• January 2, 2026

Tags : basavaraja bommai

ಕನ್ನಡ ರಾಜೋತ್ಸವದಂದು ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ಪ್ರಶಸ್ತಿ ಪ್ರದಾನ

  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]Read More

ಮೃತ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]Read More

ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಶೀಘ್ರವೇ

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ […]Read More

ಮಹಾಲಕ್ಷ್ಮಿ ಲೇಔಟ್ ವಾರ್ಡ್ ಗೆ ಪುನೀತ್ ಹೆಸರಟ್ಟಿರೋದು ಖುಷಿ ತಂದಿದೆ: ಬೊಮ್ಮಾಯಿ

ಮಹಾಲಕ್ಷ್ಮಿ ಲೇಔಟ್‍ನ 55ನೇ ವಾರ್ಡ್‍ಗೆ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಶಂಕರಮಠ ವಾರ್ಡ್‍ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬೊಮ್ಮಾಯಿ, ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರನ್ನು  ಇಟ್ಟಿರೋದು ಸಾಕಷ್ಟು ಖುಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದಿರು. ಪಾಲಿಕೆಯ ಯಾವುದಾದರೂ ಒಂದು ವಾರ್ಡ್​ಗೆ ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ […]Read More

Phone icon
Call Now
Reach us!
WhatsApp icon
Chat Now