• February 10, 2026

Tags : bollywood

ಬಾಲಿವುಡ್ ಗೆ ಎಂಟ್ರಿಕೊಟ್ಟ ಗಾಳಿಪಟದ ಬೆಡಗಿ ಭಾವನ ರಾವ್

ಗಾಳಿಪಟ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಭಾವನಾ ರಾವ್ ಇದೀಗ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಪವರ್ ಫುಲ್ ಪಾತ್ರದ ಮೂಲಕ ಭಾವನ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಧಾರಾವಿ ಬ್ಯಾಂಕ್ ಹೆಸರಿನ ಕ್ರೈಂ ಕಥೆ ಹೊಂದಿರುವ ಚಿತ್ರದಲ್ಲಿ ಭಾವನ ರಾವ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ವಿವೇಕ್ ಓಬೆರಾಯ್ ಹಾಗೂ ಸುನಿಲ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಈ ಚಿತ್ರದ ಮೂಲಕ ಭಾವನ ಬಾಲಿವುಡ್ ಚಿತ್ರರಂಗದಲ್ಲು ಸದ್ದು ಮಾಡಲು ಮುಂದಾಗಿದ್ದಾರೆ. ಧಾರಾವಿ ಮುಂಬೈನ […]Read More

ಸ್ಟಂಟ್ ದೃಶ್ಯ ಮಾಡುವಾಗ ಕಾಲು ಮುರಿದುಕೊಂಡ ಟೈಗರ್ ಶ್ರಾಫ್: ವಿಡಿಯೋ ವೈರಲ್

ಸಿನಿಮಾ ರಿಯಲಿಸ್ಟಿಕ್ ಆಗಿ ಮೂಡಿ ಬರಬೇಕು ಅನ್ನೋ ಕಾರಣಕ್ಕೆ ಕಲಾವಿದರು ಸಾಕಷ್ಟು ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೆಷ್ಟೋ ನಟ, ನಟಿಯರು ಡ್ಯೂಪ್ ಇಲ್ಲದೆ ಸ್ಟಂಟ್ ಮಾಡಲು ಹೋಗಿ ಕೈ ಕಾಲು ಮುರಿದುಕೊಂಡಿದ್ದು ಗೊತ್ತೆ ಇದೆ. ಇದೀಗ ಬಿಟೌನ್ ನಟ ಟೈಗರ್ ಶ್ರಾಫ್ ಸ್ಟಂಟ್ ಮಾಡವ ವೇಳೆ ಕಾಲು ಮುರಿದುಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟಿ ಶಿಲ್ಪಾ ಶೆಟ್ಟಿ ಸ್ಟಂಟ್ ಮಾಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಘಟನೆ ನಡೆದು ಒಂದು ತಿಂಗಳಾಗುತ್ತ ಬಂದಿದ್ದರು ಇನ್ನೂ ಶಿಲ್ಪಾ ಶೆಟ್ಟಿ ಕಾಲು ಸಂಪೂರ್ಣವಾಗಿ […]Read More

ಬಾಲಿವುಡ್ ನ ಮತ್ತೊಂದು ಬಿಗ್ ಬಜೆಟ್ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್ ನಟನೆ

ಯೂಟರ್ನ್ ಚಿತ್ರದ ಮೂಲಕ ಸಖತ್ ಖ್ಯಾತಿ ಘಳಿಸಿದ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಈಗಾಗ್ಲೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಶ್ರದ್ಧಾ ಸೈ ಎನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಹಿಂದಿಯ ಬಿಗ್ ಬಜೆಟ್ ಚಿತ್ರದಲ್ಲಿ ಶ್ರದ್ಧಾ ತೊಡಗಿಕೊಂಡಿದ್ದಾರೆ. ಯೂ ಟರ್ನ್, ಆಪರೇಷನ್ ಅಲಮೇಲಮ್ಮ, ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಶ್ರದ್ಧಾ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಈಗಾಗ್ಲೆ ಹಿಂದಿಯ ಮಿಲನ ಟಾಕಿಸ್ ನಲ್ಲಿ ಬಣ್ಣ ಹಚ್ಚಿರುವ ಶ್ರದ್ಧ ಇದೀಗ ಮಿಲಿಂದ್ ಧೈಮಡೆ […]Read More

ದುಬಾರಿ ಮೌಲ್ಯದ ಫ್ಲ್ಯಾಟ್ ಖರೀದಿಸಿದ ನಟಿ ಮಾಧುರಿ ದೀಕ್ಷಿತ್: ಫ್ಲ್ಯಾಟ್ ವಿಶೇಷತೆಗಳೇನು ಗೊತ್ತಾ?

ಸಿನಿಮಾ ನಟ, ನಟಿಯರು ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸೋದು ಹೊಸದೇನು ಅಲ್ಲ. ಆಗಾಗ ಸ್ಟಾರ್ಸ್ ಕೋಟ್ಯಾಂತರ ಮೌಲ್ಯದ ಫ್ಲ್ಯಾಟ್ ಖರೀದಿಸು ಸುದ್ದಿಯಾಗುತ್ತಿರುತ್ತಾರೆ. ಇದೀಗ ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇಂದಿಗೂ ಸಾಕಷ್ಟು ಬೇಡಿಕೆ ಉಳಿಸಿಕೊಂಡಿರುವ ನಟಿ ಮಾಧುರಿ ದೀಕ್ಷಿತ ದುಬಾರಿ ಮೌಲ್ಯದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದುಬಾರಿ ಮೊತ್ತದ ಫ್ಲ್ಯಾಟ್ ಖರೀದಿಸಿ ಸುದ್ದಿಯಾಗಿದ್ದಾರೆ. ಈ ಹಿಂದೆ ದುಬಾರಿ ಮನೆ ಬಾಡಿಗೆ […]Read More

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್

ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯ ವಿಗ್ಯಾನ್ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಆಶಾ ಪರೇಖ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನೇ ಆಳಿದ ಬಿಟೌನ್ ಕ್ವೀನ್ ಎಂದೇ ಖ್ಯಾತಿ ಘಳಿಸಿದ ಆಶಾ ಪರೇಖ್ ಸಿನಿಮಾ ರಂಗಕ್ಕೆ ನೀಡಿದ ಅತ್ಯದ್ಭುತ ಕೊಡುಗೆಯನ್ನು ಪರಿಗಣಿಸಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಪ್ರಧಾನ […]Read More

ಹಂಟರ್ ಆಗಿ ಕನ್ನಡದಕ್ಕೆ ಎಂಟ್ರಿಕೊಟ್ಟ ಹಾಲಿವುಡ್, ಬಾಲಿವುಡ್ ನಟ ಕಬೀರ್ ಬೇಡಿ

ಅಂತರರಾಷ್ಟ್ರೀಯ  ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಅವರು ಮೊಟ್ಟಮೊದಲ ಬಾರಿಗೆ  “ಹಂಟರ್” ( ನಿ: ವಿನಯ್) ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿರುತ್ತಾರೆ.  ಇದೀಗ ನಿರ್ಮಾಪಕ  ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲವನ್ನು ಹೆಚ್ಚಿಸಿದೆ.ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು […]Read More

ನನ್ನ ಮಗಳು ನಟಿಯಾಗಬೇಕು ಎಂದರು ನಾನು ಆಕೆಯ ಜೊತೆ ಮಲಗುತ್ತೇನೆ ಎಂದಿದ್ದ ಆ

ಕಾಸ್ಟಿಂಗ್ ಕೌಚ್ ಎನ್ನುವುದು ಎಲ್ಲಾ ಭಾಷೆಯಲ್ಲೂ ಇದ್ದೆ ಇದೆ. ಈ ಹಿಂದೆ ಎಲ್ಲವನ್ನೂ ಮೌನವಾಗಿ ಸಹಿಸಿಕೊಳ್ಳುತ್ತಿದ್ದ ನಟಿಯರು ಇದೀಗ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಹಿ ಸತ್ಯಗಳನ್ನು ಅನೇಕ ನಟಿಯರು ಬಹಿರಂಗಗೊಳಿಸಿದ್ದಾರೆ. ಸದ್ಯ ನಟಿ ರತನ್​ ರಾಜಪೂತ್ ಕಾಸ್ಟಿಂಗ್ ಕೌಚ್ ಕುರಿತು ಕೆಲವು ಶಾಕಿಂಗ್ ವಿಚಾರಗಳನ್ನು ಬಹಿರಂಗಗೊಳಿಸಿದ್ದಾರೆ. ತಾನು ಸಿನಿಮಾ ರಂಗಕ್ಕೆ ಬಂದ ಸಂದರ್ಭದಲ್ಲಿ ನಿರ್ಮಾಪಕನೊಬ್ಬ ನಡೆದುಕೊಂಡ ರೀತಿ ಆಘಾತ ಉಂಟು ಮಾಡಿತ್ತು ಎಂದಿದ್ದಾರೆ. ಹಿಂದಿಯ ಕೆಲವೊಂದು ಧಾರವಾಹಿಗಳಲ್ಲಿ ನಟಿಸಿರುವ ರತನ್ ರಾಜಪೂತ್ ಹಿಂದಿ ಬಿಗ್ ಬಾಸ್ […]Read More

ವಿಷ ಹಾಕಿ ಕೊಲ್ಲುವ ಪ್ರಯತ್ನ ಮಾಡಿದ್ದರು: ನಟಿ ತನುಶ್ರೀ ದತ್ತ ಶಾಕಿಂಗ್ ಹೇಳಿಕೆ

ಸಿನಿ ರಂಗದಲ್ಲಿ ಮೀ ಟೂ ಅಭಿಯಾನ ಶುರು ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ನಟಿ ತನುಶ್ರೀ ದತ್ತ ಇಡೀ ಬಾಲಿವುಡ್ ಚಿತ್ರರಂಗವನ್ನೇ ಎದುರು ಹಾಕಿಕೊಂಡಿದ್ದರು. ತನುಶ್ರೀ ದತ್ತ ಮೀಟೂ ಆರೋಪದ ಬಳಿಕ ಸಾಕಷ್ಟು ನಟಿಯರು ತಮಗೆ ಸಿನಿಮಾ ರಂಗದಲ್ಲದ್ದ ಕಿರುಕುಳದ ಬಗ್ಗೆ ಬಾಯಿ ಬಿಟ್ಟಿದ್ದರು. ಇದೀಗ ತನಶ್ರೀ ದತ್ತ ತಮ್ಮ ಮೇಲಾದ ಕೊಲೆ ಯತ್ನದ ಬಗ್ಗೆ ಮಾತನಾಡಿದ್ದಾರೆ. ತನುಶ್ರೀ ದತ್ತ ತನಗೆ ಹಾಗೂ ತನ್ನ ಮೇಲಾದವರ ಮೇಲೆ ನಡೆದ ಕಿರುಕುಳದ ಬಗ್ಗೆ ಮಾತನಾಡಿದ ಬಳಿಕ ಇಡೀ […]Read More

ಬಾಲಿವುಡ್ ನಟನ ಫೋಟೋ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್: ಕಾನೂನು ಕ್ರಮಕ್ಕೆ ಮುಂದಾಗಲಿರೋ ಅನಿಲ್

ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಕಳೆದ ಒಂದು ವಾರದಿಂದ ನಗರದಲ್ಲಿ ಈ ಕ್ಯಾಪೇನ್ ಜೋರಾಗಿಯೇ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಬಾಲಿವುಡ್ ನಟ ಅಖಿಲ್ ಅಯ್ಯರ್ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅಖಿಲ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ನನ್ನ ಫೋಟೋವನ್ನು ನನ್ನ […]Read More

‘ರೆಡ್ ಕಾಲರ್’ ಮೂಲಕ ಬಾಲಿವುಡ್ ಗೆ ಹೊರಟ ಬಹುಭಾಷಾ ನಟ ಕಿಶೋರ್

ಕನ್ನಡದ ಖ್ಯಾತ ನಟ ಕಿಶೋರ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಅಮೋಘ ಅಭಿನಯದ ಮೂಲಕವೇ ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಿಶೋರ್ ಇದೀಗ ವಿಭಿನ್ನ ಪಾತ್ರದ ಮೂಲಕ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಪ್ರಸ್ತುತ ಕಿಶೋರ್ ಉತ್ತರ ಪ್ರದೇಶದ ಲಖನೌದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಕನ್ನಡ, ತೆಲುಗು,ತಮಿಳು,ಮಲಯಾಳಂ ಭಾಷೆಯಲ್ಲಿ ನಟಿಸಿರುವ ಕಿಶೋರ್ ಇದೀಗ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ರಥಾವರ ಸಿನಿಮಾದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನ ಮಾಡುತ್ತಿರುವ ರೆಡ್ ಕಾಲರ್ ಸಿನಿಮಾದ ಮೂಲಕ ನಟಿ ಕಿಶೋರ್ ಪೂರ್ಣ ಪ್ರಮಾಣದ ನಾಯಕನಾಗಿ ಬಾಲಿವುಡ್ […]Read More

Phone icon
Call Now
Reach us!
WhatsApp icon
Chat Now