ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]Read More
