• January 1, 2026

Tags : big boss

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಪಟ್ಟಕ್ಕೆ ವಾರ್: ಮನೆಯಿಂದ ಹೊರ ಹೋಗಲು ಮುಂದಾದ

ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಆಟದ ಬಿರುಸು ಹೆಚ್ಚಾಗುತ್ತಿದೆ. ಈಗಾಗ್ಲೆ ನಾಲ್ಕೈದು ಜನ ಮನೆಯಿಂದ ಹೊರ ಹೋಗಿದ್ದು ಉಳಿದ ಸ್ಪರ್ಧಿಗಳು ಭಾರಿ ಪೈಪೋಟಿಗೆ ಬಿದ್ದು ಆಟವಾಡುತ್ತಿದ್ದಾರೆ. ಇದೀಗ ಕ್ಯಾಪ್ಟೆನ್ಸಿ ಟಾಸ್ಕ್ ವಿಚಾರಕ್ಕೆ ಅನುಪಮಾ ಗೌಡ ಹಾಗೂ ರೂಪೇಶ್ ರಾಜಣ್ಣ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ರೂಪೇಶ್ ರಾಜಣ್ಣ ಮನೆಯಿಂದ ಹೊರ ಹೋಗಲು ಮುಂದಾಗಿದ್ದಾರೆ. ಆರಂಭದಲ್ಲಿ ಚೇನ್ನಾಗಿಯೇ ಇದ್ದ ಮನೆ ಮಂದಿಯ ಮಧ್ಯೆ ಇದೀಗ ಮನಸ್ತಾಪ ಶುರುವಾಗಿದೆ. ದೊಡ್ಮನೆ ದಿನದಿಂದ ದಿನಕ್ಕೆ ಸಾಕಷ್ಟು ರೋಚಕ ತಿರುವು ಪಡೆದುಕೊಂಡು […]Read More

ಸುದೀಪ್ ಅನುಪಸ್ಥಿತಿಯಲ್ಲಿ ನಡೆಯಿತು ಎಲಿಮಿನೇಷನ್ ಪ್ರಕ್ರಿಯೆ: ಬಿಗ್ ಬಾಸ್ ಮನೆಯಿಂದ ಮಯೂರಿ ಔಟ್

ಈ ವಾರ ಬಿಗ್ ಬಾಸ್ ಸೀಸನ್ 9ರಲ್ಲಿ ವೀಕೆಂಟ್ ಕಾರ್ಯಕ್ರದಲ್ಲಿ ಸುದೀಪ್ ನಿರೂಪಣೆ ಇರಲ್ಲ ಎಂದು ಹೇಳಲಾಗಿತ್ತು. ಹಾಗಾಗಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯೋದಿಲ್ಲ ಎಂದು ಊಹಿಸಲಾಗಿತ್ತು. ಆದರೆ ಸುದೀಪ್ ಅನುಪಸ್ಥಿತಿಯಲ್ಲಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ನಟಿ ಮಯೂರಿ ದೊಡ್ಮನೆಯಿಂದ ಹೊರ ನಡೆದಿದ್ದಾರೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಭಾರತ, ಪಾಕಿಸ್ತಾನ ಕ್ರಿಕೇಟ್ ಪಂದ್ಯ ವೀಕ್ಷಿಸಲು ಸುದೀಪ್ ಪತ್ನಿ ಪ್ರಿಯಾ ಜೊತೆ ತೆರಳಿದ್ದರು. ಹೀಗಾಗಿ ಈ ವಾರದ ಬಿಗ್ ಬಾಸ್ ನಿರೂಪಣೆಗೆ ಹಾಜರಾಗಲು ಸುದೀಪ್ […]Read More

ಬಿಗ್ ಬಾಸ್ ಮನೆಗೆ ಮತ್ತೆ ಸೋನು ಗೌಡ ಎಂಟ್ರಿ: ಅಸಮಾಧಾನ ಹೊರ ಹಾಕಿದ

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಸೋನೂ ಗೌಡ ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಸಾಕಷ್ಟು ಮಂದಿ ವಿರೋದ ವ್ಯಕ್ತಪಡಿಸಿದ್ದರು. ಆದರೂ ಸೋನು ಫೈನಲ್ ಹಂತಕ್ಕೆ ತಲುಪಿದ್ದರು. ಇದೀಗ ಸೋನು ಅಭಿಮಾನಿಗಳಿಗೆ ಮತ್ತೊಂದು ಖುಷಿಯ ವಿಚಾರ ಸಿಕ್ಕಿದೆ. ಬಿಗ್ ಬಾಸ್ ಓಟಿಟಿಯಲ್ಲಿ ಫಿನಾಲೆ ಹಂತಕ್ಕೆ ತಲುಪಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಟಿವಿ ಶೋಗೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸೋನು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋನು ಬಿಗ್ […]Read More

ಬಿಗ್ ಬಾಸ್ ನಿರೂಪಣೆಯಿಂದ ಹೊರ ಬಂದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಹಿಂದಿಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸಾಕಷ್ಟು ಖ್ಯಾತಿ ಘಳಿಸಿದೆ. ಬಿಗ್ ಬಾಸ್ ಸೀಸನ್ 16 ಸಾಕಷ್ಟು ವಿಚಾರಗಳಿಂದ ಹೈಲೈಟ್ ಆಗಿದೆ. ಇದೀಗ ಬಿಗ್ ಬಾಸ್ ಕಡೆಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಶೋ ಆರಂಭವಾದ ಸಂದರ್ಭದಿಂದಲೂ ಬಿಗ್ ಬಾಸ್ ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ನಿರೂಪಣೆ ಮಾಡ್ತಿದ್ದಾರೆ. ಸಲ್ಲು ಬಾಯ್ ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಆದರೆ ಇದೀಗ ಸಲ್ಲು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ. ಹಿಂದಿ ಬಿಗ್ […]Read More

ಸುದೀಪ್ ಎಚ್ಚರಿಕೆ ಮಾತಿನ ಬಳಿಕ ಸಾನ್ಯಾರಿಂದ ದೂರವಾದ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಓಟಿಟಿಯಲ್ಲಿ ಸಖತ್ ಖ್ಯಾತಿ ಘಳಿಸಿ ಬಳಿಕ ಬಿಗ್ ಬಾಸ್ ಸೀಸನ್ 9ರಲ್ಲೂ ಪ್ರಣಯ ಪಕ್ಷಿಗಳಂತೆ ಹಾರಾಡುತ್ತಿರುವ ಸಾನ್ಯಾ ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಬಿರುಕು ಮೂಡಿದೆ. ಸದಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿ ಹಕ್ಕಿಗಳು ಇದೀಗ ನಾನೊಂದು ತೀರಾ ನೀನೊಂದು ತೀರಾ ಅಂತಿದ್ದಾರೆ. ಇದಕ್ಕೆಲ್ಲಾ ಕಾರಣ ಸುದೀಪ್ ರ ಖಡಕ್ ವಾರ್ನಿಂಗ್. ರೂಪೇಶ್ ಹಾಗೂ ಸಾನ್ಯಾ ಬಿಗ್ ಬಾಸ್ ಓಟಿಟಿಯಲ್ಲಿ ಇದ್ದಷ್ಟು ದಿನವೂ ಸಖತ್ ಅನ್ಯೋನ್ಯವಾಗಿದ್ದರು. ಅದು ಟಿವಿ ಸೀಸನ್ ನಲ್ಲೂ ಮುಂದುವರೆದಿದೆ. […]Read More

ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ ಆರ್ಯವರ್ಧನ್ ಗುರೂಜಿ: ಖಡಕ್

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ಸಂಖ್ಯಾ ಶಾಸ್ತ್ರದ ಮೂಲಕ ಗುರುತಿಸಿಕೊಂಡ ಆರ್ಯವರ್ಧನ್ ಗುರೂಜಿ ಇದೀಗ ಬಿಗ್ ಬಾಸ್ ಟಿವಿ ಸೀಸನ್ ನಲ್ಲೂ ಸದ್ದು ಮಾಡ್ತಿದ್ದಾರೆ. ತಮ್ಮ ನೇರಾ ನೇರಾ ಮಾತಿನ ಮೂಲಕ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆರ್ಯವರ್ಧನ್ ಗುರೂಜಿಯನ್ನು ಇದೀಗ ಸುದೀಪ್ ತರಾಟೆಗೆ ತೆಗೆದುಕೊಂಡಿದ್ದು ಖಡಕ್ ವಾರ್ನಿಂಗ್ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳುವ ಗುರೂಜಿ ಇದೀಗ್ ಬಿಗ್ ಬಾಸ್ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಈಗಾಗ್ಲೆ ಬಿಗ್ ಬಾಸ್ […]Read More

ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ

ಹಿಂದಿಯ ಹಲವಾರು ಧಾರವಾಹಿಗಳ ಮೂಲಕ ಹೆಸರು ಮಾಡಿ ಬಿಗ್ ಬಾಸ್ ನಲ್ಲಿ ಖ್ಯಾತಿ ಘಳಿಸಿದ್ದ ಕಿರುತೆರೆ ಕಿರುತೆರೆ ಕಲಾವಿದೆ ವೈಶಾಲಿ ಠಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಶಾಲಿ ಮೃತದೇಹ ಇಂದೋರ್ ನ ಅವರನ ಮನೆಯಲ್ಲಿ ನೇಣು ಬಿಗಿರದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದ ವೈಶಾಲಿ ಇತ್ತೀಚೆಗಷ್ಟೇ ಕೆಲವೊಂದು ರೀಲ್ಸ್ ಗಳನ್ನು ಶೇರ್ ಮಾಡಿದ್ದರು. ಆ ರೀಲ್ಸ್ ಗಳಲ್ಲಿ ಸಖತ್ ಖುಷಿಯಾಗಿದ್ದ ವೈಶಾಲಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರಿಗೆ, ಸ್ನೇಹಿತರಿಗೆ […]Read More

ಬಿಗ್ ಬಾಸ್ ನಿಂದ ಸಾಜಿದ್ ಖಾನ್ ರನ್ನು ಹೊರಹಾಕಿ ಎಂದ ಡಿಸಿಡಬ್ಲ್ಯೂ ಮುಖ್ಯಸ್ಥೆಗೆ

ಬಾಲಿವುಡ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ, ಮೀಟೂ ಆರೋಪಿ ನಿರ್ಮಾಪಕ ಸಾಜಿದ್ ಖಾನ್ ಬಿಗ್ ಬಾಸ್ ಮನೆಯಲ್ಲಿ ನೆಮ್ಮದಿಯಾಗಿ ಆಟವಾಡುತ್ತಿದ್ದಾರೆ. ಆದರೆ ಸಾಜಿದ್ ಖಾನ್ ರನ್ನು ಮನೆಯಿಂದ ಹೊರ ಕಳುಹಿಸುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಳಿವಾಲ್ ಪತ್ರ ಬರೆದಿದ್ದಾರೆ. ಇದೀಗ ಸ್ವಾತಿ ಮಳಿವಾಲ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅತ್ಯಾಚಾರದ ಬೆದರಿಕೆಗಳು ಬರುತ್ತಿವೆಯಂತೆ. ಕಳೆದ ಕೆಲ ದಿನಗಳ ಹಿಂದಷ್ಟೇ ಹಿಂದಿಯಲ್ಲಿ ಬಿಗ್ ಬಾಸ್ ಸೀಸನ್ 16 […]Read More

ಬಿಗ್ ಬಾಸ್ ಆಟಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ನಂಬರ್ ಗುರೂಜಿ ಎಂದೇ ಖ್ಯಾತಿ ಘಳಿಸಿದ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಸೀಸನ್ 9ರಲ್ಲೂ ಭರ್ಜರಿ ಆಟ ಆಡುತ್ತಿದ್ದಾರೆ. ನಾನು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋ ರೀತಿ ಗುರೂಜಿ ಪ್ರತಿಯೊಂದು ಆಟದಲ್ಲೂ ಭಾಗಿಯಾಗುತ್ತಿದ್ದು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಆದರೆ ಇದೀಗ ಗುರೂಜಿ ತಾವು ಮನೆಯಿಂದ ಹೊರ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಜೊತೆಗಿದ್ದ ಆರ್ಯವರ್ಧನ್ ಗುರೂಜಿ ಹಾಗೂ ನಟ ರೂಪೇಶ್ ಶೆಟ್ಟಿ ಮಧ್ಯೆ ಉತ್ತಮ […]Read More

ಗೊಬ್ಬರಗಾಲನಿಂದ ಕಣ್ಣೀರಿಟ್ಟ ಕಾವ್ಯಶ್ರೀ: ಖಡಕ್ ವಾರ್ನಿಂಗ್ ಕೊಟ್ಟ ‘ಮಂಗಳಗೌರಿ’

ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]Read More

Phone icon
Call Now
Reach us!
WhatsApp icon
Chat Now