• January 2, 2026

Tags : death

ಸ್ವಾರ್ಥ ತುಂಬಿದ ಚಿತ್ರರಂಗ ನಮ್ಮದು ಎಂದು ಟ್ವೀಟ್ ನಲ್ಲಿ ಹರಿಹಾಯ್ದ ನಿರ್ದೇಶಕ ರಾಮ್

ಕಳೆದ ಕೆಲ ವರ್ಷಗಳ ಹಿಂದೆ ಸಿನಿಮಾಗಳ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ವಿವಾದಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಒಂದಲ್ಲ ಒಂದು ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗೋ ವರ್ಮಾ ಇದೀಗ ತೆಲುಗು ಚಿತ್ರರಂಗವನ್ನು ನಿಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಖ್ಯಾತ ನಟ, ನಿರ್ಮಾಪಕ ಕೃಷ್ಣ ರಾಜು ನಿಧನದ ಹಿನ್ನೆಲೆಯಲ್ಲಿ ವರ್ಮಾ ಸರಣಿ ಟ್ವೀಟ್ ಮಾಡಿದ್ದಾರೆ. ಈ ವೇಳೆ ತೆಲುಗು ಚಿತರಂಗವನ್ನು ನಿಂಧಿಸಿದ್ದಾರೆ.   ಕೃಷ್ಣಂರಾಜು ಅಂತಹ ದೊಡ್ಡ ಕಲಾವಿದ  ನಿಧನರಾದಾಗಲೂ […]Read More

ನಟಿ ಸೋನಾಲಿ ಪೋಗಟ್ ದೇಹದ ಮೇಲೆ 46 ಗಾಯದ ಗುರುತು ಪತ್ತೆ: ಮರಣೋತ್ತರ

ನಟಿ ಹಾಗೂ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಕುರಿತಾಗಿ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿದೆ. ಮೊದಲು ಸಹಜ ಸಾವು ಎಂದು ಪ್ರಕರಣ ದಾಖಲಾಗಿತ್ತು. ಆ ಬಳಿಕ ಸೋನಾಲಿ ಸಹೋದರರು ನೋಡಿದ ಮೇರೆಗೆ ಕೇಸು ದಾಖಲಿಸಿಕೊಂಡು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಸೋನಾಲಿ ಅವರದ್ದು ಹೃದಯಾಘಾತವಲ್ಲ, ಆಕೆಗೆ ಬಲವಂತವಾಗಿ ಡ್ರಗ್ಸ್ ನೀಡಿ ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಿಂದ ಬಯಲಾಗಿತ್ತು. ಇದೀಗ ಅವರ ಮರಣೋತ್ತ ಪರೀಕ್ಷಾ ವರದಿ ಬಂದಿದ್ದು, ನಟಿಯ ದೇಹದ ಮೇಲೆ ಬರೋಬ್ಬರಿ 46 ಗಾಯದ ಗುರುತುಗಳನ್ನು ಪತ್ತೆ […]Read More

ಆಸ್ತಿಗಾಗಿ ನಡೆಯಿತಾ ನಟಿ ಸೋನಾಲಿ ಫೋಗಟ್ ಕೊಲೆ?

ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ವಾರದ ಹಿಂದೆ ಗೋವಾದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟರು. ಮೊದಲು ಸೋನಾಲಿ ಸಾವು ಹೃದಯಾಘಾತದಿಂದ ಸಂಭವಿಸಿದ್ದು ಎಂದು ಹೇಳಲಾಗಿತ್ತು. ಆ ಬಳಿಕ ನಟಿಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಗೆ ಕೈಗೊಂಡಿದ್ದು ವಿಚಾರಣೆ ವೇಳೆ ಕೊಲೆ ಎಂಬುದು ಸಾಭಿತಾಗಿದೆ. ಗೋವಾದಲ್ಲಿ ನಡೆದ ಪಾರ್ಟಿಯಲ್ಲಿ ಸೋನಾಲಿ ಅವರಿಗೆ ಬಲವಂತವಾಗಿ ಡ್ರಗ್ಸ್ ನೀಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಸೋನಾಲಿ ಸಾವಿಗೆ ಆಕೆಯ ಆಪ್ತರಾದ ಸುಧೀರ್ ಸಾಂಗ್ವಾನ್ ಮತ್ತು ಸಖ್ಖೀಂದರ್ ಕಾರಣ ಎಂದು ಅನುಮಾನ ವ್ಯಕ್ತವಾದ […]Read More

ಗುಜರಾತ್ ನ ಖ್ಯಾತ ಗಾಯಕಿ ಶವ ಕಾರಿನಲ್ಲಿ ಪತ್ತೆ: ಕೊಲೆ ಶಂಕೆ

ವಲ್ಸಾದ್: ಗುಜರಾತ್​ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಗಾಯಕಿ ವೈಶಾಲಿ ಬಲ್ಸಾರಾ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗಾಯಕಿಯ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಿದ್ದು ನೋಡಿದ ಸ್ಥಳೀಯರು ಮಾಲೀಕರಿಗಾಗಿ ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ ಯಾರೂ […]Read More

ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದ  ಸ್ನೇಕ್ ಲೋಕೇಶ್ ಸಾವು

ಬೆಂಗಳೂರು:  ಸ್ನೇಕ್ ಲೋಕೇಶ್ ಎಂದೇ ರಾಜ್ಯಾದ್ಯಂತ ಖ್ಯಾತಿ ಘಳಿಸಿದ್ದ ಉರಗ ರಕ್ಷಕ, ನೆಲಮಂಗಲದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಸ್ನೇಕ್ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿ ಬಳಿಕ […]Read More

ಕಾರು ಅಪಘಾತಕ್ಕೆ ಬಲಿಯಾದ ಹಾಲಿವುಡ್ ಖ್ಯಾತ ನಟಿ: ಅಂಗಾಗ ದಾನಕ್ಕೆ ಮುಂದಾದ ಕುಟುಂಬಸ್ಥರು

ಹಾಲಿವುಡ್ ಖ್ಯಾತ ನಟಿ ಅನ್ನೆ ಹೆಚ್ಚೆ ಕಾರು ಲಾಸ್ ಏಂಜಲೀಸ್ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಕಳೆದ ಒಂದು ವಾರದಿಂದ ಕೋಮದಲ್ಲಿದ್ದ ನಟಿ ಕಾನೂನು ಬದ್ಧವಾಗಿ ಮೃತಪಟ್ಟಿರುವುದಾಗಿ ಅನ್ನೆ ಹೆಚ್ಚೆ ವಕ್ತಾರರು ತಿಳಿಸಿದ್ದಾರೆ. ಆಗಸ್ಟ್ 5ರಂದು ವಿಪರೀತ ಡ್ರಗ್ಸ್ ಸೇವಿಸಿ ಕಾರು ಚಲಿಸಿದ ಪರಿಣಾಮ ಅನ್ನೆ ಹೆಚ್ಚೆ ಅಪಘಾತಕ್ಕೀಡಾಗಿತ್ತು. ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ದಡ್ಡ ಬೆಂಕಿ ಆವರಿಸಿಕೊಂಡಿತ್ತು. ಈ ವೇಳೆ ಸ್ಥಳಿಯರು ನಟಿಗೆ ಸಹಾಯ ಮಾಡಲು ಮುಂದಾದರೂ ದಡ್ಡ ಬೆಂಕಿಯ ಪರಿಣಾಮ ಸಾಧ್ಯವಾಗಿರಲಿಲ್ಲ. […]Read More

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ನರ್ಗೀಸ್ ಬಾಬು ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ನರ್ಗೀಸ್ ಬಾಬು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ನರ್ಗೀಸ್ ಅವರು ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನರ್ಗೀಸ್ ಬಾಬು ಸಕ್ರಿಯರಾಗಿದ್ದರು. ಡಿಸ್ಟ್ರಿಬ್ಯೂಟರ್‌, ಪ್ರೊಡಕ್ಷನ್ ಕಂಟ್ರೋಲರ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್, ಪ್ರೊಡ್ಯೂಸರ್ ಆಗಿ ಕನ್ನಡ ಸಿನಿಮಾರಂಗದಲ್ಲಿ ನರ್ಗೀಸ್ ಬಾಬು ಗುರುತಿಸಿಕೊಂಡಿದ್ದರು. 2014ರಲ್ಲಿ ರಿಲೀಸ್ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಮ್ಯಾ […]Read More

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ: ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ […]Read More

ಎನ್ ಟಿ ಆರ್ ಪುತ್ರಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು

ಟಾಲಿವುಡ್‌ನ ಖ್ಯಾತ ನಟ ನಂದಮೂರಿ ತಾರಕ್ ರಾಮ ರಾವ್ ಅವರ ಕಿರಿಯ ಪುತ್ರಿ ಉಮಾ ಮಹೇಶ್ವರಿ ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಉಮಾ ಮಹೇಶ್ವರಿ ಮುಂಬೈನ ಜುಬ್ಲಿ ಹಿಲ್ಸ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಎನ್‌ಟಿಆರ್ ಕಿರಿಯ ಪುತ್ರಿ ಅನಾರೋಗ್ಯದ ಬಳಲುತ್ತಿದ್ದರು. ಇದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ಳುತ್ತಿದ್ದರು. ಆದರೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಮಾ ಇಂದು ಮುಂಜಾನೆ ಆತ್ಮಹತ್ಯೆ […]Read More

ಮಲಯಾಳಂ ನಟ ಶರತ್ ಚಂದ್ರನ್ ನಿಧನ

ಮಲಯಾಳಂ ಚಿತ್ರರಂಗದ ಖ್ಯಾತ ನಟ 37 ವರ್ಷದ ಶರತ್ ಚಂದ್ರನ್ ನಿಧನರಾಗಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲೇ ಶರತ್ ಚಂದ್ರನ್ ಮೃತಪಟ್ಟಿದ್ದು ಶರತ್ ಸಾವಿಗೆ ಸಿನಿ ರಂಗ ಕಂಬನಿ ಮಿಡಿದಿದೆ. ‘ಅಂಗಮಾಲಿ ಡೈರೀಸ್’ ಸಿನಿಮಾದ ಮೂಲಕ ಜನಪ್ರಿಯತೆ ಘಳಿಸಿದ್ದ ಶರತ್ ಚಂದ್ರನ್ ನಾಯಕನ ಜೊತೆಗೆ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಖ್ಯಾತಿ ಘಳಿಸಿದ್ದರು. ನಟ ಆ್ಯಂಟನಿ ಶರತ್ ನಿಧನದ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತಪಡಿಸಿದ್ದು ಯುವ ನಟನ ನಿಧನಕ್ಕೆ ಸಾಕಷ್ಟು ಮಂದಿ ಕಂಬನಿ ಮಿಡಿದಿದ್ದಾರೆ. ಶರತ್ ಚಂದ್ರನ್ ಸಾವಿಗೆ ಕಾರಣ […]Read More

Phone icon
Call Now
Reach us!
WhatsApp icon
Chat Now