• March 16, 2026

Tags : birthday

ಪುನೀತ್ ಜನ್ಮದಿನ ಇನ್ನು ಮುಂದೆ ‘ಸ್ಫೂರ್ತಿ ದಿನ’: ಸ್ಪೂರ್ತಿಯ ಚಿಲುಮೆಗೆ ಸರ್ಕಾರದಿಂದ ವಿಶೇಷ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]Read More

ಉಪ್ಪಿ ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ತಂಡದಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಟೀಸರ್ ಔಟ್

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]Read More

ಹುಟ್ಟುಹಬ್ಬದಂದು ಅಭಿಮಾನಿಗಳನ್ನು ಮನೆಗೆ ಆಹ್ವಾನಿಸಿದ ಉಪೇಂದ್ರ: ವಿಭಿನ್ನ ಟಾಸ್ಕ್ ನೀಡಿದ ರಿಯಲ್ ಸ್ಟಾರ್

ರಿಯಲ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರು ಡಿಫರೆಂಟ್ ಆಗಿ ಮಾಡ್ತಾರೆ. ಉಪ್ಪಿ ನಟನೆಯ ಸಿನಿಮಾವಾಗಿರ್ಲಿ, ನಿರ್ದೇಶನದ ಚಿತ್ರವೇ ಆಗಿರ್ಲಿ ಡಿಫರೆಂಟ್ ಆಗಿ ತೆಗೆಯೋದ್ರಲ್ಲಿ ಉಪ್ಪಿ ಎತ್ತಿದ ಕೈ. ಸದ್ಯದಲ್ಲೇ ಉಪೇಂದ್ರ ಬರ್ತಡೇ ಇದ್ದು ಈ ಹಿನ್ನೆಲೆಯಲ್ಲಿ ಉಪ್ಪಿ ಡಿಫರೆಂಟ್ ಟಾಸ್ಕ್ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಉಪ್ಪಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೇ ಸೆಪ್ಟೆಂಬರ್ 18ರಂದು ಉಪ್ಪಿ ಬರ್ತಡೇ ಇದ್ದು ಈ ಕುರಿತಾಗಿ ರಿಯಲ್ ಸ್ಟಾರ್ ಟ್ವಿಟರ್ ಖಾತೆಯಲ್ಲಿ ಘೋಷಣೆಯೊಂದನ್ನು ಮಾಡಿದ್ದಾರೆ. ಉಪ್ಪಿ ಬರ್ತಡೇಯಂದು ಅಭಿಮಾನಿಗಳನ್ನು […]Read More

ಜಲ್ಸಾ ಸಿನಿಮಾದ ಸಂಭ್ರಮಾಚರಣೆ ವೇಳೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಥಿಯೇಟರ್ ಧ್ವಂಸ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ನಿನ್ನೆ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ನಟನೆಯ ಜಲ್ಸಾ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿತ್ತು. ಆದರೆ ಜಲ್ಸಾ ಸಿನಿಮಾದ ಸಂಭ್ರಮಾಚರಣೆ ವೇಳೆ ಪವನ್ ಅಭಿಮಾನಿಗಳು ಥಿಯೇಟರ್ ಅನ್ನು ಧ್ವಂಸಗೊಳಿಸಿದ್ದಾರೆ. ಜಲ್ಸಾ ಚಿತ್ರ 501 ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು. ಆದರೆ ಕೆಲವು ಥಿಯೇಟರ್‌ಗಳಲ್ಲಿ ಅಶಿಸ್ತಿನ ವರ್ತನೆ ಮತ್ತು ವಿಧ್ವಂಸಕ ಕೃತ್ಯದ ನಂತರ, ಕೆಲವರು ಚಿತ್ರ ಪ್ರದರ್ಶನವನ್ನು ನಿಲ್ಲಿಸಿದರು. ಇದು ಅಭಿಮಾನಿಗಳಿಂದ ಹೆಚ್ಚು […]Read More

49ರ ಹರೆಯದಲ್ಲೂ ಚಿರ ಯುವಕರು ನಾಚುವಂತಿದೆ ಸುದೀಪ್ ಫಿಟ್ ನೆಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಲಕ್ಷಾಂತರ ಹುಡುಗಿಯರ ಮನಸ್ಸು ಕದ್ದಿರೋ ಸುದೀಪ್ ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸುದೀಪ್ ಗೆ  49 ವರ್ಷ ಅಂದರೆ ಯಾರು ಕೂಡ ನಂಬಲು ಸಾಧ್ಯವಿಲ್ಲ. ಇಂದಿಗೂ ಚಿರ ಯುವಕನಂತೆ ಕಂಗೊಳಿಸುವ ಸುದೀಪ್ ಸಖತ್ ಫಿಟ್ ಎಂಟ್ ಫೈನ್.ಸುದೀಪ್ ಫಿಟ್ ನೆಸ್ ವಿಚಾರದಲ್ಲಿ ಸಾಕಷ್ಟು ಮಂದಿಗೆ ಮಾದರಿಯಾಗಿದ್ದಾರೆ. 1973ರಲ್ಲಿ ಚಿತ್ರರಂಗಕ್ಕೆ ಬಂದ ಸುದೀಪ್ ಕನ್ನಡೆ ಜೊತೆಗೆ ತೆಲುಗು,ತಮಿಳು ಹಾಗೂ ಹಿಂದಿ ಭಾಷೆಯಲ್ಲೂ ತಮ್ಮದೇ ಆದ ಚಾಪೂ […]Read More

ಕನ್ನಡದ ಮಾಣಿಕ್ಯನಿಗೆ ಬರ್ತಡೇ ಸಂಭ್ರಮ: ಅಭಿಮಾನಿಗಳಿಗೆ ಕೈ ಮುಗಿದ ಧನ್ಯವಾದ ಹೇಳಿದ ಸುದೀಪ್

ಇಂದು ನಟ ಕಿಚ್ಚ ಸುದೀಪ್ ಗೆ ಬರ್ತಡೇ ಸಂಭ್ರಮ.ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಮಾಣಿಕ್ಯನಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಸಿನಿಮಾ ರಂಗದ ಕಲಾವಿದರು, ಅಭಿಮಾಣಿಗಳು ಸೇರಿದಂತೆ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾ ಮೂಲಕ ಸುದೀಪ್ ಗೆ ಶುಭ ಹಾರೈಸಿದ್ದಾರೆ. ಸುದೀಪ್ ಬರ್ತಡೇ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿಯಲ್ಲಿರುವ ಸುದೀಪ್ ಮನೆ ಮುಂದೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಸುದೀಪ್ ಮನೆ ಮುಂದೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮನೆ ಬಳಿ ಬಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಅಭಿಮಾನಿಗಳನ್ನು ನೋಡಿ […]Read More

ಸುಮಲತಾ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]Read More

ಡಾಲಿ ಬ್ಯಾನರ್ ನಿಂದ ವರ್ಷಕ್ಕೆ ಎರಡು ಸಿನಿಮಾ ಘೋಷಿಸಿದ ಧನಂಜಯ್

ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಇಂದು 36ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುನೀತ್ ನಿಧನದ ಹಿನ್ನೆಲೆಯಲ್ಲಿ ಈ ವರ್ಷದ ಹುಟ್ಟುಹಬ್ಬಕ್ಕೆ ಧನಂಜಯ್ ಬ್ರೇಕ್ ಹಾಕಿದ್ರು. ಆದರೂ ಅವರ ಅಭಿಮಾನಿಗಳು ಬರ್ತಡೇ ಸೆಲೆಬ್ರೇಟ್ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಧನಂಜಯ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಕಾಲೇಜು ವಿದ್ಯಾಬ್ಯಾಸ ಮುಗಿಸಿದ ಧನಂಜಯ್ ಗೆ ಕೈತುಂಬಾ ಸಂಬಳ ಸಿಗುವ ಉದ್ಯೋಗ ಸಿಕ್ಕಿತ್ತು. ಆದರೆ ಅದನ್ನು ನಿರಾಕರಿಸಿದ ಧನಂಜಯ್ ಮೈಸೂರಿನ ರಂಗಾಯಣ ಸೇರಿ ನಟನೆಯನ್ನು ಕರಗತ ಮಾಡಿಕೊಂಡರು. 2013ರಲ್ಲಿ […]Read More

ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ ದುನಿಯಾ ವಿಜಯ್

ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ನಟನೆಯ ಜೊತೆಗೆ ನಿರ್ದೇಶನದಲ್ಲಿಯೂ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ದುನಿಯಾ ವಿಜಯ್ ಇದೀಗ ವೈಯಕ್ತಿಯ ವಿಷಯಕ್ಕೆ ಸುದ್ದಿಯಾಗಿದ್ದಾರೆ. ದುನಿಯಾ ವಿಜಯ್ ಸಂಸಾರಿಕ ಜೀವನದಲ್ಲಿ ಎಷ್ಟೇ ತೊಂದರೆ ಎದುರಾಗಿದ್ರು ಎಂದಿಗೂ ಮಕ್ಕಳ ಪಾಲಿಗೆ ಅದ್ಭುತ ಅಪ್ಪನೆ. ಮಗಳ ಖುಷಿಗಾಗಿ ಹಗಲಿರುಳು ಶ್ರಮಿಸುತ್ತಿರುವ ದುನಿಯಾ ವಿಜಯ್ ಇತ್ತೀಚೆಗೆ ಮಗಳು ಮೋನಿಕಾಳ ಹುಟ್ಟುಹಬ್ಬವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಿದ್ದಾರೆ. ಜೊತೆಗೆ ಮಗಳಿಗೆ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ […]Read More

Phone icon
Call Now
Reach us!
WhatsApp icon
Chat Now