ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತೇ ಹಾಡಿ ಹೊಗಳುತ್ತಿದೆ. ಚಿತ್ರ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ರನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಇಡೀ ದೇಶವೇ ಕೊಂಡಾಡುತ್ತಿರುವ ಕಾಂತಾರ ಚಿತ್ರವನ್ನು ಬಂಗಾಲಿ ಚಿತ್ರ ನಿರ್ದೇಶಕ ಅಭಿರೂಪ್ ಬಸು ಟೀಕೆ ಮಾಡಿದ್ದಾರೆ. ಕಾಂತಾರ ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ. ಅಲ್ಲದೇ ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅಭಿರೂಪ್ ಬಸು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ […]Read More
