• January 1, 2026

Tags : bleesing

‘ಮರಾಠ ಮಂದಿರ್’ ಮಾಲೀಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಜಯ್ ದೇವರಕೊಂಡ: ವಿವಾದಕ್ಕೆ

ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದು ನಿರೀಕ್ಷೆಯನ್ನು ತಲುಪುವಲ್ಲಿ ಸೋಲನುಭವಿಸಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಗಲ್ಲ ಪೆಟ್ಟಿಯಲ್ಲಿ ಮುಗ್ಗರಿಸಿತ್ತು. ಸಿನಿಮಾದ ಪ್ರಮೋಷನ್ ವೇಳೆ ವಿಜಯ್ ದೇವರಕೊಂಡ ನೀಡಿದ ಹೇಳಿಕೆಯೊಂದು ಪರ-ವಿರೋಧಕ್ಕೆ ಕಾರಣವಾಗಿತ್ತು. ಸಿನಿಮಾದ ಪ್ರಮೋಷನ್ ಸಂದರ್ಭದಲ್ಲಿ ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್​’ ಚಿತ್ರಮಂದಿರದ ಮಾಲಿಕರಾದ ಮನೋಜ್​ ದೇಸಾಯಿ ಗರಂ ಆಗಿದ್ದರು. ಅಲ್ಲದೆ ವಿಜಯ್ ಅವರದ್ದು ಅಹಂಕಾರದ ಸ್ವಭಾವ’ ಎಂದು ಹೇಳಿದ್ದರು. ಸದ್ಯ […]Read More

Phone icon
Call Now
Reach us!
WhatsApp icon
Chat Now