• January 1, 2026

Tags : death

5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ: ಸಾವಿನ ಸುತ್ತ

ದಾವಣಗೆರೆ: ಕಳೆದ ಐದು ದಿನಗಳ ಹಿಂದೆ ಕಾಣೆಯಾಗಿದ್ದ ಹೊನ್ನಳ್ಳಿ  ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ನಿನ್ನೆ ಸಂಜೆ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಸಾವಿನ ಸುತ್ತ ಇದೀಗ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಅದರ ಸುತ್ತ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳ ಹಿಂದೆ ಹೊನ್ನಾಳಿ ಕಡೆ ಹೊರಟ್ಟಿದ್ದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಜೊತೆಗೆ ಚಂದ್ರಶೇಖರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. […]Read More

ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ

ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ ಕನ್ನಡದ ಹಿರಿಯನಟ ಕಲ್ಯಾಣ್ ಕುಮಾರ್ ಸೊಸೆ ನಟ ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ ನಿಧನರಾಗಿದ್ದಾರೆ. ಪ್ರಿಯದರ್ಶಿನಿ ಸಾವಿಗೆ ಪ್ಯಾಲಿಯೋ ಡಯಟ್ ಕಾರಣ ಎಂದು ಹೇಳಲಾಗುತ್ತಿದೆ. ಪ್ಯಾಲಿಯೋ ಡಯಟ್ ಕಾರಣದಿಂದ ಕಳೆದ ಹಲವು ದಿನಗಳಿಂದ ಕೋಮಾದಲ್ಲಿದ್ದ ಪ್ರಿಯದರ್ಶಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಿಯದರ್ಶಿನಿ ಹೆಚ್ಚು ತೂಕವಿದ್ದ ಕಾರಣಕ್ಕೆ ಪ್ಯಾಲಿಯೋ ಡಯಟ್ ನಲ್ಲಿದ್ದರು ಎನ್ನಲಾಗುತ್ತಿದೆ. ಜೊತೆಗೆ ಮಧುಮೇಹದಿಂದಲೂ ಬಳಲುತ್ತಿದ್ದರು. ಪ್ಯಾಲಿಯೋ ಡಯಟ್ ಶುರುಮಾಡಿದ ಬಳಿಕ ಮಧುಮೇಹ ಏಕಾಏಕಿ […]Read More

ಕನ್ನಡ ಕಿರುತೆರೆ ಧಾರವಾಹಿ ನಿರ್ದೇಶಕ ಸಯ್ಯದ್ ಅಶ್ರಫ್ ನಿಧನ

ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]Read More

ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]Read More

ಹ್ಯಾರಿ ಪಾಟರ್ ಖ್ಯಾತಿಯ ನಟ ರಾಬಿ ಕೋಲ್ಟ್ರೇನ್ ನಿಧನ

ಜೇಮ್ಸ್ ಬಾಂಡ್, ಹ್ಯಾರಿ ಪಾಟರ್ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ಸ್ಕಾಟಿಶ್ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರಾಬಿ ನಿಧನಕ್ಕೆ ಕಾರಣ ಏನು ಎಂಬುದು ಮಾತ್ರ ತಿಳಿದು ಬಂದಿಲ್ಲ. ರಾಬಿ ಕೋಲ್ಟ್ರೇನ್ ಗೆ ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಹ್ಯಾಗ್ರಿಡ್ ಪಾತ್ರ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕ್ರ್ಯಾಕರ್ ಸಿರೀಸ್ ನಿಂದಲೂ ರಾಬಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು. ಶುಕ್ರವಾರ ತಡರಾತ್ರಿ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ […]Read More

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹರ್ಯಾಣದ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಮುಲಾಯಂ ಸಿಂಗ್ ಯಾದವ್ ಕಿವಿಗೊಡುತ್ತಿದ್ದರು. ಅತ್ಯಂತ ತಳಮಟ್ಟದಿಂದ ಮುಲಾಯಂ ಸಿಂಗ್ ಯಾದವ್ ಅವರು ಬೆಳೆದುಬಂದಿದ್ದರು. ಜಯಪ್ರಕಾಶ್ ನಾರಾಯಣ್ ಮತ್ತು […]Read More

ನಟಿ ಆಕಾಂಕ್ಷಾ ಮೋಹನ್ ಮೃತ ದೇಹ ಪತ್ತೆ: ಮಾನಸೀಕ ಖಿನ್ನತೆಯಿಂದ ಆತ್ಮಹತ್ಯೆ ಶಂಕೆ

ತಮಿಳು ಚಿತ್ರ ರಂಗದ ಖ್ಯಾತ ನಟಿ ಆಕಾಂಕ್ಷಾ ಮೋಹನ್ ಮುಂಬೈನ ವೆರ್ಸೋವಾದಲ್ಲಿರುವ ಹೋಟೆಲ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕಾಂಕ್ಷ ನಟನೆಯ ಹಿಂದಿ ಸಿನಿಮಾ ‘ಸಿಯಾ’ ಕಳೆದ ಎರಡು ವಾರಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಸೆಪ್ಟೆಂಬರ್ 28ರಂದು ಹೋಟೆಲ್ ನಲ್ಲಿ ರೂಂ ಪಡೆದಿದ್ದ ನಟಿ ಆಕಾಂಕ್ಷ ಎರಡು ದಿನಗಳ ಬಳಿಕ ಅಂದ್ರೆ ಸೆ.30ರಂದು ಶವವಾಗಿ ಪತ್ತೆಯಾಗಿದ್ದಾರೆ. ನಟಿ ಆಕಾಂಕ್ಷ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಕಾಂಕ್ಷ ಸೆ.28 ರಂದು ಎರಡು ದಿನಗಳ ಮಟ್ಟಿಗೆ ರೂಮ್ ಬುಕ್ ಮಾಡಿದ್ದರು. ಆದರೆ […]Read More

ಸಾವಿನಲ್ಲೂ ಸಾರ್ಥಕತೆ ಮೆರೆದ 18ರ ಯುವತಿ: ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

ಚಿಕ್ಕಮಗಳೂರು: ಬಸ್‍ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಬ್ರೈನ್ ಡೆಡ್ ಆಗಿದ್ದ ಚಿಕ್ಕಮಗಳೂರಿನ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾ ಹೆತ್ತವರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ನಿಂದ ಬಿದ್ದು ಬ್ರೈನ್ ಡೆಡ್ ಆಗಿದ್ದ ರಕ್ಷಿತಾ ಅಂಗಾಗಳು 9 ಜನರ ಜೀವ ಉಳಿಸಿದೆ. ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗಿದ್ದು, ಅವರ ಕಣ್ಣು  ಹಾಗೂ ಕಿಡ್ನಿಯನ್ನು ಮಂಗಳೂರಿಗೆ ಝೀರೋ ಟ್ರಾಫಿಕ್‍ ಮೂಲಕ ರವಾನಿಸಲಾಗಿದೆ. ರಕ್ಷಿತಾ ಅವರ ಲಿವರ್ ಉಡುಪಿಗೆ ಕಳಿಸಲಾಗಿದ್ದು, ಹೃದಯವನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿರುವ 12 […]Read More

ಕೋಮಾದಲ್ಲಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ನಿಧನ: ಕಂಬನಿ ಮಿಡಿದ ಚಿತ್ರರಂಗ

ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋಮಾದಲ್ಲಿ ದ್ದ ರಾಜು ಶ್ರೀವತ್ಸವ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, […]Read More

ನನಸಾಗಲೇ ಇಲ್ಲ ಮಂಡ್ಯ ರವಿಯ ಅದೊಂದು ಕನಸು: ದುರದೃಷ್ಟ ಎಂದು ಭಾವುಕರಾಗಿದ್ದ ಕಲಾವಿದ

ಕನ್ನಡ ಕಿರುತೆರೆಯ ಖ್ಯಾತ ಕಲಾವಿದ, ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಖ್ಯಾತಿಯ ನಟ ಮಂಡ್ಯ ರವಿ ನಿನ್ನೆ ಸಂಜೆ 6.30ರ ಸುಮಾರಿಗೆ ನಿಧನರಾಗಿದ್ದಾರೆ. ಚಂದು ನಿಧನದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ಮಂಡ್ಯ ರವಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು ರವಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]Read More

Phone icon
Call Now
Reach us!
WhatsApp icon
Chat Now