ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]Read More
