ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕೆಲ ಕಾಲ ಸಿನಿಮಾ ರಂಗದಿಂದ ದೂರವಿದ್ದು ಹರೀಶ್ ರಾಯ್ ಕೆಜಿಎಫ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಇದೀಗ ಹರೀಶ್ ರಾಯ್ ಗೆ ಮತ್ತೆ ಸಂಕಷ್ಟು ಎದುರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತದಲ್ಲಿದ್ದು ಸಂದರ್ಶನವೊಂದರಲ್ಲಿ ಹರೀಶ್ ರಾಯ್ ಈ ಕುರಿತು ಬಾಯಿ ಬಿಟ್ಟಿದ್ದಾರೆ. ಹರೀಶ್ ರಾಯ್ ಆರೋಗ್ಯದ ಕುರಿತು ತಿಳಿದುಕೊಂಡ ಸಾಕಷ್ಟು ಮಂದಿ […]Read More
