• June 4, 2026

Tags : bengalore

ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಶಾಪಿಂಗ್ ಮಾಡಿದ ನೆನಪು ಬಿಚ್ಚಿಟ್ಟ ನಟ ಕಾರ್ತಿ

ಮಣಿರತ್ನಂ ನಿರ್ದೇಶನದ ಬಹು ನಿರೀಕ್ಷಿತ ಹಾಗೂ ಬಹು ತಾರಾಗಣದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಾಕಷ್ಟು ಕಡೆಗಳಿಗೆ ತೆರೆಳಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.ಅಂತೆಯೇ ನಿನ್ನೆ ಬೆಂಗಳೂರಿಗೆ ಆಗಮಿಸಿದ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಈ ವೇಳೆ ನಟ ಕಾರ್ತಿ ಬೆಂಗಳೂರು ಸಿಟಿ ಹಾಗೂ ಡಾ.ರಾಜ್ ಕುಮಾರ್ ಅವರ ಪೌರಾಣಿಕ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಎಂದರೆ ಸಾಕಷ್ಟು ಕಲಾವಿದರಿಗೆ ಅಚ್ಚುಮೆಚ್ಚು. ಪರಭಾಷೆಯ ಮಂದಿಯೂ ಸಿಲಿಕಾನ್ […]Read More

ಮಧ್ಯರಾತ್ರಿ 3.30ರವರೆಗೂ ಸೈಮಾ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಸ್ಟಾರ್ಸ್: FIR ದಾಖಲು

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ 2022 ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ ಸಾಕಷ್ಟು ಸೆಲೆಬ್ರಿಟಿಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಪಾಲ್ಗೊಂಡಿದ್ದರು. ಕಾರ್ಯಕ್ರಮದ […]Read More

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಆರಂಭವಾಗಲಿದೆ ಎಲೆಕ್ಟ್ರಿಕ್ ಮಿನಿ ಬಸ್

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಜನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಾಡುವುದೇ ಕಷ್ಟವಾಗಿದೆ. ಇದೇ ಕಾರಣಕ್ಕೆ ಬಿಎಂಟಿಸಿ ಹೊಸ ಹೊಸ ಪ್ರಯೋಗಕ್ಕೆ ಮುಂದಾಗಿದ್ದೆ. ಈಗಾಗ್ಲೆ ನಮ್ಮ ಮೆಟ್ರೋ ಬಂದ ಬಳಿಕ ಪ್ರಯಾಣಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ 13 ಕೋಟಿ ಅನುದಾನದಿಂದ ಮಿನಿ ಎಲೆಕ್ಟ್ರಿಕ್ ಕಂಡಕ್ಟರ್ ಲೇಸ್ ಬಸ್ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. ಮೆಟ್ರೋ ನಿಲ್ದಾಣದಿಂದ ಇತರ ಸ್ಥಳಗಳಿಗೆ ಹೋಗಲು ಅನುಕೂಲವಾಗುವಂತೆ 100 […]Read More

ಟ್ರಾಫಿಕ್ ನಲ್ಲೇ ಕಾರು ಬಿಟ್ಟು 3 ಕಿಲೋ ಮೀಟರ್ ಓಡಿ ರೋಗಿಗೆ ಶಸ್ತ್ರ

ಬೆಂಗಳೂರಿನ ಟ್ರಾಫಿಕ್ ನಲ್ಲಿ ಮಣಿಪಾ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ತಜ್ಷ ಡಾ.ಗೋವಿಂದ ನಂದ ಕುಮಾರ್ ಅವರ ಕಾರು ಸಿಲುಕಿಕೊಂಡಿದರೆ. ಅತ್ತ ರೋಗಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಡಾಕ್ಟರ್ ರ ಬರುವಿಕೆಗಾಗಿ ಕಾದು ಕುಳಿತಿದ್ದರು. ಹೀಗಾಗಿ ತಕ್ಷಣವೇ ಹಿಂದೂ ಮುಂದು ನೋಡದ ಡಾ.ಗೋವಿಂದ ಟಾಫಿಕ್ ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಲ್ಲಿಯೇ ಬಿಟ್ಟು ಬರೋಬ್ಬರಿ 3 ಕಿಲೋ ಮೀಟರ್ ಓಡಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆ ತಲುಪಿದ ವೈದ್ಯರು ಕೊಂಚವು ವಿಶ್ರಮಿಸಿಕೊಳ್ಳದೆ ತಮ್ಮ ಸಿಬ್ಬಂದಿಯೊಂದಿಗೆ ಸೇರಿ ಯಶಸ್ವಿಯಾಗಿ ಅಪರೇಷನ್ ಮಾಡಿದ್ದಾರೆ. ಸದ್ಯ […]Read More

‘ಕೋಬ್ರಾ’ ಸಿನಿಮಾದ ಪ್ರಮೋಷನ್ ಗೆ ಬೆಂಗಳೂರಿಗೆ ಬಂದ ಚಿಯಾನ್ ವಿಕ್ರಂ: ಸ್ಟಾರ್ ನಟನನ್ನು

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ […]Read More

ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದೆ ಯೋಗರಾಜ್ ಭಟ್ ನಿರ್ದೇಶನದ, ಶಿವಣ್ಣ, ಪ್ರಭುದೇವ ಕಾಂಬಿನೇಷನ್ ನ

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]Read More

ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ

ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ.  ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ […]Read More

ಮೊದಲ ಬಾರಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ ವಿಶ್ವದ ಅತಿ ದೊಡ್ಡ ವಿಮಾನ

ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಎಂದೇ ಖ್ಯಾತಿ ಘಳಿಸಿರುವ ಏರ್‌ಬಸ್‌ ಎ380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿದ್ದು,  ಅಕ್ಟೋಬರ್‌ 30 ರಿಂದ ನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಸೇವೆಯನ್ನು ನೀಡಿತ್ತು. ಇದೀಗ ಬೆಂಗಳೂರಿನಿಂದ ದುಬೈಗೆ ಸೇವೆ ನೀಡುತ್ತಿದ್ದು ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. 1985ರಿಂದ ಎಮಿರೇಟ್ಸ್‌ ಭಾರತದಲ್ಲಿ ಸೇವೆ ನೀಡಲು […]Read More

Phone icon
Call Now
Reach us!
WhatsApp icon
Chat Now