ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More
ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.Read More
ಬುಲ್ ಬುಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿ ಸೈ ಎನಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ರಚಿತಾ ರಾಮ್ ಇಂದಿಗೂ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್, ಕ್ರಾಂತಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದಾರೆ. ಜೊತೆಗೆ ಇತ್ತೀಚೆಗೆ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆ ಆಗಿ […]Read More
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಕೊನೆಯ ಭಾರಿ ಅಪ್ಪು ಅವರನ್ನು ಬೆಳ್ಳಿ ಪರದೆ ಮೇಲೆ ಕಣ್ಮುಂಬಿಕೊಳ್ಳಲು ಉತ್ಸುಕರಾಗಿರುವ ಫ್ಯಾನ್ಸ್ ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಸಿನಿಮಾ ಬಿಡುಗಡೆಗೆ ತಿಂಗಳು ಇರುವಾಗ್ಲೆ ಅಭಿಮಾನಿಗಳು ಸಂಭ್ರಮಾಚರಣೆ ಶುರುಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘ ವರ್ಷ ಕರ್ನಾಟಕದ ಕಾಡು ಮೇಡುಗಳನ್ನು ಅಲೆದು ಗಂಧದ ಗುಡಿ ಹೆಸರಿನಲ್ಲಿ ಕರ್ನಾಟಕದ ವನ್ಯ ಸಂಪತ್ತಿನ ಕುರಿತಾಗಿ ಡಾಕ್ಯೂಮೆಂಟರಿ ರೆಡಿಮಾಡಿದ್ದಾರೆ. ಈ ಡಾಕ್ಯೂಮೆಂಟರಿ […]Read More
ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ […]Read More
ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]Read More
ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟು 17 ವರ್ಷ ಕಳೆದಿದೆ. ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಶೆಟ್ಟಿ ವಿಭಿನ್ನ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನ ಗೆದ್ದ ನಟಿ. 17 ವರ್ಷಗಳ ಸಿನಿ ಪಯಣದ ಸಂಭ್ರಮವನ್ನು ಕೇಕ್ ಕಟ್ ಮಾಡುವ ರುದ್ರಮ್ಮದೇವಿ ಸಂಭ್ರಮಿಸಿದ್ದಾರೆ. ತೆಲುಗಿನ ಸೂಪರ್ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ಅನುಷ್ಕಾ ಶೆಟ್ಟಿ ಹಲವು ಬಗೆಯ ಪಾತ್ರಗಳ ಮೂಲಕವೇ ಅಭಿಮಾನಿಗಳ ಮನಸೂರೆಗೊಂಡ ನಾಯಕಿ. ತೆಲುಗಿನ ಜೊತೆ ತಮಿಳು ಚಿತ್ರರಂಗದಲ್ಲೂ ಮಿಂಚಿದ […]Read More
© 2022, Karnatakaspecial.in All rights reserved.