• January 1, 2026

Tags : basavaraja bommai

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಅವ್ಯವಸ್ಥೆ ಕುರಿತು ವ್ಯಂಗ್ಯವಾಡಿದ ಡಿಕೆಶಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ  ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ […]Read More

ಪುನೀತ್ ಹೆಸರಿನಲ್ಲಿ ದೊಡ್ಟ ಮಟ್ಟದ ಸ್ಯಾಟ್ ಲೈಟ್ ಮಾಡಿದ್ರೆ ರಾಜ್ಯ ಸರ್ಕಾರವೆ ಹಣ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಹೆಸರಿನಲ್ಲಿ ಸಾಕಷ್ಟು ಕಡೆ ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನ ಮಲ್ಲೇಶ್ವರಂನ ಮಾಡೆಲ್ ಸ್ಕೂಲ್ ನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತಯಾರಾಗುತ್ತಿರುವ ಸ್ಯಾಟ್ ಲೈಟ್  ವರ್ಕ್ ಸ್ಟೇಶನ್ ನನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಮಾಡೆಲ್ ಸ್ಕೂಲ್ ಉದ್ಘಾಟಿಸಿ ಮಾತನಾಡಿದ ಸಿಎಂ, ಸಿಎಂ, ‘ಯೋಗ್ಯವಾದ ವ್ಯಕ್ತಿ ಪುನೀತ್. ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ […]Read More

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]Read More

ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಬೊಮ್ಮಾಯಿ

ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ  ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ […]Read More

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಡಾ.ರಾಜ್ ಕುಟುಂಬ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ […]Read More

 ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗಲಿ: ಸಿಎಂಗೆ ನಟ ಝೈದ್ ಖಾನ್ ಮನವಿ

ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ […]Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದು, ಅದರ ಉದ್ಘಾಟನೆಗೆ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ. ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ […]Read More

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಗನ ಮದುವೆಗೆ ಆಹ್ವಾನಿಸಿದ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ರವಿಚಂದ್ರನ್ ಮಗನ ಮದುವೆಗೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ರವಿಚಂದ್ರನ್ ಕುಟುಂಬ ಸಮೇತ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ಆಗಸ್ಟ್ 20 ಹಾಗೂ 21 ರಂದು ಬೆಂಗಳೂರಿನಲ್ಲಿ ಮನೋರಂಜನ್ ಮತ್ತು ಸಂಗೀತಾ ವಿವಾಹ ನಡೆಯಲಿದೆ. ಈಗಾಗ್ಲೆ ಸಿನಿಮಾ ರಂಗದವರು ಹಾಗೂ ರಾಜಕೀಯ ಗಣ್ಯರಿಗೆ ರವಿಚಂದ್ರನ್ ಆಹ್ವಾನ ನೀಡಿದ್ದಾರೆ. […]Read More

ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನಾ ಸಮಾವೇಶ ಮತ್ತೆ ಮುಂದೂಡಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿಕೊಂಡಿತ್ತು. ಆದ್ರೆ ಅದ್ಯಾಕೋ ಸಮಾವೇಶಕ್ಕೆ ಮುಹೂರ್ತ ಕೂಡಿ ಬರುತ್ತಿಲ್ಲ. ಈ ಹಿಂದೆ ಮುಂದೂಡಿಕೆಯಾಗಿದ್ದ ಸಮಾವೇಶ ಇದೀಗ ಮತ್ತೆ ಮುಂದೂಡಲಾಗಿದೆ. ಈ ಮೊದಲು ಜುಲೈ 28ರಂದು ಸಮಾವೇಶ ಮಾಡಲು ದಿನಾಂಕ ನಿಗದಿಯಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡಲಾಗಿತ್ತು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಆಗಸ್ಟ್ 28ರಂದು […]Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಡಾ. ರಾಜ್ ಕುಮಾರ್ ಕುಟುಂಬಸ್ಥರು

ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. ಕಂಠೀರವ ಸ್ಟುಡಿಯೋ ಜಾಗದಲ್ಲಿ ರಾಜ್ ಕುಮಾರ್ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿವೆ. ಅಲ್ಲದೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ಟ್ರಸ್ಟ್ ಕೂಡ ಅಲ್ಲೇ ಇದೆ. […]Read More

Phone icon
Call Now
Reach us!
WhatsApp icon
Chat Now