಚಿತ್ರ ಸೇರಿದ ಕರ್ನಾಟಕ ರತ್ನ ಪದಕ: ವೈರಲ್ ಆಯ್ತು ಫೋಟೋ

ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ  ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್‌ಕುಮಾರ್ ಅವರ […]Read More

ದತ್ತಣ್ಣ, ಅವಿನಾಶ್, ಸಿಹಿ ಕಹಿ ಚಂದ್ರು ಸೇರಿ 67 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದವರಿಗೆ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಒಟ್ಟು  67 ಮಂದಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಹಿರಿಯ ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ಅವಿನಾಶ್‌ ಅವರಿಗೂ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗದಲ್ಲಿನ ಸೇವೆಯನ್ನು ಪರಿಗಣಿಸಿ ಅವಿನಾಶ್‌ ಮತ್ತು ದತ್ತಣ್ಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇನ್ನೂ ಕಿರುತೆರೆ ವಿಭಾಗದಲ್ಲಿ ಸಿಹಿ ಕಹಿ ಚಂದ್ರು ಅವರಗೆ ಪ್ರಶಸ್ತಿ ನೀಡಲಾಗುತ್ತಿದೆ. ದತ್ತಣ್ಣ ಎಂಬ ಹೆಸರಿನೊಂದಿಗೆ ಖ್ಯಾತಿ ಪಡೆದಿರುವ ದತ್ತಾತ್ತೇಯ ಅವರು […]Read More

ಅಪ್ಪುಗೆ ಇಂದು ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಅಶ್ವಿನಿ ಕೈಸೇರಲಿದೆ ರಾಜ್ಯದ

ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಇಂದು ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರದಾನ ಮಾಡಲಾಗುವುದು. ಪುನೀತ್ ನಿಧನರಾಗಿ ಒಂದುವರ್ಷ ಕಳೆದಿದೆ. ಅಪ್ಪು ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮರಣೋತ್ತರ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ […]Read More

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್

ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯ ವಿಗ್ಯಾನ್ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಆಶಾ ಪರೇಖ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನೇ ಆಳಿದ ಬಿಟೌನ್ ಕ್ವೀನ್ ಎಂದೇ ಖ್ಯಾತಿ ಘಳಿಸಿದ ಆಶಾ ಪರೇಖ್ ಸಿನಿಮಾ ರಂಗಕ್ಕೆ ನೀಡಿದ ಅತ್ಯದ್ಭುತ ಕೊಡುಗೆಯನ್ನು ಪರಿಗಣಿಸಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಪ್ರಧಾನ […]Read More

ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದೆ ಸೈಮಾ ಅವಾರ್ಡ್: ಪುನೀತ್ ರಾಜ್ ಕುಮಾರ್ ಗೆ

ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022  ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. “SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ […]Read More

ಪ್ರತಿಷ್ಠಿತ “FOG HERO” ಪ್ರಶಸ್ತಿ ಮುಡಿಗೇರಿಸಿಕೊಂಡ ನಟಿ ಮೇಘನಾ ರಾಜ್

ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ […]Read More

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ‘ಯದ್ಭವಂ ತದ್ಭವತಿ’ ಸಿನಿಮಾ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್  ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದಲ್ಲಿ  ಅಮಿತ್ ರಾವ್  ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ  ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ ತಂಡದಲ್ಲಿದ್ದು  ಇತ್ತೀಚೆಗೆ ನಡೆದ  ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ […]Read More

ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಬುಡಕಟ್ಟು ಮಹಿಳೆ

2020ರ 68ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅದರಲ್ಲಿ ‘ಅಯ್ಯಪ್ಪನುಂ ಕೊಶಿಯುಂ’ ಸಿನಿಮಾದ ಗಾಯಕಿ ನಾಂಚಿಯಮ್ಮ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಮೂಲಕ ಪ್ರಶಸ್ತಿ ಗೆದ್ದ ಮೊದಲ ಬುಡಕಟ್ಟು ಮಹಿಳೆ ಎಂದು ಖ್ಯಾತಿಗೆ ಗಾಯಕಿ ನಾಂಚಿಯಮ್ಮ ಪಾತ್ರರಾಗಿದ್ದಾರೆ. ಗಾಯಕಿ ನಾಂಚಿಯಮ್ಮ ಪ್ರಶಸ್ತಿಯನ್ನು ಅಯ್ಯಪ್ಪನುಂ ಕೊಶಿಯು ಸಿನಿಮಾ ನಿರ್ದೇಶಕ ಸಚಿಗೆ ಅರ್ಪಿಸಿತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ನಾಂಚಿಯಮ್ಮ, ನಾನು ಗುಡ್ಡದ ಮೇಲೆ ಆಡು ಹಾಗೂ ಹಸುಗಳನ್ನು ಮೇಯಿಸಿಕೊಂಡಿದ್ದೆ. ನನ್ನ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ. […]Read More

ರಾಷ್ಟ್ರಪ್ರಶಸ್ತಿ ಪಡೆದುಕೊಂಡ ಪವನ್ ಒಡೆಯಾರ್ ನಿರ್ಮಾಣದ ಡೊಳ್ಳು ಸಿನಿಮಾ

 ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ. ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ […]Read More

ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಗೌರವ

2020ನೇ ಸಾಲಿನ 68ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆತಂಡಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಪ್ರಶಸ್ತಿ ದೊರೆತಿದೆ. ಕೃಪಾಕರ ನಿರ್ದೇಶನದ ತಲೆದಂಡ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದಿದ್ದರು. ಇತ್ತೀಚೆಗಷ್ಟೇ ತೆರೆಕಂಡ ತಲೆದಂಡ ಸಿನಿಮಾದ ನಟನೆಗೆ ವಿಜಯ್ ನ್ಯಾಷನಲ್ ಅವಾರ್ಡ್ ಪಡೆದುಕೊಳ್ಳುತ್ತಾರೆ ಎಂದು ಅಭಿಮಾನಿಗಳು ಎಂದುಕೊಂಡಿದ್ದರು. ಅಂತೆಯೇ ಈ ಸಿನಿಮಾಗೆ ವಿಜಯ್ ಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ. ಈ ಹಿಂದೆ […]Read More

Phone icon
Call Now
Reach us!
WhatsApp icon
Chat Now