ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದ ಮೂಲಕ ಕನ್ನಡಿಗರ ಮನ ಗೆದಿದ್ದ ನಟಿ ವರಲಕ್ಷ್ಮೀ ಶರತ್ ಕುಮಾರ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ನಟಿ ವರಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೋವಿಡ್ ದೃಡಪಟ್ಟಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟಿ, ಮಾಸ್ಕ್ ಧರಿಸಿ, ಕೋವಿಡ್ ಲಕ್ಷಣಗಳಿದ್ದರೆ ವೈದ್ಯರನ್ನ ಕೂಡಲೇ ಸಂಪರ್ಕಿಸಿ, ಜೊತೆಗೆ ಇತ್ತೀಚೆಗೆ ನನ್ನನ್ನು ಭೇಟಿಯಾದವರು ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಜ್ವರ ಹಾಗೂ ಮೈ ಕೈ ನೋವಿನಿಂದ ಬಳಲುತ್ತಿರುವ […]Read More
