• June 20, 2026

Tags : ayush sharma

ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್: ‘ಯಥಾ ರಾಜ ತಥಾ ಪ್ರಜಾ’

ಸೌತ್‌ನ ಸ್ಟಾರ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್‌ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್‌ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ […]Read More

Phone icon
Call Now
Reach us!
WhatsApp icon
Chat Now