• February 10, 2026

Tags : boycoat

ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ: ಶಾಸಕ ಜಮೀರ್ ಪುತ್ರ ಝೈದ್

ಇದುವರೆಗೂ ಬಾಲಿವುಡ್ ಸಿನಿಮಾಗಳಿಗೆ ತಟ್ಟಿದ್ದ ಬಾಯ್ಕಾಟ್ ಬಿಸಿ ಇದೀಗ ಸ್ಯಾಂಡಲ್ ವುಡ್ ಗೂ ಎಂಟ್ರಿಕೊಟ್ಟಿದೆ. ಶಾಸಕ ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಆದರೆ ಇದೀಗ ಸಿನಿಮಾವನ್ನು ಬಾಯ್ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲ ದಿನಗಳಿಂದ ಶಾಸಕ ಜಮೀರ್ ಖಾನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದ್ದಾರೆ. ಚಾಮರಾಜ ಪೇಟೆಯ ಈದ್ಗಾ ಮೈದನಾದ ಬಗ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪರವಾಹಿ ಬಹಿರಂಗ ಹೇಳಿಕೆ ನೀಡಿ ಸುದ್ದಿಯಾಗಿದ್ದ […]Read More

ಆಲಿಯಾ ಭಟ್, ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರಕ್ಕೂ ಬಾಯ್ಕಾಟ್ ಬಿಸಿ

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ಈಮಧ್ಯೆ ಬ್ರಹ್ಮಾಸ್ತ್ರ ಸಿನಿಮಾಗೆ ಬಾಯ್ಕಾಟ್ ಬಿಸಿ ಕೇಳಿ ಬಂದಿದೆ. ಬಾಲಿವುಡ್ ನಲ್ಲಿ ಬಾಯ್ಕಾಟ್ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಲೈಗರ್ ಸಿನಿಮಾಗೂ ಬಾಯ್ಕಾಟ್ ಬಿಸಿ ಕೇಳಿ ಬಂದಿತ್ತು. ಈ ಮಧ್ಯೆ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ […]Read More

ಅರ್ಜುನ್ ಕಪೂರ್ ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು ನಟನೆ ಬಗ್ಗೆ ಗಮನ ಕೊಡಲಿ:

ಬಾಲಿವುಡ್ ಸಿನಿ ರಂಗಕ್ಕೆ ಬಾಯ್ ಕಾಟ್ ಬಿಸಿ ತಾಗಿದೆ. ಕೋವಿಡ್ ಸಂದರ್ಭದಲ್ಲಿ ಸೈಲೆಂಟ್ ಆಗಿದ್ದ ಬಿಟೌನ್ ಮತ್ತೆ ಮೇಲೆಳಲೆ ಇಲ್ಲ. ಇತ್ತೀಚೆಗೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಇನ್ನೂ ಹಲವು ಸಿನಿಮಾಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದಿದ್ದು ಇದರ ವಿರುದ್ಧ ನಟ ಅರ್ಜುನ್ ಕಪೂರ್ ಅಸಮಾಧಾನ ಹೊರ ಹಾಕಿದ್ದಾರೆ. ಸಿನಿಮಾ ರಂಗದಲ್ಲಿ ಬಾಯ್ ಕಾಟ್ ಬೆಳಯಲು ಬಿಡಬಾರದು. ಚಿಗುರಿನಲ್ಲೇ ಚಿವುಟಿ ಹಾಕಬೇಕು. “ನಾವು […]Read More

Phone icon
Call Now
Reach us!
WhatsApp icon
Chat Now