ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]Read More
