• January 2, 2026

Tags : daughter

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ನಾದಬ್ರಹ್ಮ: ಸ್ಪಷ್ಟನೆ ನೀಡಿದ ಹಂಸಲೇಖ ಪುತ್ರಿ

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತ್ತು. ಹಂಸಲೇಖ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳೂ ಪ್ರಾರ್ಥಿಸಿದಿದ್ದು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದು ಅಭಿಮಾನಿಗಳನ್ನು ಸಹಜವಾಗಿಯೇ ಗಭರಿಗೊಳಿಸಿತ್ತು. ಇಂದು ಮುಂಜಾನೆ ಹಂಸಲೇಖ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಹಂಸಲೇಖ ಆರೋಗ್ಯದ ಸುದ್ದಿ ಕಾಳ್ಗಿಚ್ಚಿನಂತೆ […]Read More

ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ ದುನಿಯಾ ವಿಜಯ್

ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ನಟನೆಯ ಜೊತೆಗೆ ನಿರ್ದೇಶನದಲ್ಲಿಯೂ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ದುನಿಯಾ ವಿಜಯ್ ಇದೀಗ ವೈಯಕ್ತಿಯ ವಿಷಯಕ್ಕೆ ಸುದ್ದಿಯಾಗಿದ್ದಾರೆ. ದುನಿಯಾ ವಿಜಯ್ ಸಂಸಾರಿಕ ಜೀವನದಲ್ಲಿ ಎಷ್ಟೇ ತೊಂದರೆ ಎದುರಾಗಿದ್ರು ಎಂದಿಗೂ ಮಕ್ಕಳ ಪಾಲಿಗೆ ಅದ್ಭುತ ಅಪ್ಪನೆ. ಮಗಳ ಖುಷಿಗಾಗಿ ಹಗಲಿರುಳು ಶ್ರಮಿಸುತ್ತಿರುವ ದುನಿಯಾ ವಿಜಯ್ ಇತ್ತೀಚೆಗೆ ಮಗಳು ಮೋನಿಕಾಳ ಹುಟ್ಟುಹಬ್ಬವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಿದ್ದಾರೆ. ಜೊತೆಗೆ ಮಗಳಿಗೆ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ […]Read More

ದರ್ಶನ್ ಗೆ ಜೋಡಿಯಾದ ಕನಸಿನ ರಾಣಿ ಮಾಲಾಶ್ರೀ ಪುತ್ರಿ

ಕ್ರಾಂತಿ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಜೋಡಿಯಾಗಿ ಯಾರು ಕಾಣಿಸಿಕೊಳ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿತ್ತು. ಇದೀಗ ದರ್ಶನ್ ಗೆ ಜೋಡಿಯಾಗುವ ಮೂಲಕ ಹೊಸ ನಾಯಕಿಯೊಬ್ಬರು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕನಸಿನ ರಾಣಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ದರ್ಶನ್ ಗೆ ಜೋಡಿಯಾಗೋ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಹುಭಾಷಾ ನಟಿಯಾಗಿ ಬಣ್ಣದ ಬದುಕಿನಲ್ಲಿ ದೊಡ್ಡ ಮಟ್ಟದಲ್ಲಿ […]Read More

ಎನ್ ಟಿ ಆರ್ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು

ಟಾಲಿವುಡ್‌ನ ಖ್ಯಾತ ನಟ ನಂದಮೂರಿ ತಾರಕ್ ರಾಮ ರಾವ್ ಅವರ ಕಿರಿಯ ಪುತ್ರಿ ಉಮಾ ಮಹೇಶ್ವರಿ ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಉಮಾ ಮಹೇಶ್ವರಿ ಮುಂಬೈನ ಜುಬ್ಲಿ ಹಿಲ್ಸ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಎನ್‌ಟಿಆರ್ ಕಿರಿಯ ಪುತ್ರಿ ಅನಾರೋಗ್ಯದ ಬಳಲುತ್ತಿದ್ದರು. ಇದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ಳುತ್ತಿದ್ದರು. ಆದರೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಮಾ ಇಂದು ಮುಂಜಾನೆ ಆತ್ಮಹತ್ಯೆ […]Read More

Phone icon
Call Now
Reach us!
WhatsApp icon
Chat Now