• January 1, 2026

Tags : complante

ನಾನು ಗಡಿನಾಡ ಕನ್ನಡಿಗ ಎಂದ ರೂಪೇಶ್ ಶೆಟ್ಟಿಗೆ ಬೆದರಿಕೆ: ಕುಟುಂಬಸ್ಥರಿಂದ ದೂರು ದಾಖಲು

ತುಳುನಾಡಿನ ಪ್ರತಿಭೆ ನಟ ರೂಪೇಶ್ ಶೆಟ್ಟಿ ಸದ್ಯ ಬಿಗ್ ಬಾಸ್ ನಲ್ಲಿ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ರೂಪೇಶ್ ಶೆಟ್ಟಿ ಇದೀಗ ಟಿವಿ ಸೀಸನ್ ನಲ್ಲೂ ಕಮಾಲ್ ಮಾಡ್ತಿದ್ದಾರೆ. ಆದರೆ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು ಅವರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದ ಕಾಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರೂಪೇಶ್ ಶೆಟ್ಟಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸೀಸನ್ 9ರಲ್ಲಿ ಇತ್ತೀಚೆಗಷ್ಟೇ ಪ್ರಶಾಂತ್ ಸಂಬರ್ಗಿ ಕನ್ನಡ ಪರ […]Read More

ನಿರ್ದೇಶಕ ಪುರಿ ಜಗನ್ನಾಥ್ ಗೆ ಜೀವ ಬೆದರಿಕೆ: ದೂರು ದಾಖಲು

ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ರಿಲೀಸ್ ಆದ ಲೈಗರ್ ಸಿನಿಮಾ ಕೆಲವೇ ದಿನಗಳಲ್ಲಿ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಸಾಕಷ್ಟು ಭರವಸೆಯಿಂದ ಕೋಟಿ ಕೋಟಿ ಹಣ ಕೊಟ್ಟು ಚಿತ್ರ ಖರೀದಿಸಿದ್ದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಇದೀಗ ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ದೂರು ನೀಡಿದ್ದಾರೆ. ತಮಗೆ ಸಿನಿಮಾ ವಿತರಕರಿಂದ ಜೀವ ಬೆದರಿಕೆ ಇದೆ ನಿರ್ದೇಶಕ ಪುರಿ ಜಗನಾಥ್ ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು […]Read More

ಭೂತಾರಾಧನೆಯ ಕುರಿತು ಹೇಳಿಕೆ: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ […]Read More

ನಟ ಚೇತನ್ ವಿರುದ್ಧ ಪಂಜರ್ಲಿ ದೈವಕ್ಕೆ ದೂರು ನೀಡಲು ಮುಂದಾದ ದೈವಾರಾಧಕರು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. […]Read More

ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಮಾಜಿ ಪ್ರೇಮಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ

ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದ ನಟಿ ಅಮಲಾ ಪೌಲ್ ಅವರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವತಃ ನಟಿ ಅಮಲಾ ಪೌಲ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ ಖಾಸಗಿ ವಿಡಿಯೋವನ್ನು ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಅಮಲಾ ದೂರು ನೀಡಿದ್ದರು. ಈ ದೂರನ್ನು ಆಧರಿಸಿದ ಮಾಜಿ ಬಾಯ್ ಫ್ರೆಂಡ್ ಭವಿಂದರ್ ಸಿಂಗ್ […]Read More

ನಟ ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್: ಮುಂಬೈನಲ್ಲಿ ದೂರು ದಾಖಲು

ಬಿಟೌನ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಜೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಯಾವುದೇ ಕಾರ್ಯಕ್ರಮಕ್ಕೂ ಮೈತುಂಬಾ ಡ್ರಸ್ ತೊಟ್ಟು ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ರಣವೀರ್ ಸಿಂಗ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಇದೀಗ ಈ ಕಾರಣಕ್ಕಾಗಿ ರಣವೀರ್ ಸಿಂಗ್ ಮೇಲೆ ಕೇಸು ದಾಖಲಾಗಿದೆ. ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. […]Read More

Phone icon
Call Now
Reach us!
WhatsApp icon
Chat Now